• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪದ್ಮಾವತಿ ಚಿತ್ರ ಬಿಡುಗಡೆಯಾದರೆ ಕಾನೂನು ಸುವ್ಯವಸ್ಥೆಗೆ ಧಕ್ಕೆ: ಕೇಂದ್ರಕ್ಕೆ ಯೋಗಿ ಆದಿತ್ಯನಾಥ ಸರ್ಕಾರ ಮನವರಿಕೆ

TNN Correspondent Posted On November 16, 2017
0


0
Shares
  • Share On Facebook
  • Tweet It

 ಲಖನೌ: ಬಿಡುಗಡೆಗೂ ಮುನ್ನವೇ ವಿವಾದ ಸೃಷ್ಟಿಸಿರುವ ಸಂಜಯ್ ಲೀಲ್ ಬನ್ಸಾಲಿ ನಿರ್ದೇಶನದ “ಪದ್ಮಾವತಿ” ಚಿತ್ರ ವಿವಾದ ಈಗ ಕೇಂದ್ರದ ಅಂಗಳ ತಲುಪಿದೆ.

ಪದ್ಮಾವತಿ ಚಲನಚಿತ್ರ ಬಿಡುಗಡೆಯಾದರೆ ಕಾನೂನು ಸುವ್ಯವಸ್ಥೆ ಹದಗೆಡುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ಉತ್ತರ ಪ್ರದೇಶ ಸರ್ಕಾರ ವರದಿ ನೀಡಿದೆ.

ಅ.9ರಂದು ಪದ್ಮಾವತಿ ಚಿತ್ರದ ಟ್ರೇಲರ್ ಬಿಡುಗಡೆಯಾದ ಬಳಿಕ ಜನ ಚಿತ್ರಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದಾಗ್ಯೂ, ಚಿತ್ರ ಬಿಡುಗಡೆಯಾದರೆ ಗಲಾಟೆ ಆರಂಭವಾಗುತ್ತದೆ ಎಂದು ಗುಪ್ತಚರ ಮಾಹಿತಿ ಬಂದಿದೆ. ಹಾಗಾಗಿ ಸೆನ್ಸಾರ್ ಮಂಡಳಿ ಜನರ ಅಭಿಪ್ರಾಯ ಪರಿಗಣಿಸಿ ಚಿತ್ರ ಬಿಡುಗಡೆಗೆ ಅನುಮತಿ ನೀಡಬೇಕು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಕೇಂದ್ರ ಸರ್ಕಾರಕ್ಕೆ ತಿಳಿಸಿದೆ.

ಅಲ್ಲದೆ ಈ ತಿಂಗಳು ಸ್ಥಳೀಯ ಸಂಸ್ಥೆ ಚುನಾವಣೆ ನಡೆಯಲಿದ್ದು, ಡಿ.1ರಂದೇ ಫಲಿತಾಂಶ ಹೊರಬೀಳಲಿದೆ. ಅದೇ ದಿನ ಪದ್ಮಾವತಿ ಚಿತ್ರ ಬಿಡುಗಡೆಯಾದರೆ ಗಲಭೆಗೆ ಕಾರಣವಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಚಿತ್ರದಲ್ಲಿ ರಾಣಿ ಪದ್ಮಿನಿಯನ್ನು ಅಶ್ಲೀಲವಾಗಿ ಚಿತ್ರಿಸಲಾಗಿದೆ ಎಂದು ರಜಪೂತರು ಆರೋಪಿಸಿದ್ದಲ್ಲದೇ, ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿ ಡಿ.1ರಂದು ಭಾರತ ಬಂದ್ ಗೆ ಕರೆ ನೀಡಲಾಗಿದೆ.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search