• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪದ್ಮಾವತಿ ಚಿತ್ರ ನಿಷೇಧಿಸಲು ಆಗ್ರಹಿಸಿ ಡಿ.1ರಂದು ಭಾರತ ಬಂದ್!

TNN Correspondent Posted On November 16, 2017


  • Share On Facebook
  • Tweet It

ಮುಂಬೈ: ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಪದ್ಮಾವತಿ ಬಾಲಿವುಡ್ ಚಿತ್ರ ಬಿಡುಗಡೆಗೆ ರಜಪೂತರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಶ್ರೀ ರಾಷ್ಟ್ರೀಯ ರಜಪೂತ್ ಕರಣಿ ಸಂಘಟನೆ ಡಿಸೆಂಬರ್ 1ರಂದು ಭಾರತ ಬಂದ್ ಗೆ ಕರೆ ನೀಡಿದೆ.

ಹಿಂದೂ ಸಂಘಟನೆ ಅಥವಾ ರಜಪೂತ ಕರಣಿ ಜತೆಗೆ ಮುಸ್ಲಿಮರು ಸಹ ವಿರೋಧ ವ್ಯಕ್ತಪಡಿಸಿದ್ದಾರೆ. ದೇಶಾದ್ಯಂತ ಚಿತ್ರದ ವಿರುದ್ಧ ಆಕ್ಷೇಪ ವ್ಯಕ್ತವಾಗಿದೆ. ಹಾಗಾಗಿ ಈ ಚಿತ್ರವನ್ನು ನಿಷೇಧಿಸಬೇಕು ಎಂದು ರಜಪೂತ್ ಕರಣಿ ಸಂಸ್ಥಾಪಕ         ಲೋಕೇಂದ್ರ ಕಲ್ವಿ ಹೇಳಿದ್ದಾರೆ.

ಅಲ್ಲದೆ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕು. ಸಿನಿಮಾಟೋಗ್ರಫಿ ಕಾಯಿದೆಯನ್ವಯ ಮೂರು ತಿಂಗಳು ಚಿತ್ರ ಬಿಡುಗಡೆ ನಿಷೇಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅಲ್ಲವುದ್ದೀನ್ ಖಿಲ್ಜಿ ಹಾಗೂ ರಾಣಿ ಪದ್ಮಿನಿ ನಡುವೆ ಆತ್ಮೀಯ ಚಿತ್ರಗಳನ್ನು ಚಿತ್ರಿಸಿದ್ದು, ಇತಿಹಾಸ ತಿರುಚಲಾಗಿದೆ ಎಂದು ರಜಪೂತರ ಆರೋಪವಾಗಿದೆ. ಸಿನಿಮಾ ಡಿ.1ರಂದು ಬಿಡುಗಡೆಯಾಗಲಿದ್ದು, ಅದೇ ದಿನ ಭಾರತ ಬಂದ್ ಗೆ ಕರೆ ನೀಡಲಾಗಿದೆ.

ಆದಾಗ್ಯೂ, ಸಂಜಯ್ ಲೀಲಾ ಬನ್ಸಾಲಿ ಇತ್ತೀಚಿಗೆ ವಿವಾದಾತ್ಮಕ, ಅದರಲ್ಲೂ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುವ ಚಿತ್ರಗಳನ್ನೇ ನಿರ್ದೇಶಿಸುತ್ತಿದ್ದು, ಅವರ ಬಾಜೀರಾವ್ ಮಸ್ತಾನಿ ಬಿಡುಗಡೆ ವೇಳೆಯೂ ಆಕ್ಷೇಪ ಕೇಳಿಬಂದಿದ್ದವು.

 

  • Share On Facebook
  • Tweet It


- Advertisement -


Trending Now
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
Tulunadu News March 27, 2023
Leave A Reply

  • Recent Posts

    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
  • Popular Posts

    • 1
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 2
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 3
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 4
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 5
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search