• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶದಲ್ಲೇ ಪ್ರಧಾನಿ ಮೋದಿ ಜನಪ್ರಿಯ ರಾಜಕಾರಣಿ

TNN Correspondent Posted On November 16, 2017
0


0
Shares
  • Share On Facebook
  • Tweet It

ವಾಷಿಂಗ್ಟನ್: ದೇಶದ ರಾಜಕಾರಣಿಗಳಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಜನಪ್ರಿಯ ರಾಜಕಾರಣಿ ಎಂದು ತಿಳಿದುಬಂದಿದೆ.

ಅಮೆರಿಕದ ಪ್ಯೂ ಎಂಬ ಸಂಸ್ಥೆ ನಡೆಸಿದ ಸಮೀಕ್ಷೆಯಿಂದ ಇದು ದೃಢಪಟ್ಟಿದ್ದು, ನರೇಂದ್ರ ಮೋದಿ ಪ್ರಧಾನಿಯಾಗಿ ಮೂರು ವರ್ಷವಾದ ಬಳಿಕವೂ ಅವರ ಜನಪ್ರಿಯತೆ ಕುಗ್ಗಿಲ್ಲ ಹಾಗೂ ಅದು ಹೆಚ್ಚಾಗುತ್ತದೆ ಎಂದು ಸಮೀಕ್ಷೆ ತಿಳಿಸಿದೆ.

ಪ್ರಸಕ್ತ ವರ್ಷದ ಫೆಬ್ರವರಿ 21ರಿಂದ ಮಾರ್ಚ್ 10ರ ಅವಧಿಯಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಇದು ದೃಢವಾಗಿದ್ದು, ಅಭಿಪ್ರಾಯ ತಿಳಿಸಿದ 2464 ಜನರಲ್ಲಿ ಮೋದಿ ಅವರಿಗೆ ಜನಪ್ರಿಯತೆಯಲ್ಲಿ 88 ಅಂಕ ನೀಡಿದ್ದಾರೆ.

ಇನ್ನುಳಿದಂತೆ ರಾಹುಲ್ ಗಾಂಧಿ ಅವರಿಗೆ 58, ಸೋನಿಯಾ ಗಾಂಧಿಗೆ 49, ಅರವಿಂದ್ ಕೇಜ್ರಿವಾಲ್ ಅವರಿಗೆ 39 ಅಂಕ ನೀಡಲಾಗಿದೆ.

ಭಾರತದ ಆರ್ಥಿಕತೆ ಸುಧಾರಣೆ, ನೋಟು ನಿಷೇಧ, ಜಿಎಸ್ ಟಿ ನರೇಂದ್ರ ಮೋದಿ ಕೈಗೊಂಡ ಹಲವು ನಿರ್ಧಾರ ಹಾಗೂ ಯೋಜನೆಗಳು ಇಷ್ಟವಾಗಿವೆ ಎಂದು ಜನ ಸಮೀಕ್ಷೆ ವೇಳೆ ತಿಳಿಸಿದ್ದಾರೆ ಎನ್ನಲಾಗಿದೆ.

2014ಕ್ಕೆ ಹೋಲಿಸಿದರೆ ಮೋದಿ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಾಗಿದ್ದು, 10ರಲ್ಲಿ ಏಳು ಮಂದಿಗೆ ಪ್ರಧಾನಿ ಆಡಳಿತ ಇಷ್ಟವಾಗಿದೆ ಎಂದು ತಿಳಿಸಿದೆ.

0
Shares
  • Share On Facebook
  • Tweet It




Trending Now
ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
Tulunadu News October 28, 2025
ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
Tulunadu News October 28, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
  • Popular Posts

    • 1
      ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • 2
      ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • 3
      ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • 4
      ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • 5
      ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!

  • Privacy Policy
  • Contact
© Tulunadu Infomedia.

Press enter/return to begin your search