• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪದ್ಮಾವತಿ ಚಿತ್ರ ಬಿಡುಗಡೆಯಾದರೆ ಕಾನೂನು ಸುವ್ಯವಸ್ಥೆಗೆ ಧಕ್ಕೆ: ಕೇಂದ್ರಕ್ಕೆ ಯೋಗಿ ಆದಿತ್ಯನಾಥ ಸರ್ಕಾರ ಮನವರಿಕೆ

TNN Correspondent Posted On November 16, 2017


  • Share On Facebook
  • Tweet It

 ಲಖನೌ: ಬಿಡುಗಡೆಗೂ ಮುನ್ನವೇ ವಿವಾದ ಸೃಷ್ಟಿಸಿರುವ ಸಂಜಯ್ ಲೀಲ್ ಬನ್ಸಾಲಿ ನಿರ್ದೇಶನದ “ಪದ್ಮಾವತಿ” ಚಿತ್ರ ವಿವಾದ ಈಗ ಕೇಂದ್ರದ ಅಂಗಳ ತಲುಪಿದೆ.

ಪದ್ಮಾವತಿ ಚಲನಚಿತ್ರ ಬಿಡುಗಡೆಯಾದರೆ ಕಾನೂನು ಸುವ್ಯವಸ್ಥೆ ಹದಗೆಡುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ಉತ್ತರ ಪ್ರದೇಶ ಸರ್ಕಾರ ವರದಿ ನೀಡಿದೆ.

ಅ.9ರಂದು ಪದ್ಮಾವತಿ ಚಿತ್ರದ ಟ್ರೇಲರ್ ಬಿಡುಗಡೆಯಾದ ಬಳಿಕ ಜನ ಚಿತ್ರಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದಾಗ್ಯೂ, ಚಿತ್ರ ಬಿಡುಗಡೆಯಾದರೆ ಗಲಾಟೆ ಆರಂಭವಾಗುತ್ತದೆ ಎಂದು ಗುಪ್ತಚರ ಮಾಹಿತಿ ಬಂದಿದೆ. ಹಾಗಾಗಿ ಸೆನ್ಸಾರ್ ಮಂಡಳಿ ಜನರ ಅಭಿಪ್ರಾಯ ಪರಿಗಣಿಸಿ ಚಿತ್ರ ಬಿಡುಗಡೆಗೆ ಅನುಮತಿ ನೀಡಬೇಕು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಕೇಂದ್ರ ಸರ್ಕಾರಕ್ಕೆ ತಿಳಿಸಿದೆ.

ಅಲ್ಲದೆ ಈ ತಿಂಗಳು ಸ್ಥಳೀಯ ಸಂಸ್ಥೆ ಚುನಾವಣೆ ನಡೆಯಲಿದ್ದು, ಡಿ.1ರಂದೇ ಫಲಿತಾಂಶ ಹೊರಬೀಳಲಿದೆ. ಅದೇ ದಿನ ಪದ್ಮಾವತಿ ಚಿತ್ರ ಬಿಡುಗಡೆಯಾದರೆ ಗಲಭೆಗೆ ಕಾರಣವಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಚಿತ್ರದಲ್ಲಿ ರಾಣಿ ಪದ್ಮಿನಿಯನ್ನು ಅಶ್ಲೀಲವಾಗಿ ಚಿತ್ರಿಸಲಾಗಿದೆ ಎಂದು ರಜಪೂತರು ಆರೋಪಿಸಿದ್ದಲ್ಲದೇ, ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿ ಡಿ.1ರಂದು ಭಾರತ ಬಂದ್ ಗೆ ಕರೆ ನೀಡಲಾಗಿದೆ.

  • Share On Facebook
  • Tweet It


- Advertisement -


Trending Now
ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
Tulunadu News May 31, 2023
ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
Tulunadu News May 30, 2023
Leave A Reply

  • Recent Posts

    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
    • ಪ್ರಣಾಳಿಕೆಯಲ್ಲಿ ಪಾರ್ಕಿಂಗ್ ಸಮಸ್ಯೆ ಪರಿಹರಿಸಲು ಮೂರು ಸೂತ್ರ!!
    • ಫೇಕ್ ನ್ಯೂಸ್ ಜಮಾನದಲ್ಲಿ ಸಂತೋಷ್ ವಿರುದ್ಧ ಷಡ್ಯಂತ್ರ!!
  • Popular Posts

    • 1
      ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • 2
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 3
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • 4
      ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • 5
      ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search