• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೆಕ್ಸ್ ವಿಡಿಯೋ ನೋಡುವ ಸೈಟ್ ಓಪನ್ ಮಾಡಿದರೆ ಹರ ಹರ ಮಹಾದೇವ ಭಜನೆ ಮೊಳಗಿಸುತ್ತದೆ ಈ ಆ್ಯಪ್

TNN Correspondent Posted On November 16, 2017
0


0
Shares
  • Share On Facebook
  • Tweet It

ವಾರಣಾಸಿ: ಇಂದಿನ ಆಧುನಿಕ ಯುಗದಲ್ಲಿ ಎಲ್ಲವೂ ಇಂಟರ್ ನೆಟ್ ಮಯವಾಗಿದ್ದು, ಮಕ್ಕಳಿಗೆ ಅಶ್ಲೀಲ ಚಿತ್ರಗಳು ಅನಾಯಾಸವಾಗಿ ಸಿಗುತ್ತವೆ.

ಆದರೆ ಇದನ್ನು ತಡೆಯಲು ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಪ್ರೊಫೆಸರ್ ಆ್ಯಪ್ ಒಂದನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಆಪ್ ನ್ನು ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿದರೆ ಸಾಕು, ಮಕ್ಕಳು ಅಶ್ಲೀಲ ಚಿತ್ರ ವೀಕ್ಷಿಸುವ ಸೈಟ್ ಓಪನ್ ಮಾಡಿದರೆ ಹರ ಹರ ಮಹಾದೇವ ಭಜನೆ ಗೀತೆ ಹಾಡುವಂತೆ ಮಾಡುತ್ತದೆ ಈ ಹರ ಹರ ಮಹಾದೇವ ಆ್ಯಪ್.

ಬನಾರಸ್ ಹಿಂದೂ ವಿವಿಯ ಸೈನ್ಸ್ ವಿಭಾಗದ ಪ್ರೊ.ಡಾ.ವಿಜಯನಾಥ್ ಮಿಶ್ರಾ ಹಾಗೂ ಅವರ ತಂಡ ಹರ ಹರ ಮಹಾದೇವ ಆ್ಯಪ್ ಅಭಿವೃದ್ಧಿಪಡಿಸಿದ್ದು, ಮಕ್ಕಳು ಸೇರಿ ಯಾರೇ ನಿಮ್ಮ ಮೊಬೈಲಿನಲಿ ಅಶ್ಲೀಲ ಚಿತ್ರ ನೋಡಲು ಪ್ರಯತ್ನಿಸಿದರೆ ಹರ ಹರ ಮಹಾದೇವ ಭಜನೆ ಶುರುವಾಗುತ್ತದೆ.

ಸುಮಾರು ಆರು ತಿಂಗಳ ಪರಿಶ್ರಮದಿಂದ ಈ ಆ್ಯಪ್ ಅಭಿವೃದ್ಧಿಪಡಿಸಿದ್ದು, ಇದು ಸುಮಾರು 3800 ಅಶ್ಲೀಲ ಚಿತ್ರಗಳ ಸೈಟ್ ಬ್ಲಾಕ್ ಮಾಡುತ್ತದೆ ಎಂದು ವಿಜಯನಾಥ್ ತಿಳಿಸಿದ್ದಾರೆ.

ಅಲ್ಲದೆ, ಮುಂದಿನ ದಿನಗಳಲ್ಲಿ ಯಾವುದೇ ಮುಸ್ಲಿಂ ವ್ಯಕ್ತಿ ಸಹ ವೆಬ್ ಸೈಟ್ ನೋಡಿದರೆ ಅಲ್ಲಾ ಹೋ ಅಕ್ಬರ್ ಎಂಬ ಮಂತ್ರ ಪಠಣವಾಗುವ ಆ್ಯಪ್ ಅಭಿವೃದ್ಧಿಪಡಿಸುವುದಾಗಿ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
Tulunadu News September 29, 2025
ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
Tulunadu News September 24, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!
    • ದೇವಿ ಕೃಪೆಯಿಂದ ನಿಮ್ಮೆದುರು ನಿಲ್ಲುವ ಅವಕಾಶ ಸಿಕ್ಕಿದೆ - ಮೈಸೂರು ದಸರಾ ಉದ್ಘಾಟಿಸಿ ಬಾನು ಮುಷ್ತಾಕ್!
    • ಜಿಎಸ್ ಟಿ ಇಳಿಕೆ: ಸೆ 22 ರಿಂದ ನಂದಿನಿ ಉತ್ಪನ್ನಗಳ ದರ ಇಳಿಕೆ!
    • ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ: ಪರಿಷ್ಕತಗೊಂಡ ಸೇವಾದರಗಳ ಮಾಹಿತಿ ಇಲ್ಲಿದೆ!
    • ಯೋಗಿ ಅದಿತ್ಯನಾಥ ಜೀವನ ಆಧಾರಿತ ಚಿತ್ರ ಬೆಳ್ಳಿತೆರೆಗೆ! ಏನಿದೆ ಇದರಲ್ಲಿ!
  • Popular Posts

    • 1
      ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!

  • Privacy Policy
  • Contact
© Tulunadu Infomedia.

Press enter/return to begin your search