• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಬದ್ರಿನಾಥ ದೇವಾಲಯ ಹಿಂದೂಗಳದ್ದಲ್ಲವಂತೆ: ಮುಸ್ಲಿಂ ಮೌಲ್ವಿ ಉವಾಚ

TNN Correspondent Posted On November 17, 2017


  • Share On Facebook
  • Tweet It

ದೇವಬಂಧ: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ವಿವಾದ ಬಗೆಹರಿಯುವ ಮುನ್ನವೇ ಮುಸ್ಲಿಂ ಮೌಲ್ವಿಯೊಬ್ಬ ಮತ್ತೊಂದು ವಿವಾದ ಸೃಷ್ಟಿದ್ದಾನೆ. ದೇವಬಂದ್ ನಲ್ಲಿರುವ ಬದ್ರಿನಾಥ್ ದೇವಾಲಯ ಹಿಂದೂಗಳದಲ್ಲ, ಅದು ಮುಸ್ಲಿಮರ ದೈವಿಸ್ತಾನ ಎಂದು ಹೇಳಿದ್ದಾನೆ. ದರೂಲ್ ಉಲೂಮ್ ಮದರಸಾದ ಮೌಲಾನಾ ಅಬ್ದುಲ್ ಲತೀಫ್ ಈ ವಿವಾದಿತ ಹೇಳಿಕೆ ನೀಡಿದ್ದಾನೆ.

ಬದ್ರಿನಾಥ್ ದೇವರೇ ಇಲ್ಲ ಅದು ಬದರುದ್ಧಿನ್ ಶಾಹ ಎಂದು ಇದೆ. ಹಿಂದೂಗಳು ಮುಸ್ಲಿಮರ ದೇವರ ಹೆಸರನ್ನು ಬದಲಾಯಿಸಿ ನಾಥ್ ಎಂಬ ಪದವನ್ನು ಸೇರಿಸಿದ್ದಾರೆ. ನಾಥ ಪದ ಸೇರಿಸುವುದರಿಂದ ದೇವರು ಹಿಂದೂ ಆಗಲು ಸಾಧ್ಯವಿಲ್ಲ ಎಂದು ಸಮರ್ಪಣೆ ನೀಡಿದ್ದಾನೆ.

ಮುಸ್ಲಿಂರಿಗೆ ಬದ್ರಿನಾಥ ಬಿಟ್ಟುಕೊಡುವಂತೆ ಆಗ್ರಹಿಸಿದ್ದು, ಬದ್ರಿನಾಥ ದೇವಾಲಯದಲ್ಲಿ ಒತ್ತಾಯಪೂರ್ವಕವಾಗಿ ಗೋ ಮೂತ್ರ ಮತ್ತು ಗಂಗಾಜಲ ಕುಡಿಯುವಂತ ಸ್ಥಿತಿ ನಿರ್ಮಿಸಿದ್ದಾರೆ. ಇದನ್ನು ವಿರೋಧಿಸುವವರಿಗೆ ಇತಿಹಾಸದ ಅರಿವು ಇಲ್ಲ. ಬದ್ರಿನಾಥ ಮುಸ್ಲಿಂರ ಧಾರ್ಮಿಕ ಸ್ಥಳವಾಗಿದೆ. ಅದನ್ನು ಮುಸ್ಲಿಮರಿಗೆ ಹಸ್ತಾಂತರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥಗೆ ಮನವಿ ಮಾಡಿದ್ದಾನೆ.

  • Share On Facebook
  • Tweet It


- Advertisement -


Trending Now
ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
Tulunadu News March 21, 2023
ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
Tulunadu News March 20, 2023
Leave A Reply

  • Recent Posts

    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
    • ಹಿಂದೂ ರಾಷ್ಟ್ರ ಸಮ್ಮೇಳನ ಮಾಡುವುದು ಗ್ಯಾರಂಟಿ ರಿಯಾಜ್!!
    • ಯಾವ ಮುಸ್ಲಿಂ ರಾಜ ಜಾಗ ಕೊಟ್ಟಿದ್ದು ಮಿಥುನ್ ರೈ!!
    • ಮೇಯರ್ ಇನ್ನೆಷ್ಟು ದಿನ ತುಂಬೆಯಲ್ಲಿ ನೀರಿದೆ?
    • ಜೆಎನ್ ಯು ದಂಡದ ಮೂಲಕವಾದರೂ ಸ್ವಚ್ಛವಾಗಲಿ!!
  • Popular Posts

    • 1
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • 2
      ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • 3
      ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • 4
      ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • 5
      ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search