• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಜೆಎನ್ ಯು ವಿವಿ ಮುಸ್ಲಿಂ ವಿದ್ಯಾರ್ಥಿಯಿಂದ ವಿದ್ಯಾರ್ಥಿನಿಗೆ ಕಿರುಕುಳ; ಬಂಧನ

TNN Correspondent Posted On November 19, 2017


  • Share On Facebook
  • Tweet It

ದೆಹಲಿ: ಇದುವರೆಗೂ ದೇಶದ್ರೋಹ ಚಟುವಟಿಕೆಗಳಿಗೆ ಖ್ಯಾತಿಯಾಗಿದ್ದ ದೆಹಲಿಯ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ ಈಗ ವಿದ್ಯಾರ್ಥಿನಿಯರಿಗೆ ಕಿರುಕುಳ ಕೊಟ್ಟ ಪ್ರಕರಣದಲ್ಲಿ ಸುದ್ದಿಯಾಗಿದ್ದು, ತರಗತಿ ಮುಗಿಸಿಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳಕ್ಕೆ ಯತ್ನಿಸಿದ ಮುಸ್ಲಿಂ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.

ಶಹ್ನಾವಾಜ್ ಖಾನ್ (29) ಎಂಬಾತ ದ್ವಿತೀಯ ಬಿಎ ಓದುತ್ತಿದ್ದು, ತರಗತಿ ಮುಗಿಸಿಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಅಡ್ಡಹಾಕಿ, ಪ್ರೇಮಪ್ರಸ್ತಾಪ ಮಾಡಿದ್ದಾನೆ. ಆದರೆ 18 ವರ್ಷದ ವಿದ್ಯಾರ್ಥಿನಿ ಈತನ ಪ್ರಸ್ತಾಪ ತಿರಸ್ಕರಿಸಿದ್ದಾಳೆ. ಇದರಿಂದ ಕುಪಿತಗೊಂಡ ಆತ ಆಕೆ ಜತೆ ಅನುಚಿತವಾಗಿ ವರ್ತಿಸಿದ್ದಾನೆ. ಆಗ ವಿದ್ಯಾರ್ಥಿನಿ ಕಿರುಚಿಕೊಂಡಿದ್ದು, ಹಾಸ್ಟೆಲ್ ವಿದ್ಯಾರ್ಥಿಗಳು ಬಂದು ಆಕೆಯನ್ನು ರಕ್ಷಿಸಿದ್ದಾರೆ. ವಿದ್ಯಾರ್ಥಿಗಳು ಬಳಿಕ ಪೊಲೀಸರಿಗೆ ಸುದ್ದಿ ತಿಳಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಪೆರಿಯಾರ್ ಹಾಸ್ಟೆಲ್ ನ 142ನೇ ಕೋಣೆಯಲ್ಲಿ ವಾಸಿಸುತ್ತಿದ್ದ ಶಹ್ನಾವಾಜ್ ವಿರುದ್ಧ ಭಾರತೀಯ ದಂಡ ಸಂಹಿತೆ 354, 354 (ಎ) ಹಾಗೂ 509 ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳೆದ ವರ್ಷ ಸಹ ಅನ್ಮೊಲ್ ರತನ್ ಎಂಬಾತ 28 ವರ್ಷದ ಸಂಶೋಧನಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿತ್ತು.

  • Share On Facebook
  • Tweet It


- Advertisement -


Trending Now
ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
Tulunadu News July 1, 2022
ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
Tulunadu News June 30, 2022
Leave A Reply

  • Recent Posts

    • ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?
    • ರೋಹಿತ್ ಸನ್ಮಾನದಿಂದ ಎಡಚರರು ವಿಲವಿಲ!!
    • ರಾಜಕೀಯ ಆತ್ಮಹತ್ಯೆ ಎಂದರೆ ಏನು ಉದ್ಧವ್!
    • ಮಂಗಳೂರಿನಲ್ಲಿ ಐಲ್ಯಾಂಡ್ ಪ್ಲಾನ್ ಹಾಕಿದ ಬುದ್ಧಿವಂತ ಯಾರು?
    • ಉತ್ತರ ಭಾರತದಲ್ಲಿ ಸೇನೆಗೆ ಸೇರಿಸುವುದು ಉದ್ಯಮ!!
    • ನೂಪುರ್ ಹೇಳಿಕೆಗೆ ಮುಸ್ಲಿಮರು ದೇಶದಲ್ಲಿ ಬೆಂಕಿ ಇಟ್ಟರು, ಶೈಲಜಾ ಹೇಳಿಕೆಗೆ??
  • Popular Posts

    • 1
      ಮಳೆ ಕಥೆ ಅಲ್ಲ ವ್ಯಥೆ! ಅದಕ್ಕಿದೆ ಇಷ್ಟು ಕಾರಣಗಳು?
    • 2
      ಮಾಣಿಪ್ಪಾಡಿ ವರದಿಯ 4 ಲಕ್ಷ ಕೋಟಿಯಲ್ಲಿ ಬಿಜೆಪಿಗೆ ಸಿಕ್ಕಿದ ಸೊನ್ನೆ ಎಷ್ಟು?
    • 3
      ಕನ್ನಯ್ಯ ಹತ್ಯೆ ಮಾಡಿದವರಿಗೆ ಮೂರೇ ತಿಂಗಳಲ್ಲಿ ಗಲ್ಲಾಗಬಹುದಾ?
    • 4
      ರಾಹುಲ್ ಕಚೇರಿ ಧ್ವಂಸವಾದರೂ ಕಾಂಗ್ರೆಸ್ ಪ್ರತಿಭಟಿಸಲಿಲ್ಲ, ಯಾಕೆ?
    • 5
      ಚಕ್ರತೀರ್ಥ ಹೆಗಲ ಮೇಲೆ ಕೋವಿ ಇಟ್ಟು ಹೊಡೆಯಲು ಹೊರಟಿದ್ದು ಯಾರನ್ನಾ?


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search