• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ

ಅಮರನಾಥದಲ್ಲಿ ಗಂಟೆಯಿಂದ  ಶಬ್ದಮಾಲಿನ್ಯ ಎಂದ ಹಸಿರು ನ್ಯಾಯಪೀಠಕ್ಕೆ ಮಸೀದಿಗಳ ಮೇಲಿನ ಮೈಕಾಸುರ ಕಾಣಲಿಲ್ಲವೇ

-ಆಯುಷ್ ಕೃಷ್ಣ. ಯಲ್ಲಾಪುರ Posted On November 19, 2017
0


0
Shares
  • Share On Facebook
  • Tweet It

ಕೋಟ್ಯಂತರ ಭಾರತೀಯರ ನಂಬಿಕೆ, ಶ್ರದ್ಧೆ, ಭಕ್ತಿಯ ತಾಣ ಅಮರನಾಥದಲ್ಲಿ ಶಬ್ದಮಾಲಿನ್ಯ ವಲಯ (ಸೈಲೆಂಟ್ ಜೋನ್) ಎಂದು ಹಸಿರು ನ್ಯಾಯ ಪೀಠ ಘೋಷಿಸಿದೆ. ಈ ಘೋಷಣೆ ಪ್ರಕಾರ ದೇವಸ್ಥಾನದಲ್ಲಿ ಗಂಟೆ ಬಾರಿಸಬಾರದು, ಜೋರಾಗಿ ಮಾತನಾಡಬಾರದು, ಟೆಂಗಿನ ಕಾಯಿ ಒಡೆಯಬಾರದು. ಶಬ್ದಮಾಲಿನ್ಯದಿಂದ ಹಿಮಕುಸಿತವಾಗುತ್ತದೆ ಎಂದು ಆದೇಶಿಸಿದೆ.

ಅಮರನಾಥ್ ಸದಾ ಮಂಜುಗಡ್ಡೆಗಳಿಂದ ಕೂಡಿದ ಅಪಾಯದ ತುದಿಗಾಲಲ್ಲಿ ಇರುವ ಹಿಮಾವೃತ ಪ್ರದೇಶ ಅಮರನಾಥ್. ಇಲ್ಲಿ ಚಳಿಗಾಲದಲ್ಲಿ ನಿತ್ಯ ಸಾವಿರಾರು ದೇವರ ದರ್ಶನಕ್ಕೆ ಬರುತ್ತಾರೆ. ಅವರೆಲ್ಲರ ಪ್ರಾಣ ರಕ್ಷಣೆ ಮುಖ್ಯ.ಸ್ವಲ್ಪ ಏರುಪೇರಾದರೂ ಹಿಮಕುಸಿತದಿಂದ ಎಲ್ಲರ ಪ್ರಾಣ ಪಕ್ಷಿ ಹಾರಿಹೋಗುವುದು ನಿಶ್ಚಿತ.

ಆದರೆ ಹಸಿರು ನ್ಯಾಯಪೀಠದ ಈ ಆದೇಶ ಕೆಲವು ಪ್ರಶ್ನೆಗಳನ್ನು ಹುಟ್ಟುಹಾಕದೆ ಇರದು. ದೇವಸ್ಥಾನದಲ್ಲಿ ಗಂಟೆ ಬಾರಿಸುವುದರಿಂದ, ಟೆಂಗು ಒಡೆಯುವುದರಿಂದ, ಜೋರಾಗಿ ಮಾತನಾಡುವುದರಿಂದ ಹಿಮ ಕುಸಿತವಾಗುತ್ತದೆ ಎಂಬ ವಿಷಯವೇ ಪ್ರಶ್ನಾರ್ಹ. ಸದಾ ಹಿಂದೂಗಳ ಹಬ್ಬಗಳು, ಆಚರಣೆಗಳು, ಸಂಸ್ಕೃತಿ, ದೇವಸ್ಥಾನಗಳ ಮೇಲೆಯೇ ಹಸಿರುವಾದಿಗಳ ಕಣ್ಣು ಬಿದ್ದಿರುವುದು ಮಾತ್ರ ದುರಂತ. ಇವರಿಗೆಲ್ಲರಿಗೂ ಬೇರೆ ಧರ್ಮದ ಅಂಧಾಚರಣೆಗಳು ಕಾಣುವುದಿಲ್ಲವೇ?

