• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪ್ರತಿಭಟನೆಗೆ ಬೆದರಿ ಪದ್ಮಾವತಿ ಬಿಡುಗಡೆ ಮುಂದೂಡಿಕೆ

TNN Correspondent Posted On November 20, 2017
0


0
Shares
  • Share On Facebook
  • Tweet It

ಮುಂಬೈ: ಇತಿಹಾಸವನ್ನು ತಿರುಚಿ ಮಹಾರಾಣಿ ಪದ್ಮಾವತಿಯನ್ನು ಕೆಟ್ಟದಾಗಿ ಬಿಂಬಿಸಲಾಗಿದೆ ಎಂಬ ಆರೋಪವಿರುವ ಪದ್ಮಾವತಿ ಚಿತ್ರದ ಬಿಡುಗಡೆಯನ್ನು ಪ್ರತಿಭಟನೆಗೆ ಬೆದರಿ ಮುಂದೂಡಲಾಗಿದೆ. ನಿಗದಿಯಂತೆ ಡಿಸೆಂಬರ್ 1ರಂದು ಚಿತ್ರ ಬಿಡುಗಡೆಯಾಗಬೇಕಿತ್ತು. ಆದರೆ ಚಿತ್ರ ಬಿಡುಗಡೆಗೆ ರಾಷ್ಟ್ರಾಧ್ಯಂತ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಜನವರಿಯಲ್ಲಿ ಚಿತ್ರ ಬಿಡುಗಡೆ ಮಾಡಲು ಚಿತ್ರ ತಂಡ ನಿರ್ಧರಿಸಿದೆ.

ಇತ್ತೀಚೆಗೆ ಉತ್ತರ ಪ್ರದೇಶ, ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ ಸೇರಿ ರಾಷ್ಟ್ರಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು. ಚಿತ್ರವನ್ನು ಸೆನ್ಸಾರ್ ಮಂಡಳಿ ಸರ್ಟಿಫಿಕೆಟ್  ನೀಡುವ ಮುನ್ನವೇ ಪ್ರದರ್ಶನ ಮಾಡಿದ್ದು, ಮಂಡಳಿ ಕೆಂಗಣ್ಣಿಗೆ ಗುರಿಯಾಗಿದೆ. ಸೂಕ್ತ ದಾಖಲೆ ನೀಡಿಲ್ಲ, ಪೂರ್ಣ ಮಾಹಿತಿ ನೀಡಿ ಎಂದು ವಿವರಣೆ ಕೇಳಿತ್ತು. ಹೀಗೆ ಸಾಲು ಸಾಲು ತೊಡಕುಗಳು ಎದುರಾಗಿದ್ದರಿಂದ ಪದ್ಮಾವತಿ ಚಿತ್ರವನ್ನು ಜನವರಿಯಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಚಿತ್ರತಂಡ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

ಭಾರತೀಯ ಸಂಸ್ಕೃತಿ ಮತ್ತು ಹಿಂದೂ ಧರ್ಮದ ವಿರುದ್ಧವಾದ ಚಿತ್ರವನ್ನು ರಚಿಸಲು ನಿರ್ದೇಶಕ ಬನ್ಸಾಲಿಗೆ ಸೌದಿ ಅರೇಬಿಯಾದಿಂದ ಹಣ ಬರುತ್ತಿದೆ ಎಂದು ಇತ್ತೀಚೆಗೆ ಬಿಜೆಪಿ ರಾಜ್ಯ ಸಭೆ ಸದಸ್ಯ ಸುಬ್ರಮಣ್ಯ ಸ್ವಾಮಿ ಆರೋಪಿಸಿದ್ದರು. ಇದೇ ರೀತಿ ಹಲವು ವಿರೋಧಗಳು, ಅಪವಾದಗಳು ಪದ್ಮಾವತಿ ಚಿತ್ರಕ್ಕೆ ಎದುರಾಗಿವೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search