• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮುಸ್ಲಿಂ ರಕ್ಷಣಾ ಸಿಬ್ಬಂದಿ ಬೇಡ ಎಂದ ಪಾಕ್ ಸಚಿವ

TNN Correspondent Posted On November 17, 2017


  • Share On Facebook
  • Tweet It

ಇಸ್ಲಾಮಾಬಾದ್: ಇಸ್ಲಾಂ ಮೂಲಭೂತವಾದಿಗಳ ಭೀತಿಯಿಂದ ಮುಸ್ಲಿಂ ರಕ್ಷಣಾ ಸಿಬ್ಬಂದಿ ನನ್ನ ರಕ್ಷಣೆಗೆ ಬರುವುದು ಬೇಡ ಎಂದು ಪಾಕ್ ರಾಜ್ಯ ಕಾನೂನು ಸಚಿವ ರಾಣಾ ಸನಾಉಲ್ಲಾ ಹೇಳಿದ್ದಾರೆ. ಸದ್ಯ ತಮ್ಮಗಿರುವ ಮುಸ್ಲಿಂ ರಕ್ಷಣಾ ಸಿಬ್ಬಂದಿಯನ್ನು ತೆಗೆದುಹಾಕಿದ್ದು, ಕ್ರಿಶ್ಚಿಯನ್, ಹಿಂದೂ ಅಥವಾ ಅಹ್ಮದಿ ಸಿಬ್ಬಂದಿಯನ್ನು ನೇಮಿಸಬೇಕು ಎಂದು ಮನವಿ ಮಾಡಿದ್ದಾರೆ.                                                                                                               ಇತ್ತೀಚೆಗೆ ಟಿವಿಯೊಂದಕ್ಕೆ ಸಂದರ್ಶನ ನೀಡಿರುವ ಮುಸ್ಲಿಂ ಮತ್ತು ಅಹ್ಮದಿಯರಲ್ಲಿ ಸಣ್ಣ ವ್ಯತ್ಯಾಸವಿದೆ ಎಂದು ಹೇಳಿದ್ದರು. ಇದು ರಾಷ್ಟ್ರಾಧ್ಯಂತ ತೀವ್ರ ವಿವಾದ ಸೃಷ್ಟಿಸಿತ್ತು. ಮುಸ್ಲಿಂ ಮೂಲಭೂತವಾದಿಗಳು ಸಚಿವ ರಾಣಾ ಅವರ ರಾಜೀನಾಮೆಗೆ ಆಗ್ರಹಿಸಿದ್ದರು. ರಾಷ್ಟ್ರಾಧ್ಯಂತ ಇಸ್ಲಾಂ ಸಂಘಟನೆ ತೆಹ್ರಿಕ್ ಲಬೈಕ್ ಯಾ ರಸೂಲ್ ಅಲ್ಹಾ ಸಚಿವನ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿತ್ತು.

ಪ್ರತಿಭಟನೆಯಿಂದ ಜೀವ ಭೀತಿ ಹೆಚ್ಚಾಗಿದ್ದು, ಪಾಕ್ ಪೊಲೀಸರಿಗೆ ತಮಗೆ ನೇಮಿಸುವ ಸಿಬ್ಬಂದಿಯ ವಿವರವನ್ನು ಪರಿಶೀಲಿಸಿ ನೇಮಿಸಬೇಕು ಎಂದು ಮನವಿ ಮಾಡಿದ್ದಾರೆ. ಈಗಾಗಲೇ ಕ್ರಿಶ್ಚಿಯನ್ ಧರ್ಮದ ಸಿಬ್ಬಂದಿ ಹೊಂದಿರುವ ಖಾಸಗಿ ಸಂಸ್ಥೆಯಿಂದ ರಕ್ಷಣೆ ಪಡೆಯುತ್ತಿದ್ದಾರೆ.

  • Share On Facebook
  • Tweet It


- Advertisement -


Trending Now
ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
Tulunadu News June 25, 2022
ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
Tulunadu News June 24, 2022
Leave A Reply

  • Recent Posts

    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
    • ಪತ್ನಿ ಸದಸ್ಯರಾದರೆ ಗಂಡ ಅಧಿಕಾರ ಚಲಾಯಿಸುವುದು ಬಂದ್!!
    • ಭಾರತದಲ್ಲಿ ಬಾಲ ಬಿಚ್ಚಿದ ಹಾಗೆ ಕುವೈಟ್ ನಲ್ಲಿ ನಡೆಯಲ್ಲ!!
    • ಪ್ರೀತಿ ಗೆಹ್ಲೋತ್ ಮಾಡಿದ ಕೆಲಸ ಅಕ್ಷಯ್ ಶ್ರೀಧರ್ ಅವರಿಗೆ ಆಗುತ್ತಾ?
    • ಸೋನಿಯಾ ಮೇಲೆ ಇರುವಷ್ಟು ಕನಿಕರ ರಾಹುಲ್ ಮೇಲೆ ಇಲ್ಲ!
  • Popular Posts

    • 1
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • 2
      ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • 3
      ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • 4
      ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • 5
      ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search