• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪದ್ಮಾವತಿ ಚಿತ್ರ ಬಿಡುಗಡೆಯಾದರೆ ಕಾನೂನು ಸುವ್ಯವಸ್ಥೆಗೆ ಧಕ್ಕೆ: ಕೇಂದ್ರಕ್ಕೆ ಯೋಗಿ ಆದಿತ್ಯನಾಥ ಸರ್ಕಾರ ಮನವರಿಕೆ

TNN Correspondent Posted On November 16, 2017
0


0
Shares
  • Share On Facebook
  • Tweet It

 ಲಖನೌ: ಬಿಡುಗಡೆಗೂ ಮುನ್ನವೇ ವಿವಾದ ಸೃಷ್ಟಿಸಿರುವ ಸಂಜಯ್ ಲೀಲ್ ಬನ್ಸಾಲಿ ನಿರ್ದೇಶನದ “ಪದ್ಮಾವತಿ” ಚಿತ್ರ ವಿವಾದ ಈಗ ಕೇಂದ್ರದ ಅಂಗಳ ತಲುಪಿದೆ.

ಪದ್ಮಾವತಿ ಚಲನಚಿತ್ರ ಬಿಡುಗಡೆಯಾದರೆ ಕಾನೂನು ಸುವ್ಯವಸ್ಥೆ ಹದಗೆಡುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ಉತ್ತರ ಪ್ರದೇಶ ಸರ್ಕಾರ ವರದಿ ನೀಡಿದೆ.

ಅ.9ರಂದು ಪದ್ಮಾವತಿ ಚಿತ್ರದ ಟ್ರೇಲರ್ ಬಿಡುಗಡೆಯಾದ ಬಳಿಕ ಜನ ಚಿತ್ರಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದಾಗ್ಯೂ, ಚಿತ್ರ ಬಿಡುಗಡೆಯಾದರೆ ಗಲಾಟೆ ಆರಂಭವಾಗುತ್ತದೆ ಎಂದು ಗುಪ್ತಚರ ಮಾಹಿತಿ ಬಂದಿದೆ. ಹಾಗಾಗಿ ಸೆನ್ಸಾರ್ ಮಂಡಳಿ ಜನರ ಅಭಿಪ್ರಾಯ ಪರಿಗಣಿಸಿ ಚಿತ್ರ ಬಿಡುಗಡೆಗೆ ಅನುಮತಿ ನೀಡಬೇಕು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಕೇಂದ್ರ ಸರ್ಕಾರಕ್ಕೆ ತಿಳಿಸಿದೆ.

ಅಲ್ಲದೆ ಈ ತಿಂಗಳು ಸ್ಥಳೀಯ ಸಂಸ್ಥೆ ಚುನಾವಣೆ ನಡೆಯಲಿದ್ದು, ಡಿ.1ರಂದೇ ಫಲಿತಾಂಶ ಹೊರಬೀಳಲಿದೆ. ಅದೇ ದಿನ ಪದ್ಮಾವತಿ ಚಿತ್ರ ಬಿಡುಗಡೆಯಾದರೆ ಗಲಭೆಗೆ ಕಾರಣವಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಚಿತ್ರದಲ್ಲಿ ರಾಣಿ ಪದ್ಮಿನಿಯನ್ನು ಅಶ್ಲೀಲವಾಗಿ ಚಿತ್ರಿಸಲಾಗಿದೆ ಎಂದು ರಜಪೂತರು ಆರೋಪಿಸಿದ್ದಲ್ಲದೇ, ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿ ಡಿ.1ರಂದು ಭಾರತ ಬಂದ್ ಗೆ ಕರೆ ನೀಡಲಾಗಿದೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search