• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬದ್ರಿನಾಥ ದೇವಾಲಯ ಹಿಂದೂಗಳದ್ದಲ್ಲವಂತೆ: ಮುಸ್ಲಿಂ ಮೌಲ್ವಿ ಉವಾಚ

TNN Correspondent Posted On November 17, 2017


  • Share On Facebook
  • Tweet It

ದೇವಬಂಧ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ವಿವಾದ ಬಗೆಹರಿಯುವ ಮುನ್ನವೇ ಮುಸ್ಲಿಂ ಮೌಲ್ವಿಯೊಬ್ಬ ಮತ್ತೊಂದು ವಿವಾದ ಸೃಷ್ಟಿದ್ದಾನೆ. ದೇವಬಂದ್ ನಲ್ಲಿರುವ ಬದ್ರಿನಾಥ್ ದೇವಾಲಯ ಹಿಂದೂಗಳದಲ್ಲ, ಅದು ಮುಸ್ಲಿಮರ ದೈವಿಸ್ತಾನ ಎಂದು ಹೇಳಿದ್ದಾನೆ. ದರೂಲ್ ಉಲೂಮ್ ಮದರಸಾದ ಮೌಲಾನಾ ಅಬ್ದುಲ್ ಲತೀಫ್ ಈ ವಿವಾದಿತ ಹೇಳಿಕೆ ನೀಡಿದ್ದಾನೆ.

ಬದ್ರಿನಾಥ್ ದೇವರೇ ಇಲ್ಲ ಅದು ಬದರುದ್ಧಿನ್ ಶಾಹ ಎಂದು ಇದೆ. ಹಿಂದೂಗಳು ಮುಸ್ಲಿಮರ ದೇವರ ಹೆಸರನ್ನು ಬದಲಾಯಿಸಿ ನಾಥ್ ಎಂಬ ಪದವನ್ನು ಸೇರಿಸಿದ್ದಾರೆ. ನಾಥ ಪದ ಸೇರಿಸುವುದರಿಂದ ದೇವರು ಹಿಂದೂ ಆಗಲು ಸಾಧ್ಯವಿಲ್ಲ ಎಂದು ಸಮರ್ಪಣೆ ನೀಡಿದ್ದಾನೆ.

ಮುಸ್ಲಿಂರಿಗೆ ಬದ್ರಿನಾಥ ಬಿಟ್ಟುಕೊಡುವಂತೆ ಆಗ್ರಹಿಸಿದ್ದು, ಬದ್ರಿನಾಥ ದೇವಾಲಯದಲ್ಲಿ ಒತ್ತಾಯಪೂರ್ವಕವಾಗಿ ಗೋ ಮೂತ್ರ ಮತ್ತು ಗಂಗಾಜಲ ಕುಡಿಯುವಂತ ಸ್ಥಿತಿ ನಿರ್ಮಿಸಿದ್ದಾರೆ. ಇದನ್ನು ವಿರೋಧಿಸುವವರಿಗೆ ಇತಿಹಾಸದ ಅರಿವು ಇಲ್ಲ. ಬದ್ರಿನಾಥ ಮುಸ್ಲಿಂರ ಧಾರ್ಮಿಕ ಸ್ಥಳವಾಗಿದೆ. ಅದನ್ನು ಮುಸ್ಲಿಮರಿಗೆ ಹಸ್ತಾಂತರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥಗೆ ಮನವಿ ಮಾಡಿದ್ದಾನೆ.

  • Share On Facebook
  • Tweet It


- Advertisement -


Trending Now
ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
Tulunadu News June 30, 2022
ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
Tulunadu News June 29, 2022
Leave A Reply

  • Recent Posts

    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
  • Popular Posts

    • 1
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 2
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 3
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • 4
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 5
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search