• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಕಸಾಯಿಖಾನೆ ಕುರಿತು ಮಾಹಿತಿ ನೀಡಿದ್ದಕ್ಕೆ ಮುಸ್ಲಿಮರಿಂದಲೇ ಮುಸ್ಲಿಮನ ಹತ್ಯೆ!

TNN Correspondent Posted On November 17, 2017


  • Share On Facebook
  • Tweet It

ಲಖನೌ: ಉತ್ತರ ಪ್ರದೇಶದ ರಾಮಪುರದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಮುಸ್ಲಿಮರು ನಡೆಸುತ್ತಿದ್ದ ಅಕ್ರಮ ಕಸಾಯಿಖಾನೆ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದಕ್ಕೆ ಕೊಲೆ ಮಾಡಿದ್ದಾರೆ.

ಕೆಲವು ಮುಸ್ಲಿಮರು ಕಸಾಯಿಖಾನೆ ಇಟ್ಟು, ಮದುವೆ ಸೇರಿ ಹಲವು ಕಾರ್ಯಕ್ರಮಗಳಿಗೆ ದನದ ಮಾಂಸ ಸರಬರಾಜು ಮಾಡುವ ಯೋಜನೆ ಮಾಡಿದ್ದರು. ಆದರೆ ನಾನ್ಹೆ ಅಲಿ ಎಂಬಾತ ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದ.

ಇದರಿಂದ ಕುಪಿತರಾದ ಮುಸ್ಲಿಂ ಯುವಕರು ನಾನ್ಹೆ ಅಲಿ ಮಸೀದಿಯಿಂದ ಪ್ರಾರ್ಥನೆ ಮಾಡಿ ದಾಳಿ ಮಾಡಿದ್ದು, ಗಂಭೀರವಾಗಿ ಗಾಯಗೊಂಡ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟೊತ್ತಿಗೆ ಮೃತಪಟ್ಟಿದ್ದ ಎಂದು ತಿಳಿದುಬಂದಿದೆ. ಅಲ್ಲದೆ ದಾಳಿಯಲ್ಲಿ ನಾನ್ಹೆ ಮಗ ಇಸ್ಲಾಂ ಅಲಿ, ಸಂಬಂಧಿ ಮುಖ್ತಿಯಾರ್ ಅಲಿಗೂ ಗಾಯಗಳಾಗಿವೆ ಎನ್ನಲಾಗಿದೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಆದಾಗ್ಯೂ, ಗೋ ರಕ್ಷಣೆ ಹೆಸರಲ್ಲಿ ದೇಶದಲ್ಲಿ ಹಿಂದೂಗಳು ಮುಸ್ಲಿಮರ ಹತ್ಯೆಯಲ್ಲಿ ತೊಡಗಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿರುವ ಬೆನ್ನಲ್ಲೇ ಗೋ ಹತ್ಯೆಗಾಗಿ ಮುಸ್ಲಿಮರೇ ಮುಸ್ಲಿಂ ವ್ಯಕ್ತಿಯನ್ನು ಕೊಲೆ ಮಾಡಿರುವುದು ಆತಂಕಕ್ಕೀಡು ಮಾಡಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search