• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ರಾಹುಲ್ ಗಾಂಧಿ ನಾಯಕತ್ವದ ಕುರಿತು ಸರ್ದಾರ್ ವಲ್ಲಭಭಾಯಿ ಪಟೇಲ್ ಮೊಮ್ಮಗ ಹೇಗೆ ಟೀಕಿಸಿದ್ದಾರೆ ಗೊತ್ತಾ?

TNN Correspondent Posted On November 16, 2017


  • Share On Facebook
  • Tweet It

ದೆಹಲಿ: ಕಾಂಗ್ರೆಸ್ಸಿನ ಪ್ರತಿನಿಧಿಯಾಗಿಯೇ ದೇಶದ ಮೊದಲ ಉಪ ಪ್ರಧಾನಿ, ದೇಶವನ್ನು ಒಗ್ಗೂಡಿಸಿದ ನಾಯಕ ಎಂದೇ ಖ್ಯಾತಿಯಾದ, ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಮೊಮ್ಮಗನೇ ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ನಾಯಕತ್ವದ ವಿರುದ್ಧ ಟೀಕಿಸಿದ್ದಾರೆ.

ಕಾಂಗ್ರೆಸ್ಸಿನಲ್ಲಿ ಪ್ರಸ್ತುತ ದೇಶದ ಒಳಿತಿಗಾಗಿ ಕೆಲಸ ಮಾಡುವ ಯಾವ ನಾಯಕನೂ ಇಲ್ಲ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿದ್ದಾಗಿನ ಕಾಂಗ್ರೆಸ್ ಸಹ ಈಗ ಅಸ್ತಿತ್ವದಲ್ಲಿಲ್ಲ ಎಂದು ಸುಧೀರ್ ಪಟೇಲ್ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಸರ್ದಾರ್ ವಲ್ಲಭಭಾಯಿ ಪಟೇಲರೂ ಜವಾಹರ್ ಲಾಲ್ ನೆಹರೂ ಅವರು ಕಾಶ್ಮೀರದ ವಿಷಯದಲ್ಲಿ ಅನುಸರಿಸಿದ ಸಡಿಲ ನೀತಿ ಬಗ್ಗೆಯೂ ಬಹಿರಂಗವಾಗಿಯೇ ಅವರ ಎದುರು ಆಕ್ಷೇಪ ವ್ಯಕ್ತಪಡಿಸಿ ದಿಟ್ಟತನ ತೋರಿಸಿದ್ದರು. ಈಗ ಅವರ ಮೊಮ್ಮಗ ಸುಧೀರ್ ಪಟೇಲ್, ಕಾಂಗ್ರೆಸ್ಸಿನ ದುಸ್ಥಿತಿ ಹಾಗೂ ರಾಹುಲ್ ಗಾಂಧಿಯವರ ಅಪ್ರಬುದ್ಧ ನಾಯಕತ್ವದ ಬಗ್ಗೆ ಬಹಿರಂಗವಾಗಿ ಹೇಳಿದ್ದಾರೆ.

 

  • Share On Facebook
  • Tweet It


- Advertisement -


Trending Now
ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
Tulunadu News March 26, 2023
ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
Tulunadu News March 25, 2023
Leave A Reply

  • Recent Posts

    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
  • Popular Posts

    • 1
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 2
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 3
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 4
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 5
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search