• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಥಾಮಸ್ ಚಾಂಡಿ ರಾಜೀನಾಮೆ, ಕಮ್ಯುನಿಸ್ಟ್ ಸರ್ಕಾರದ ಮೂರನೇ ವಿಕೆಟ್ ಪತನ

TNN Correspondent Posted On November 16, 2017


  • Share On Facebook
  • Tweet It

ತಿರುವನಂತರಪುರ: ಕೇರಳದ ಅಳಪ್ಪುಳದ ಲೇಕ್ ಪ್ಯಾಲೆಸ್ ರೆಸಾರ್ಟ್ ಗಾಗಿ ಅಕ್ರಮವಾಗಿ ಭೂಮಿ ವಶಪಡಿಸಿಕೊಂಡಿದ್ದಲ್ಲದೇ, ಭತ್ತದ ಗದ್ದೆಗಳ ಮೂಲಕ ರಸ್ತೆ ನಿರ್ಮಿಸಿದ ಹಗರಣದ ಆರೋಪ ಹೊತ್ತಿದ್ದ ಕಮ್ಯುನಿಸ್ಟ್ ಸರ್ಕಾರದ ಸಚಿವ ಥಾಮಸ್ ಚಾಂಡಿ ಕೊನೆಗೂ ರಾಜೀನಾಮೆ ನೀಡಿದ್ದಾರೆ.

ಆರೋಪ ಕೇಳಿಬಂಧ ಹಿನ್ನೆಲೆಯಲ್ಲಿ ಈ ಕುರಿತು ತನಿಖೆ ನಡೆಸುವಂತೆ ಕಳೆದ ವಾರ ವಿಚಾರಣಾ ನ್ಯಾಯಾಲಯ ತಿಳಿಸಿತ್ತು. ಹಗರಣದ ಕುರಿತು ಅಳಪ್ಪುಳ ಜಿಲ್ಲಾಧಿಕಾರಿ ವರದಿ ಸಲ್ಲಿಸಿದ್ದರು.

ವರದಿ ಪರಿಶೀಲಿಸಿದ ಕೇರಳ ಹೈಕೋರ್ಟ್, ಹಗರಣ ಆರೋಪ ಹೊತ್ತಿರುವ ನೀವು ಅಧಿಕಾರದಲ್ಲಿ ಮುಂದುವರಿಯುವುದು ಎಷ್ಟು ಸರಿ ಎಂದು ಛೀಮಾರಿ ಹಾಕಿತ್ತು.

ಇದರಿಂದ ಮುಜುಗರಕ್ಕೀಡಾದ ಚಾಂಡಿ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜತೆ ಚರ್ಚಿಸಿ ರಾಜೀನಾಮೆ ನೀಡಿದ್ದಾರೆ. ಅಲ್ಲದೆ ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತೇನೆ. ಆರೋಪಮುಕ್ತನಾಗಿಯೇ ಮರಳುತ್ತೇನೆ ಎಂದು ಚಾಂಡಿ ತಿಳಿಸಿದ್ದಾರೆ.

ಸಂಬಂಧಿಕರಿಗೆ ಹುದ್ದೆ ನೀಡಿದ್ದ ಜಯರಾಜನ್, ಲೈಂಗಿಕ ಹಗರಣದಲ್ಲಿ ಎ.ಕೆ.ಶಶೀಂದ್ರನ್ ಹಿಂದೆ ರಾಜೀನಾಮೆ ನೀಡಿದ್ದರು. ಈಗ ಸಾರಿಗೆ ಸಚಿವ ಥಾಮಸ್ ಚಾಂಡಿ ಹಗರಣದಲ್ಲಿ ಸಿಲುಕಿ ರಾಜೀನಾಮೆ ನೀಡುವ ಮೂಲಕ ಕಮ್ಯುನಿಸ್ಟ್ ಸರ್ಕಾರದ ಮೂರನೇ ವಿಕೆಟ್ ಪತನ ಎಂಬ ಕುಖ್ಯಾತಿಗೆ ಭಾಜನರಾಗಿದ್ದಾರೆ.

  • Share On Facebook
  • Tweet It


- Advertisement -


Trending Now
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
Tulunadu News March 27, 2023
Leave A Reply

  • Recent Posts

    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
  • Popular Posts

    • 1
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 2
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 3
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 4
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 5
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search