• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ರಜಪೂತರ ಹೋರಾಟಕ್ಕೆ ತಾತ್ಕಾಲಿಕ ಮುನ್ನಡೆ, ಪದ್ಮಾವತಿ ಚಿತ್ರಕ್ಕೆ ಪ್ರಮಾಣಪತ್ರ ನೀಡಲು ಸೆನ್ಸಾರ್ ಮಂಡಳಿ ನಕಾರ!

TNN Correspondent Posted On November 18, 2017
0


0
Shares
  • Share On Facebook
  • Tweet It

ಮುಂಬೈ: ಪದ್ಮಾವತಿ ಚಿತ್ರ ಬಿಡುಗಡೆ ವಿರೋಧಿಸಿ ರಜಪೂತರು ನಡೆಸಿದ ಹೋರಾಟಕ್ಕೆ ತಾತ್ಕಾಲಿಕ ಮುನ್ನಡೆ ಸಿಕ್ಕಿದ್ದು, ಪದ್ಮಾವತಿ ಚಿತ್ರಕ್ಕೆ ಸೆನ್ಸಾರ್ ಪ್ರಮಾಣಪತ್ರ ನೀಡಲು ಸೆನ್ಸಾರ್ ಮಂಡಳಿ ನಿರಾಕರಿಸಿದೆ.

ಯಾವುದೇ ಒಂದು ಚಿತ್ರವನ್ನು ಸೆನ್ಸಾರ್ ಮಂಡಳಿ ಪ್ರಾಮಾಣೀಕರಿಸಲು ಅದರದ್ದೇ ಆದ ನಿಯಮಗಳಿವೆ. ಆದರೆ ಪದ್ಮಾವತಿ ಚಿತ್ರದ ಪ್ರಮಾಣಪತ್ರಕ್ಕೆ ಸಲ್ಲಿಸಿದ ಅರ್ಜಿ ಅಪೂರ್ಣವಾಗಿದೆ. ಹಾಗಾಗಿ ಪ್ರಮಾಣಪತ್ರ ನೀಡಲು ಆಗುವುದಿಲ್ಲ ಎಂದು ಮಂಡಳಿ ಚಿತ್ರತಂಡಕ್ಕೆ ತಿಳಿಸಿದೆ.

ಆದಾಗ್ಯೂ, ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನ ಹಾಗೂ ದೀಪಿಕಾ ಪಡುಕೋಣೆ ನಿರ್ದೇಶನದ ಚಿತ್ರ ಬಿಡುಗಡೆಗೊಳಿಸಬಾರದು. ಚಿತ್ರದಲ್ಲಿ ಇತಿಹಾಸ ತಿರುಚಲಾಗಿದೆ ಎಂಬ ರಜಪೂತ ಸಂಘಟನೆಗಳ ಆಗ್ರಹ ಪರಿಗಣಿಸಿರುವ ಸೆನ್ಸಾರ್ ಮಂಡಳಿ ಚಿತ್ರಕ್ಕೆ ಸೆನ್ಸಾರ್ ನೀಡಲು ಕೂಲಂಕಷವಾಗಿ ಪರಿಶೀಲನೆ ನಡೆಸುತ್ತಿದೆ. ಅದೇ ಕಾರಣಕ್ಕಾಗಿ ಅರ್ಜಿಯಲ್ಲಿ ತಾಂತ್ರಿಕ ಕಾರಣಗಳ ದೋಷ ಹಿನ್ನೆಲೆಯಲ್ಲಿ ಪ್ರಮಾಣ ಪತ್ರ ನೀಡದಿರುವುದಾಗಿ ತೀರ್ಮಾನಿಸಿದೆ ಎನ್ನಲಾಗುತ್ತಿದೆ.

ಅಲ್ಲಾವುದ್ದೀನ್ ಖಿಲ್ಜಿ ಹಾಗೂ ರಾಣಿ ಪದ್ಮಾವತಿಯನ್ನು ಅಶ್ಲೀಲವಾಗಿ ಚಿತ್ರಿಸಲಾಗಿದೆ ಎಂದು ರಜಪೂತರು ಹೋರಾಟ ನಡೆಸಿದ್ದು, ಚಿತ್ರ ಬಿಡುಗಡೆಯ ದಿನವೇ, ಅಂದರೆ ಡಿ.1ರಂದು ಭಾರತ ಬಂದ್ ಗೆ ಕರೆ ನೀಡಿವೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search