• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭ್ರಷ್ಟಾಚಾರ ನಿಗ್ರಹಕ್ಕೆ ನೋಟು ನಿಷೇಧ ಸಹಕಾರಿ: ನೋಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞ ಹೇಳಿಕೆ

TNN Correspondent Posted On November 19, 2017
0


0
Shares
  • Share On Facebook
  • Tweet It

ನೋಟು ನಿಷೇಧದಿಂದ ದೇಶದ ಜನ ಬೀದಿಯಲ್ಲಿ ನಿಂತರು, ಆರ್ಥಿಕ ಸ್ಥಿತಿ ಹದಗೆಟ್ಟಿತು ಎಂದು ದೇಶದಲ್ಲಿ ಬೊಬ್ಬೆ ಹಾಕುತ್ತಿದ್ದರೆ. ಪ್ರಧಾನಿ ನರೇಂದ್ರ ಮೋದಿಯವರ ದಿಟ್ಟ ನಿರ್ಧಾರದ ಕುರಿತು ವಿಶ್ವವೇ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ.

ನೋಟು ನಿಷೇಧದ ಕುರಿತು ನೋಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ರಿಚರ್ಡ್ ಥಾಲೆರ್ ಮಾತನಾಡಿದ್ದು, ನೋಟು ನಿಷೇಧ ನಿರ್ಧಾರದಿಂದ ಭ್ರಷ್ಟಾಚಾರ ತಡೆಯಲು ಸಹಕಾರಿಯಾಗಿದೆ ಎಂದು ತಿಳಿಸಿದ್ದಾರೆ.

ಅಮೆರಿಕದ ಚಿಕಾಗೋ ವಿವಿಯಲ್ಲಿ ಪ್ರೊಫೆಸರ್ ಆಗಿರುವ ಸ್ವರಾಜ್ ಕುಮಾರ್ ಅವರು ರಿಚರ್ಡ್ ಅವರಿಗೆ ನೋಬೆಲ್ ಪ್ರಶಸ್ತಿ ಬಂದ ಕಾರಣ ವಿಶ್ ಮಾಡಿದ್ದು, ಅದಕ್ಕೆ ಧನ್ಯವಾದ ತಿಳಿಸಿರುವ ರಿಚರ್ಡ್, ನೋಟ್ ಬ್ಯಾನ್ ಕುರಿತು ಮಾತನಾಡುತ್ತ, ಭಾರತದಲ್ಲಿ ನೋಟು ನಿಷೇಧಿಸಿರುವ ನಿರ್ಧಾರ ಸರಿಯಾಗಿದೆ. ನೂತನ 2000 ರೂಪಾಯಿ ಮೌಲ್ಯದ ನೋಟು ಮುದ್ರಣದಿಂದ ದೇಶದಲ್ಲಿ ಭ್ರಷ್ಟಾಚಾರ ತಡೆಯಬಹುದು ಎಂದು ತಿಳಿಸಿದ್ದಾರೆ.

ಅಲ್ಲದೆ ಇದು ನಗದು ರಹಿತ ವಹಿವಾಟಿಗೂ ಉತ್ತೇಜನ ನೀಡಲಿದ್ದು, ಕ್ಯಾಶ್ ಲೆಸ್ ಇಂಡಿಯಾ ನಿರ್ಮಾಣಕ್ಕೆ ಮುನ್ನುಡಿ ಎಂದಿದ್ದಾರೆ. ಆದರೆ ನೋಬೆಲ್ ಪುರಸ್ಕೃತ ಅರ್ಥಶಾಸ್ತ್ರಜ್ಞರಿಗೆ ತಿಳಿಯುವ ಈ ಸಂಗತಿ ಭಾರತದಲ್ಲಿರುವ ಮತಿಗೇಡಿಗಳಿಗೆ ಅರ್ಥವಾಗುವುದಿಲ್ಲವಲ್ಲ ಎಂಬುದೇ ಬೇಸರ.

0
Shares
  • Share On Facebook
  • Tweet It




Trending Now
ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
Tulunadu News July 9, 2025
ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
Tulunadu News July 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!
    • ನನಗಾಗಿ ಚಿಂತಿಸಬೇಡಾ, ದೇಶಕ್ಕಾಗಿ ಆಡು.. ಆಕಾಶ್ ದೀಪ್ ತಂಗಿಯ ಭಾವನಾತ್ಮಕ ಮಾತು! ಏನಾಗಿದೆ ಆಕೆಗೆ...
    • ಕನ್ನಯ್ಯ ಲಾಲ್ ಹತ್ಯಾ ಕಥೆಯುಳ್ಳ ಉದಯಪುರ್ ಫೈಲ್ ಸಿನೆಮಾ ಬಿಡುಗಡೆಗೆ ತಡೆ ಕೋರಿ ಜಮಿಯತ್ ಉಲ್ಮಾ ಐ ಹಿಂದ್ ಉಚ್ಚನ್ಯಾಯಾಲಯಕ್ಕೆ!
    • ಕರ್ನಾಟಕದಲ್ಲಿ ಮುಸ್ಲಿಮರಿಲ್ಲದ ಊರಿನಲ್ಲಿ ಹಿಂದೂ ಸಮಾಜದಿಂದ ಮೊಹರಂ ಆಚರಣೆ!
    • ಗ್ಯಾರಂಟಿ ಅಥವಾ ಅಭಿವೃದ್ಧಿ: ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಜನರ ಮುಂದೆ ಆಯ್ಕೆ ಇಟ್ರಾ?
    • 20 ವರ್ಷಗಳ ಬಳಿಕ ರಾಜ್ ಠಾಕ್ರೆ ಹಾಗೂ ಉದ್ದವ್ ಠಾಕ್ರೆ ಸಮ್ಮಿಲನ!
  • Popular Posts

    • 1
      ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
    • 2
      ಉದಯಪುರ್ ಫೈಲ್ಸ್ ಸಿನೆಮಾಗೆ ತಡೆಯಾಜ್ಞೆ ನೀಡಲು ಸುಪ್ರೀಂಕೋರ್ಟ್ ನಕಾರ!
    • 3
      ಚರ್ಚಿನಲ್ಲಿ ಪ್ರಾರ್ಥನೆ: ಟಿಟಿಡಿ ಅಧಿಕಾರಿ ಸಸ್ಪೆಂಡ್!
    • 4
      ಹೇರ್ ಪಿನ್ ಹಾಗೂ ಪಾಕೆಟ್ ಚಾಕು ಬಳಸಿ ಪ್ಲಾಟ್ ಫಾರಂನಲ್ಲಿ ಹೆರಿಗೆ ಮಾಡಿದ ವೈದ್ಯ!
    • 5
      ಅನ್ನಭಾಗ್ಯ ಅಕ್ಕಿ ಸಾಗಿಸಿದ ಮಾಲೀಕರಿಗೆ ಹಣ ಬಾಕಿ.. ರಾಜ್ಯ ಸರಕಾರದ ವಿರುದ್ಧ ಅನಿರ್ದಿಷ್ಟಾವಧಿ ಲಾರಿ ಮುಷ್ಕರ!

  • Privacy Policy
  • Contact
© Tulunadu Infomedia.

Press enter/return to begin your search