ಕಾಶ್ಮೀರದ ಅಮರನಾಥ್ ದಲ್ಲಿ ಗಂಟೆ ಬಾರಿಸಿದರೆ ಹಿಮಕುಸಿತವಾಗುತ್ತದೆ ಎನ್ನುವ ಹಸಿರು ನ್ಯಾಯಪೀಠಕ್ಕೆ ಇಡೀ ಜಮ್ಮು ಮತ್ತು ಕಾಶ್ಮೀರದ ಗಲ್ಲಿ ಗಲ್ಲಿಯಲ್ಲಿರುವ ಮಸೀದಿಗಳ ಮೇಲೆ ನಿತ್ಯ ಕಿವಿ ತಮಟೆ ಒಡೆಯುವಂತೆ ಅರಚುವ ಮೈಕಾಸುರನಿಂದ ಹೊರಹೊಮ್ಮುವ ಭಯಂಕರ ಶಬ್ದದಿಂದ ಹಿಮಕುಸಿತವಾಗುವುದಿಲ್ಲವೇ, ಶಬ್ದಮಾಲಿನ್ಯವಾಗುವುದಿಲ್ಲವೇ?

ಬರೀ ದೇವಸ್ಥಾನದಲ್ಲಿರುವ ಗಂಟೆ ಬಾರಿಸುವುದರಿಂದ ಹಿಮಕುಸಿತವಾಗುತ್ತದೆ ಎಂದಾದರೆ ಮಸೀದಿ ಮೇಲೆ ಅರಚುವ ಮೈಕಾಸುರನಿಂದ ಹಿಮಕುಸಿತವಾಗುವ ಭೀತಿ ಹುಟ್ಟಬೇಕಲ್ಲವೇ? ಇತ್ತೀಚೆಗೆ ಸಂಗೀತಗಾರ ಸೋನು ನಿಗಮ ಮಸೀದಿಯಿಂದ ಹೊರಡುವ ಅಜಾನ್ ನಿಂದ ಹೊರಡುವ ಶಬ್ದದಿಂದ ಕಿರಿಕಿರಿಯಾಗುತ್ತದೆ ಎಂದಿದಕ್ಕೆ ಫತ್ವಾ ಹೊರಡಿಸಿದ್ದ ದುರುಳಿರುವ ನಾಡಿನಲ್ಲಿ, ದೇವಸ್ಥಾನ ಗಂಟೆ ಬಾರಿಸಿದರೇ ಅದ್ಯಾವ ಮಟ್ಟಕ್ಕೆ ಭೂಮಿ ನಡುಗುತ್ತೇ ಎಂಬುದನ್ನು ಹಸಿರು ನ್ಯಾಯ ಪೀಠ ಬಹಿರಂಗಪಡಿಸಬೇಕು.

ಹಿಂದೂ ಧರ್ಮ ಬದಲಾವಣೆಗಳಿಗೆ ಸದಾ ಮೈತೆರೆದುಕೊಳ್ಳುತ್ತದೆ. ಇಲ್ಲಿನ ಎಲ್ಲವೂ ಮೌಢ್ಯ ಎಂಬಂತೆ ಈಗ ದೇವಸ್ಥಾನದ ಗಂಟೆ ಮೇಲೆ ಪರಿಸರವಾದಿಗಳು ಕಣ್ಣಿಟ್ಟಿರುವುದು ದೊಡ್ಡ ದುರಂತ. ಗಂಟೆ ನಿಷೇಧಿಸಿದಂತೆ ಮಸೀದಿ ಮೇಲೆ ಅಜಾನ್ ಅರಚುವ ಮೈಕಾಸುರನ ಹಾವಳಿ, ಶಬ್ದಮಾಲಿನ್ಯಕ್ಕೂ ಕಡಿವಾಣ ಹಾಗಬೇಕು. ಆಗ ಪರಿಸರವಾದಿಗಳ ವಾದದಲ್ಲಿ ಹುರುಳಿದೆ ಎಂಬುದನ್ನು ಸಾಬೀತು ಮಾಡಿದಂತಾಗುತ್ತದೆ.

 

0
Shares
  • Share On Facebook
  • Tweet It




Trending Now
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
-ಆಯುಷ್ ಕೃಷ್ಣ. ಯಲ್ಲಾಪುರ December 23, 2025
ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
-ಆಯುಷ್ ಕೃಷ್ಣ. ಯಲ್ಲಾಪುರ December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
  • Popular Posts

    • 1
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 2
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 3
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 4
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • 5
      ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!

  • Privacy Policy
  • Contact
© Tulunadu Infomedia.

Press enter/return to begin your search