• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಸೆಕ್ಸ್ ವಿಡಿಯೋ ನೋಡುವ ಸೈಟ್ ಓಪನ್ ಮಾಡಿದರೆ ಹರ ಹರ ಮಹಾದೇವ ಭಜನೆ ಮೊಳಗಿಸುತ್ತದೆ ಈ ಆ್ಯಪ್

TNN Correspondent Posted On November 16, 2017


  • Share On Facebook
  • Tweet It

ವಾರಣಾಸಿ: ಇಂದಿನ ಆಧುನಿಕ ಯುಗದಲ್ಲಿ ಎಲ್ಲವೂ ಇಂಟರ್ ನೆಟ್ ಮಯವಾಗಿದ್ದು, ಮಕ್ಕಳಿಗೆ ಅಶ್ಲೀಲ ಚಿತ್ರಗಳು ಅನಾಯಾಸವಾಗಿ ಸಿಗುತ್ತವೆ.

ಆದರೆ ಇದನ್ನು ತಡೆಯಲು ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಪ್ರೊಫೆಸರ್ ಆ್ಯಪ್ ಒಂದನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಆಪ್ ನ್ನು ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿದರೆ ಸಾಕು, ಮಕ್ಕಳು ಅಶ್ಲೀಲ ಚಿತ್ರ ವೀಕ್ಷಿಸುವ ಸೈಟ್ ಓಪನ್ ಮಾಡಿದರೆ ಹರ ಹರ ಮಹಾದೇವ ಭಜನೆ ಗೀತೆ ಹಾಡುವಂತೆ ಮಾಡುತ್ತದೆ ಈ ಹರ ಹರ ಮಹಾದೇವ ಆ್ಯಪ್.

ಬನಾರಸ್ ಹಿಂದೂ ವಿವಿಯ ಸೈನ್ಸ್ ವಿಭಾಗದ ಪ್ರೊ.ಡಾ.ವಿಜಯನಾಥ್ ಮಿಶ್ರಾ ಹಾಗೂ ಅವರ ತಂಡ ಹರ ಹರ ಮಹಾದೇವ ಆ್ಯಪ್ ಅಭಿವೃದ್ಧಿಪಡಿಸಿದ್ದು, ಮಕ್ಕಳು ಸೇರಿ ಯಾರೇ ನಿಮ್ಮ ಮೊಬೈಲಿನಲಿ ಅಶ್ಲೀಲ ಚಿತ್ರ ನೋಡಲು ಪ್ರಯತ್ನಿಸಿದರೆ ಹರ ಹರ ಮಹಾದೇವ ಭಜನೆ ಶುರುವಾಗುತ್ತದೆ.

ಸುಮಾರು ಆರು ತಿಂಗಳ ಪರಿಶ್ರಮದಿಂದ ಈ ಆ್ಯಪ್ ಅಭಿವೃದ್ಧಿಪಡಿಸಿದ್ದು, ಇದು ಸುಮಾರು 3800 ಅಶ್ಲೀಲ ಚಿತ್ರಗಳ ಸೈಟ್ ಬ್ಲಾಕ್ ಮಾಡುತ್ತದೆ ಎಂದು ವಿಜಯನಾಥ್ ತಿಳಿಸಿದ್ದಾರೆ.

ಅಲ್ಲದೆ, ಮುಂದಿನ ದಿನಗಳಲ್ಲಿ ಯಾವುದೇ ಮುಸ್ಲಿಂ ವ್ಯಕ್ತಿ ಸಹ ವೆಬ್ ಸೈಟ್ ನೋಡಿದರೆ ಅಲ್ಲಾ ಹೋ ಅಕ್ಬರ್ ಎಂಬ ಮಂತ್ರ ಪಠಣವಾಗುವ ಆ್ಯಪ್ ಅಭಿವೃದ್ಧಿಪಡಿಸುವುದಾಗಿ ತಿಳಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
Tulunadu News May 22, 2025
ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
Tulunadu News May 22, 2025
Leave A Reply

  • Recent Posts

    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
    • ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡುತ್ತೇವೆ ಎಂದು ಹೇಳಿರಲಿಲ್ಲ - ಡಿಸಿಎಂ
    • ಮದರಸಾ ಪಠ್ಯದಲ್ಲಿ ಆಪರೇಶನ್ ಸಿಂಧೂರ್ ಅಳವಡಿಕೆ!
  • Popular Posts

    • 1
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 2
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • 3
      ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • 4
      ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • 5
      ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search