• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪದ್ಮಾವತಿ ಚಿತ್ರ ನಿಷೇಧಿಸಲು ಆಗ್ರಹಿಸಿ ಡಿ.1ರಂದು ಭಾರತ ಬಂದ್!

TNN Correspondent Posted On November 16, 2017
0


0
Shares
  • Share On Facebook
  • Tweet It

ಮುಂಬೈ: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತಿ ಬಾಲಿವುಡ್ ಚಿತ್ರ ಬಿಡುಗಡೆಗೆ ರಜಪೂತರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಶ್ರೀ ರಾಷ್ಟ್ರೀಯ ರಜಪೂತ್ ಕರಣಿ ಸಂಘಟನೆ ಡಿಸೆಂಬರ್ 1ರಂದು ಭಾರತ ಬಂದ್ ಗೆ ಕರೆ ನೀಡಿದೆ.

ಹಿಂದೂ ಸಂಘಟನೆ ಅಥವಾ ರಜಪೂತ ಕರಣಿ ಜತೆಗೆ ಮುಸ್ಲಿಮರು ಸಹ ವಿರೋಧ ವ್ಯಕ್ತಪಡಿಸಿದ್ದಾರೆ. ದೇಶಾದ್ಯಂತ ಚಿತ್ರದ ವಿರುದ್ಧ ಆಕ್ಷೇಪ ವ್ಯಕ್ತವಾಗಿದೆ. ಹಾಗಾಗಿ ಈ ಚಿತ್ರವನ್ನು ನಿಷೇಧಿಸಬೇಕು ಎಂದು ರಜಪೂತ್ ಕರಣಿ ಸಂಸ್ಥಾಪಕ         ಲೋಕೇಂದ್ರ ಕಲ್ವಿ ಹೇಳಿದ್ದಾರೆ.

ಅಲ್ಲದೆ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕು. ಸಿನಿಮಾಟೋಗ್ರಫಿ ಕಾಯಿದೆಯನ್ವಯ ಮೂರು ತಿಂಗಳು ಚಿತ್ರ ಬಿಡುಗಡೆ ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅಲ್ಲವುದ್ದೀನ್ ಖಿಲ್ಜಿ ಹಾಗೂ ರಾಣಿ ಪದ್ಮಿನಿ ನಡುವೆ ಆತ್ಮೀಯ ಚಿತ್ರಗಳನ್ನು ಚಿತ್ರಿಸಿದ್ದು, ಇತಿಹಾಸ ತಿರುಚಲಾಗಿದೆ ಎಂದು ರಜಪೂತರ ಆರೋಪವಾಗಿದೆ. ಸಿನಿಮಾ ಡಿ.1ರಂದು ಬಿಡುಗಡೆಯಾಗಲಿದ್ದು, ಅದೇ ದಿನ ಭಾರತ ಬಂದ್ ಗೆ ಕರೆ ನೀಡಲಾಗಿದೆ.

ಆದಾಗ್ಯೂ, ಸಂಜಯ್ ಲೀಲಾ ಬನ್ಸಾಲಿ ಇತ್ತೀಚಿಗೆ ವಿವಾದಾತ್ಮಕ, ಅದರಲ್ಲೂ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುವ ಚಿತ್ರಗಳನ್ನೇ ನಿರ್ದೇಶಿಸುತ್ತಿದ್ದು, ಅವರ ಬಾಜೀರಾವ್ ಮಸ್ತಾನಿ ಬಿಡುಗಡೆ ವೇಳೆಯೂ ಆಕ್ಷೇಪ ಕೇಳಿಬಂದಿದ್ದವು.

 

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search