• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸೆಕ್ಸ್ ವಿಡಿಯೋ ನೋಡುವ ಸೈಟ್ ಓಪನ್ ಮಾಡಿದರೆ ಹರ ಹರ ಮಹಾದೇವ ಭಜನೆ ಮೊಳಗಿಸುತ್ತದೆ ಈ ಆ್ಯಪ್

TNN Correspondent Posted On November 16, 2017
0


0
Shares
  • Share On Facebook
  • Tweet It

ವಾರಣಾಸಿ: ಇಂದಿನ ಆಧುನಿಕ ಯುಗದಲ್ಲಿ ಎಲ್ಲವೂ ಇಂಟರ್ ನೆಟ್ ಮಯವಾಗಿದ್ದು, ಮಕ್ಕಳಿಗೆ ಅಶ್ಲೀಲ ಚಿತ್ರಗಳು ಅನಾಯಾಸವಾಗಿ ಸಿಗುತ್ತವೆ.

ಆದರೆ ಇದನ್ನು ತಡೆಯಲು ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಪ್ರೊಫೆಸರ್ ಆ್ಯಪ್ ಒಂದನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಆಪ್ ನ್ನು ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿದರೆ ಸಾಕು, ಮಕ್ಕಳು ಅಶ್ಲೀಲ ಚಿತ್ರ ವೀಕ್ಷಿಸುವ ಸೈಟ್ ಓಪನ್ ಮಾಡಿದರೆ ಹರ ಹರ ಮಹಾದೇವ ಭಜನೆ ಗೀತೆ ಹಾಡುವಂತೆ ಮಾಡುತ್ತದೆ ಈ ಹರ ಹರ ಮಹಾದೇವ ಆ್ಯಪ್.

ಬನಾರಸ್ ಹಿಂದೂ ವಿವಿಯ ಸೈನ್ಸ್ ವಿಭಾಗದ ಪ್ರೊ.ಡಾ.ವಿಜಯನಾಥ್ ಮಿಶ್ರಾ ಹಾಗೂ ಅವರ ತಂಡ ಹರ ಹರ ಮಹಾದೇವ ಆ್ಯಪ್ ಅಭಿವೃದ್ಧಿಪಡಿಸಿದ್ದು, ಮಕ್ಕಳು ಸೇರಿ ಯಾರೇ ನಿಮ್ಮ ಮೊಬೈಲಿನಲಿ ಅಶ್ಲೀಲ ಚಿತ್ರ ನೋಡಲು ಪ್ರಯತ್ನಿಸಿದರೆ ಹರ ಹರ ಮಹಾದೇವ ಭಜನೆ ಶುರುವಾಗುತ್ತದೆ.

ಸುಮಾರು ಆರು ತಿಂಗಳ ಪರಿಶ್ರಮದಿಂದ ಈ ಆ್ಯಪ್ ಅಭಿವೃದ್ಧಿಪಡಿಸಿದ್ದು, ಇದು ಸುಮಾರು 3800 ಅಶ್ಲೀಲ ಚಿತ್ರಗಳ ಸೈಟ್ ಬ್ಲಾಕ್ ಮಾಡುತ್ತದೆ ಎಂದು ವಿಜಯನಾಥ್ ತಿಳಿಸಿದ್ದಾರೆ.

ಅಲ್ಲದೆ, ಮುಂದಿನ ದಿನಗಳಲ್ಲಿ ಯಾವುದೇ ಮುಸ್ಲಿಂ ವ್ಯಕ್ತಿ ಸಹ ವೆಬ್ ಸೈಟ್ ನೋಡಿದರೆ ಅಲ್ಲಾ ಹೋ ಅಕ್ಬರ್ ಎಂಬ ಮಂತ್ರ ಪಠಣವಾಗುವ ಆ್ಯಪ್ ಅಭಿವೃದ್ಧಿಪಡಿಸುವುದಾಗಿ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
ಕೇರಳ ಇನ್ನು ಮುಂದೆ ಕೇರಳಂ!
Tulunadu News February 24, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
  • Popular Posts

    • 1
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 2
      ಕೇರಳ ಇನ್ನು ಮುಂದೆ ಕೇರಳಂ!
    • 3
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!

  • Privacy Policy
  • Contact
© Tulunadu Infomedia.

Press enter/return to begin your search