• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಅಕ್ರಮ ಆಸ್ತಿ ಪ್ರಕರಣದಲ್ಲಿ ಶಶಿಕಲಾ ಜೈಲು ಪಾಲಾದರೆ, ತೆರಿಗೆ ವಂಚನೆಯಲ್ಲಿ ಈಗ ಪತಿ ನಟರಾಜನ್ ಜೈಲಿಗೆ!

TNN Correspondent Posted On November 18, 2017
0


0
Shares
  • Share On Facebook
  • Tweet It

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ನಿಧನದ ಬಳಿಕ ಅವರ ಆಪ್ತೆ ಶಶಿಕಲಾ ನಟರಾಜನ್ ಗೆ ಬರೀ ಆಪತ್ತೇ ಎದುರಾಗಿದೆ. ಜಯಲಲಿತಾ ಬಳಿಕ ಶಶಿಕಲಾ ಬದಲಿಗೆ ಪನ್ನೀರ್ ಸೆಲ್ವಂ ಸಿಎಂ ಆದರು. ಬಳಿಕ ಸಿಎಂ ಆಗುವ ಅವಕಾಶ ಸಿಕ್ಕರೂ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಶಿಕಲಾರೇ ಜೈಲುಪಾಲಾಗಬೇಕಾಯಿತು. ಅತ್ತ ಸಂಬಂಧಿ ಟಿಟಿವಿ ದಿನಕರನ್ಗೂ ಹಿನ್ನಡೆಯಾಯಿತು.

ಈಗ ಅದೇ ಶಶಿಕಲಾ ಪತಿ ನಟರಾಜನ್, ತೆರಿಗೆ ವಂಚನೆ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.

ಹೌದು, ನಟರಾಜನ್ 1994ರಲ್ಲಿ ಲೆಕ್ಸಸ್ ಎಂಬ ಐಷಾರಾಮಿ ಕಾರು ಖರೀದಿಸಿದ್ದು, ಅದಕ್ಕೆ 1.62 ಕೋಟಿ ರುಪಾಯಿ ತೆರಿಗೆ ಪಾವತಿಸಿರಲಿಲ್ಲ. ಈ ಕುರಿತು 2010ರಲ್ಲಿ ನಟರಾಜನ್ ಸೇರಿ ಮೂವರ ವಿರುದ್ಧ ಆರ್ಥಿಕ ಅಪರಾಧ ಪ್ರಕರಣದಲ್ಲಿ ಎರಡು ಪ್ರಕರಣ ದಾಖಲಾಗಿದ್ದವು.

ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಲಯ ನಾಲ್ವರನ್ನೂ ದೋಷಿಗಳೆಂದು ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದ ನಟರಾಜನ್ ಗೆ ಈಗ ಹಿನ್ನಡೆಯಾಗಿದ್ದು ಮದ್ರಾಸ್ ಹೈಕೋರ್ಟ್ ಅಧೀನ ನ್ಯಾಯಾಲಯದ ತೀರ್ಪನ್ನೇ ಎತ್ತಿ ಹಿಡಿದಿದ್ದು, 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೆ, ಜಯಲಲಿತಾ ವಾಸವಿದ್ದ ಪೋಯೆಸ್ ಗಾರ್ಡನ್ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ಜಯಲಲಿತಾ ಆಪ್ತೆ ಶಶಿಕಲಾಗೆ ಹಿನ್ನಡೆಯೇ ಸರಿ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search