• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮುಸ್ಲಿಂ ರಕ್ಷಣಾ ಸಿಬ್ಬಂದಿ ಬೇಡ ಎಂದ ಪಾಕ್ ಸಚಿವ

TNN Correspondent Posted On November 17, 2017


  • Share On Facebook
  • Tweet It

ಇಸ್ಲಾಮಾಬಾದ್: ಇಸ್ಲಾಂ ಮೂಲಭೂತವಾದಿಗಳ ಭೀತಿಯಿಂದ ಮುಸ್ಲಿಂ ರಕ್ಷಣಾ ಸಿಬ್ಬಂದಿ ನನ್ನ ರಕ್ಷಣೆಗೆ ಬರುವುದು ಬೇಡ ಎಂದು ಪಾಕ್ ರಾಜ್ಯ ಕಾನೂನು ಸಚಿವ ರಾಣಾ ಸನಾಉಲ್ಲಾ ಹೇಳಿದ್ದಾರೆ. ಸದ್ಯ ತಮ್ಮಗಿರುವ ಮುಸ್ಲಿಂ ರಕ್ಷಣಾ ಸಿಬ್ಬಂದಿಯನ್ನು ತೆಗೆದುಹಾಕಿದ್ದು, ಕ್ರಿಶ್ಚಿಯನ್, ಹಿಂದೂ ಅಥವಾ ಅಹ್ಮದಿ ಸಿಬ್ಬಂದಿಯನ್ನು ನೇಮಿಸಬೇಕು ಎಂದು ಮನವಿ ಮಾಡಿದ್ದಾರೆ.                                                                                                               ಇತ್ತೀಚೆಗೆ ಟಿವಿಯೊಂದಕ್ಕೆ ಸಂದರ್ಶನ ನೀಡಿರುವ ಮುಸ್ಲಿಂ ಮತ್ತು ಅಹ್ಮದಿಯರಲ್ಲಿ ಸಣ್ಣ ವ್ಯತ್ಯಾಸವಿದೆ ಎಂದು ಹೇಳಿದ್ದರು. ಇದು ರಾಷ್ಟ್ರಾಧ್ಯಂತ ತೀವ್ರ ವಿವಾದ ಸೃಷ್ಟಿಸಿತ್ತು. ಮುಸ್ಲಿಂ ಮೂಲಭೂತವಾದಿಗಳು ಸಚಿವ ರಾಣಾ ಅವರ ರಾಜೀನಾಮೆಗೆ ಆಗ್ರಹಿಸಿದ್ದರು. ರಾಷ್ಟ್ರಾಧ್ಯಂತ ಇಸ್ಲಾಂ ಸಂಘಟನೆ ತೆಹ್ರಿಕ್ ಲಬೈಕ್ ಯಾ ರಸೂಲ್ ಅಲ್ಹಾ ಸಚಿವನ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿತ್ತು.

ಪ್ರತಿಭಟನೆಯಿಂದ ಜೀವ ಭೀತಿ ಹೆಚ್ಚಾಗಿದ್ದು, ಪಾಕ್ ಪೊಲೀಸರಿಗೆ ತಮಗೆ ನೇಮಿಸುವ ಸಿಬ್ಬಂದಿಯ ವಿವರವನ್ನು ಪರಿಶೀಲಿಸಿ ನೇಮಿಸಬೇಕು ಎಂದು ಮನವಿ ಮಾಡಿದ್ದಾರೆ. ಈಗಾಗಲೇ ಕ್ರಿಶ್ಚಿಯನ್ ಧರ್ಮದ ಸಿಬ್ಬಂದಿ ಹೊಂದಿರುವ ಖಾಸಗಿ ಸಂಸ್ಥೆಯಿಂದ ರಕ್ಷಣೆ ಪಡೆಯುತ್ತಿದ್ದಾರೆ.

  • Share On Facebook
  • Tweet It


- Advertisement -


Trending Now
ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
Tulunadu News January 31, 2023
ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
Tulunadu News January 30, 2023
Leave A Reply

  • Recent Posts

    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
    • ನಕಲಿ ಕಾಂತಾರಗಳು ನಮ್ಮ ನಂಬಿಕೆಗೆ ಪೆಟ್ಟು ಕೊಡಬಾರದು!!
    • ಶರದ್ ಪವಾರ್ ಕೂಡ ಗಡಿಯಲ್ಲಿ ಕಡ್ಡಿ ಅಲ್ಲಾಡಿಸಲು ಹೊರಟಿದ್ದಾರೆ!
    • ಮಂಗಳಾ ಕ್ರೀಡಾಂಗಣದ ಹೊರಗೆ ಸಿಂಗಾರ, ಒಳಗೆ ಗೋಳಿಸೊಪ್ಪು!!
    • ಹಿಂದೂಗಳ ಫಲವತ್ತತೆಯ ತಾಕತ್ತು ಪರೀಕ್ಷಿಸುತ್ತೀಯಾ ಬದ್ರುದ್ದೀನ್?
  • Popular Posts

    • 1
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • 2
      ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • 3
      ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • 4
      ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • 5
      ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search