• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭ್ರಷ್ಟಾಚಾರ ನಿಗ್ರಹಕ್ಕೆ ನೋಟು ನಿಷೇಧ ಸಹಕಾರಿ: ನೋಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಹೇಳಿಕೆ

TNN Correspondent Posted On November 19, 2017


  • Share On Facebook
  • Tweet It

ನೋಟು ನಿಷೇಧದಿಂದ ದೇಶದ ಜನ ಬೀದಿಯಲ್ಲಿ ನಿಂತರು, ಆರ್ಥಿಕ ಸ್ಥಿತಿ ಹದಗೆಟ್ಟಿತು ಎಂದು ದೇಶದಲ್ಲಿ ಬೊಬ್ಬೆ ಹಾಕುತ್ತಿದ್ದರೆ. ಪ್ರಧಾನಿ ನರೇಂದ್ರ ಮೋದಿಯವರ ದಿಟ್ಟ ನಿರ್ಧಾರದ ಕುರಿತು ವಿಶ್ವವೇ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ.

ನೋಟು ನಿಷೇಧದ ಕುರಿತು ನೋಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ರಿಚರ್ಡ್ ಥಾಲೆರ್ ಮಾತನಾಡಿದ್ದು, ನೋಟು ನಿಷೇಧ ನಿರ್ಧಾರದಿಂದ ಭ್ರಷ್ಟಾಚಾರ ತಡೆಯಲು ಸಹಕಾರಿಯಾಗಿದೆ ಎಂದು ತಿಳಿಸಿದ್ದಾರೆ.

ಅಮೆರಿಕದ ಚಿಕಾಗೋ ವಿವಿಯಲ್ಲಿ ಪ್ರೊಫೆಸರ್ ಆಗಿರುವ ಸ್ವರಾಜ್ ಕುಮಾರ್ ಅವರು ರಿಚರ್ಡ್ ಅವರಿಗೆ ನೋಬೆಲ್ ಪ್ರಶಸ್ತಿ ಬಂದ ಕಾರಣ ವಿಶ್ ಮಾಡಿದ್ದು, ಅದಕ್ಕೆ ಧನ್ಯವಾದ ತಿಳಿಸಿರುವ ರಿಚರ್ಡ್, ನೋಟ್ ಬ್ಯಾನ್ ಕುರಿತು ಮಾತನಾಡುತ್ತ, ಭಾರತದಲ್ಲಿ ನೋಟು ನಿಷೇಧಿಸಿರುವ ನಿರ್ಧಾರ ಸರಿಯಾಗಿದೆ. ನೂತನ 2000 ರೂಪಾಯಿ ಮೌಲ್ಯದ ನೋಟು ಮುದ್ರಣದಿಂದ ದೇಶದಲ್ಲಿ ಭ್ರಷ್ಟಾಚಾರ ತಡೆಯಬಹುದು ಎಂದು ತಿಳಿಸಿದ್ದಾರೆ.

ಅಲ್ಲದೆ ಇದು ನಗದು ರಹಿತ ವಹಿವಾಟಿಗೂ ಉತ್ತೇಜನ ನೀಡಲಿದ್ದು, ಕ್ಯಾಶ್ ಲೆಸ್ ಇಂಡಿಯಾ ನಿರ್ಮಾಣಕ್ಕೆ ಮುನ್ನುಡಿ ಎಂದಿದ್ದಾರೆ. ಆದರೆ ನೋಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞರಿಗೆ ತಿಳಿಯುವ ಈ ಸಂಗತಿ ಭಾರತದಲ್ಲಿರುವ ಮತಿಗೇಡಿಗಳಿಗೆ ಅರ್ಥವಾಗುವುದಿಲ್ಲವಲ್ಲ ಎಂಬುದೇ ಬೇಸರ.

  • Share On Facebook
  • Tweet It


- Advertisement -


Trending Now
ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
Tulunadu News March 30, 2023
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
Leave A Reply

  • Recent Posts

    • ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
  • Popular Posts

    • 1
      ಯಡ್ಡಿ ಮನೆ ಮೇಲೆ ಕಲ್ಲು ಬಿಸಾಡಿದ್ದೇ ಆಶ್ಚರ್ಯ!!
    • 2
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 3
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 4
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 5
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search