• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಾನೇಕೆ ಮತ್ತೆ ಬಿಜೆಪಿ ಸೇರಿದೆ ಗೊತ್ತಾ: ಮೋದಿ ಜತೆ ಕೈ ಜೋಡಿಸಿದ್ದಕ್ಕೆ ಕಾರಣ ತಿಳಿಸಿದ ನಿತೀಶ್ ಕುಮಾರ್

TNN Correspondent Posted On November 18, 2017
0


0
Shares
  • Share On Facebook
  • Tweet It

ಪಟನಾ: ರಾಜಕೀಯದಲ್ಲಿ ಬರೀ ಅಧಿಕಾರಕ್ಕೆ ಯಾರು ಯಾರ ಜತೆ ಬೇಕಾದರೂ ಕೈ ಜೋಡಿಸುತ್ತಾರೆ ಎಂಬುದು ಸಾಮಾನ್ಯವಾಗಿ ಚಾಲ್ತಿಯಲ್ಲಿರುವ ಮಾತು. ಅವರು ಯಾಕೆ ಬೇರೆ ಪಕ್ಷದೊಂದಿಗೆ ಕೈ ಜೋಡಿಸಿದರೂ ಎಂದೂ ಸಹ ಜನರಿಗೆ ಹೇಳದಿರುವ ಕಾರಣ ಇವರು ಅಧಕಾರಕ್ಕಾಗಿಯೇ ಕೈ ಜೋಡಿಸಿದರು ಎಂದು ಜನರೂ ಭಾವಿಸುತ್ತಾರೆ, ವಾಸ್ತವದಲ್ಲೂ ಅದೇ ಆಗಿರುತ್ತದೆ.

ಆದರೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಾತ್ರ ಇಂಥ ಸಂಪ್ರದಾಯಕ್ಕೆ ವಿದಾಯ ಹೇಳಿದ್ದು, ಅವರೇಕೆ ಲಾಲೂ ಪ್ರಸಾದ್ ಯಾದವ್ ಸಂಗ ಬಿಟ್ಟು ಬಿಜೆಪಿ ಹಾಗೂ ಪ್ರಧಾನಿ ಮೋದಿ ಜತೆ ಕೈ ಜೋಡಿಸಿದೆ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಹಿಂಬಾಗಿಲಿನಿಂದ ದೇಶವನ್ನಾಳದೆ, ಜನರಿಗೆ ನೇರವಾಗಿ ಆಡಳಿತ ನಡೆಸುತ್ತಾರೆ. ಹೀಗೆ ನೇರ ಆಡಳಿತ ಮಾಡುವುದರಿಂದ ಒಳ್ಳೆಯದಾದರೂ ಅವರನ್ನು ಹೊಗಳುತ್ತಾರೆ ಹಾಗೂ ಕೆಟ್ಟದಾದರೂ ಅವರನ್ನೇ ಹೊಗಳುತ್ತಾರೆ. ಹೀಗಿರುವಾಗ ನರೇಂದ್ರ ಮೋದಿ ಅವರು ಛಾತಿಯಿಂದ ಆಡಳಿತ ನಡೆಸುತ್ತಾರೆ ಎಂದು ನಿತೀಶ್ ಹೇಳಿದ್ದಾರೆ.

ಹೀಗೆ ಹಿಂದಿನ ಪಕ್ಷ ಜನರ ಜತೆಯಿದ್ದು, ನೇರವಾಗಿ ಆಡಳಿತ ನಡೆಸದೆ ಹಿಂಬಾಗಲಿನಿಂದ ಆಡಳಿತ ನಡೆಸಿತು. ಒಳ್ಳೆಯದಾದದರೆ ಅದರ ಕ್ರೆಡಿಟ್ ತಾವು ಪಡೆದು, ಕೆಡುಕಾದರೆ ಬೇರೆಯವರ ತಲೆಗೆ ಕಟ್ಟುತ್ತಿತ್ತು ಎಂದು ಕಾಂಗ್ರೆಸ್ಸಿಗೂ ನಿತೀಶ್ ಟಾಂಗ್ ನೀಡಿದ್ದಾರೆ.

ಅಲ್ಲದೆ, ನರೇಂದ್ರ ಮೋದಿ ಅವರು ಘೋಷಿಸಿದ ನೋಟು ನಿಷೇಧ ಅತ್ಯಂತ ಮಹತ್ವ ಪೂರ್ಣ ನಿರ್ಧಾರವಾಗಿದೆ. 2016ರ ನ.8ರಂದು ಮೋದಿ ಅವರು ತೆಗೆದುಕೊಂಡ ನಿರ್ಧಾರದಿಂದ ಇಡೀ ದೇಶದ ಚಹರೆಯೇ ಬದಲಾಯಿತು. ಈ ಎಲ್ಲ ಕಾರಣಗಳಿಂದ ನರೇಂದ್ರ ಮೋದಿ ಅವರನ್ನ ಬೆಂಬಲಿಸಲಾಯಿತು ಎಂದು ನಿತೀಶ್ ಕುಮಾರ್ ಕಾರ್ಯಕ್ರಮವೊಂದರಲ್ಲಿ ಸ್ಪಷ್ಟಪಡಿಸಿದ್ದಾರೆ.

0
Shares
  • Share On Facebook
  • Tweet It




Trending Now
ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
Tulunadu News February 10, 2026
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
  • Popular Posts

    • 1
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 2
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search