• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ವಿವಾದಾತ್ಮಕ ಹೇಳಿಕೆ ಜಮೈತ್ ಉಲೆಮಾ ಈ ಹಿಂದ್ ಮುಖ್ಯಸ್ಥ ಮದನಿ ವಿರುದ್ಧ ದೂರು ದಾಖಲು

TNN Correspondent Posted On November 18, 2017
0


0
Shares
  • Share On Facebook
  • Tweet It

ಗುವಾಹಟಿ: ಅಸ್ಸಾಂನಲ್ಲಿ ರಾಷ್ಟ್ರೀಯ ನಾಗರಿಕತ್ವ ನೋಂದಣಿಯನ್ನು ವಿರೋಧಿಸಿ ವಿವಾದಾತ್ಮಕ ಹೇಳಿಕೆ ನೀಡಿರುವ ಜಮೈತ ಉಲೆಮಾ ಈ ಹಿಂದ್ ಮುಖ್ಯಸ್ಥ ಮೌಲಾನಾ ಅರ್ಷದ್ ಮದನಿ ವಿರುದ್ಧ ಮೂರು ಎಫ್ಐಆರ್ ದಾಖಲಿಸಲಾಗಿದೆ.

ದೆಹಲಯಲ್ಲಿ ನಡೆದ ಉಪನ್ಯಾಸವೊಂದರಲ್ಲಿ ಮದನಿ ವಿವಾದಾತ್ಮಕ, ಪ್ರಚೋದನಾತ್ಮಕ ಮತ್ತು ರಾಷ್ಟ್ರ ವಿರೋಧಿ ಹೇಳಿಕೆ ನೀಡಿದ್ದ. ಪ್ರಚೋದನಕಾರಿ ಹೇಳಿಕೆ ಕುರಿತು ಪರಿಶೀಲಿಸಲಾಗುತ್ತಿದ್ದು, ಕಾನೂನು ಪ್ರಕಾರ ಕ್ರಮ ಕೈಗೊಳ್ಳುವುದಾಗಿ ಡಿಜಿಪಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

ರಾಷ್ಟ್ರೀಯ ನಾಗರಿಕತ್ವ ನೋಂದಣಿ ಕಾರ್ಯದಿಂದ ಮುಸ್ಲಿಮರನ್ನು ಕೈಬಿಡದಿದ್ದರೇ ಅಸ್ಸಾಂ ಪರಿಸ್ಥಿತಿ ಹದಗೆಡಲಿದೆ. ಅಸ್ಸಾಂನಲ್ಲಿ ಶಾಂತಿ ನೆಲೆಸಬೇಕೆಂದರೆ ಕೂಡಲೇ ನೋಂದಣಿ ಕಾರ್ಯದಿಂದ ಮುಸ್ಲಿಂರನ್ನು ಕೈ ಬಿಡಬೇಕು ಎಂದು ಆಗ್ರಹಿಸಿದ್ದ. ಅಲ್ಲದೇ ಅಸ್ಸಾಂನಲ್ಲಿ 70 ಲಕ್ಷ ಮುಸ್ಲಿಮರಿದ್ದು ಅವರಿಗೆ ಇದರಿಂದ ಅನ್ಯಾಯವಾಗುತ್ತದೆ. ಕೈಬಿಡದಿದ್ದರೆ ಶಾಂತಿ ಕದಡಲಿದೆ. ಭಾರತೀಯ ಜನತಾ ಪಕ್ಷ ಮಯನ್ಮಾರನಲ್ಲಿ ನಿರ್ಮಾಣವಾಗಿರುವ ಸ್ಥಿತಿ ಅಸ್ಸಾಂನಲ್ಲೂ ನಿರ್ಮಿಸುತ್ತಿದೆ ಎಂದು ಹೇಳಿದ್ದ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ ಸರಕಾರ ರಾಷ್ಟ್ರೀಯ ನಾಗರಿಕ ನೋಂದಣಿ ಯೋಜನೆಯಿಂದ ಹಿಂದೆ ಸರಿಯುವುದಿಲ್ಲ. ವಿವಾದ ಸೃಷ್ಟಿಸಿ, ಶಾಂತಿ ಕದಡಲು ಪ್ರಯತ್ನಿಸಿದರೇ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search