• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಹುಡುಗಿಯೊಬ್ಬಳ ಫೋಟೋ ಬದಲಿಸಿ ಉಪಟಳ ಮಾಡಿದ ಪಾಕ್ ರಕ್ಷಣಾ ಇಲಾಖೆ ಟ್ವಿಟರ್ ಸ್ಥಗಿತದ ಮುಖಭಂಗ

TNN Correspondent Posted On November 20, 2017


  • Share On Facebook
  • Tweet It

ದೆಹಲಿ: ಯಾವಾಗಲೂ ಭಾರತದ ವಿರುದ್ಧ ಹಲ್ಲು ಮಸಿದು, ಇಲ್ಲದ ಉಪಟಳ ಮಾಡುವ ಪಾಕಿಸ್ತಾನದ ಪ್ರಯತ್ನಕ್ಕೆ ಈಗ ಮತ್ತೆ ಮುಖಭಂಗವಾಗಿದ್ದು, ಭಾರತೀಯ ಯುವತಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ ಫೋಟೋ ತಿರುಚಿದ ಪಾಕಿಸ್ತಾನ ರಕ್ಷಣಾ ಇಲಾಖೆಯ ಟ್ವಿಟರ್ ಖಾತೆಯನ್ನೇ ಟ್ವಿಟರ್ ಕಂಪನಿ ಸ್ಥಗಿತಗೊಳಿಸಿದೆ.

ದೆಹಲಿಯ ಜಾಮಿಯಾ ಮಸೀದಿ ಎದುರು ನಿಂತ ಯುವತಿಯೊಬ್ಬಳು “ನಾನು ಭಾರತೀಯ ಪ್ರಜೆ. ದೇಶದ ಜಾತ್ಯತೀತ ಮೌಲ್ಯ ಗೌರವಿಸುತ್ತೇನೆ” ಎಂದು ಬರೆದ ಪೋಸ್ಟರ್ ಹಿಡಿದು ತೆಗೆಸಿಕೊಂಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಳು.

ಆದರೆ ಪಾಕಿಸ್ತಾನ ಇದೇ ಫೋಟೋ ತಿರುಚಿ, “ನಾನು ಭಾರತೀಯ ಪ್ರಜೆ. ಆದರೆ ದೇಶದ ವಸಾಹತು ಶಾಹಿ ನೀತಿ ಇಷ್ಟವಾಗುವುದಿಲ್ಲ. ಹಾಗಾಗಿ ಭಾರತವನ್ನು ದ್ವೇಷಿಸುತ್ತೇನೆ” ಎಂದು ಪೋಸ್ಟರ್ ನಲ್ಲಿ ನಕಲು ಮಾಡಲಾಗಿತ್ತು.

ಆದರೆ ಭಾರತದ ವಿರುದ್ಧ ಪಾಕಿಸ್ತಾನ ಮಾಡಿದ ಕುತಂತ್ರ ಬಯಲಾಗಿದ್ದು, ಟ್ವಿಟರ್ ಪಾಕಿಸ್ತಾನ ರಕ್ಷಣಾ ಇಲಾಖೆ ಖಾತೆಯನ್ನೇ ಸ್ಥಗಿತಗೊಳಿಸಿದೆ. ಆ ಮೂಲಕ ಕುತಂತ್ರ ಮಾಡಿದ್ದ ಪಾಕಿಸ್ತಾನಕ್ಕೆ ಏಟು ನೀಡಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search