• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಲವ್ ಜಿಹಾದ್ ಬಗ್ಗೆ ಅರಿಯಲು ಜೈಪುರ ಉತ್ಸವಕ್ಕೆ ತೆರಳುವಂತೆ ಶಾಲೆಗಳಿಗೆ ಜೈಪುರ ಸರಕಾರ ನಿರ್ದೇಶನ

TNN Correspondent Posted On November 20, 2017
0


0
Shares
  • Share On Facebook
  • Tweet It

ಜೈಪುರ: ಲವ ಜಿಹಾದ್ ನಿಂದ ಹಿಂದೂ ಯುವತಿಯರು ಮೋಸ ಹೋಗುತ್ತಿರುವುದನ್ನು ತಡೆಯಲು ರಾಜಸ್ಥಾನ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಮುಂದಾಗಿದೆ. ಜೈಪುರದಲ್ಲಿ ನಡೆಯಲಿರುವ ಜೈಪುರ ಉತ್ಸವದಲ್ಲಿ ನಡೆಯುವ ಲವ್ ಜಿಹಾದ್ ಕುರಿತ ಮಾಹಿತಿ ಪಡೆಯಲು ಕಡ್ಡಾಯವಾಗಿ ಎಲ್ಲ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಬೇಕು ಎಂದು ನಿರ್ದೇಶನ ನೀಡಿದೆ.

ಹಿಂದೂ ಧಾರ್ಮಿಕ ಮತ್ತು ಸೇವಾ ಉತ್ಸವವನ್ನು ಹಮ್ಮಿಕೊಂಡಿರುವ ಸಂಘಟಕರಿಗೆ ‘ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಬೇಕು ಎಂದು ಶಿಕ್ಷಣ ಇಲಾಖೆ ಮನವಿ ಮಾಡಿಕೊಂಡಿದೆ. ಈ ಉತ್ಸವದಲ್ಲಿ ಕ್ರಿಶ್ಚಿಯನರ ಮತಾಂತರ, ಸಸ್ಯಹಾರಿ ಆಹಾರ ಪದ್ಧತಿ, ಗೋಮಾತೆಯ ಮಹತ್ವ ಸೇರಿ ನಾನಾ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಗುವುದು ಎಂದು ಶಿಕ್ಷಣ ಸಚಿವ ವಾಸುದೇವ ದೇವನಾನಿ ತಿಳಿಸಿದ್ದು, ಎಲ್ಲ ಶಾಲೆಗಳ ವಿದ್ಯಾರ್ಥಿಗಳನ್ನು ಈ ಉತ್ಸವಕ್ಕೆ ಕರೆದುಕೊಂಡು ಬರಬೇಕು ಎಂದು ಆದೇಶವನ್ನು ಹೊರಡಿಸಿದ್ದಾರೆ.

ಉತ್ಸವದ ಸಂಘಟಕರು ಶಿಕ್ಷಣ ಇಲಾಖೆಗೆ 2.500 ಶಿಕ್ಷಕರನ್ನು ಕಳುಹಿಸಿಕೊಡಬೇಕು. ಅವರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಮನವಿ ಮಾಡಿದ್ದಾರೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಇದಕ್ಕೆ ಪ್ರತಿಕ್ರಿಯಿಸಿದ್ದು, ಪ್ರತಿ ಶಾಲೆಯಿಂದ ಎರಡರಿಂದ ಮೂರು ಶಿಕ್ಷಕರನ್ನು ಉತ್ಸವಕ್ಕೆ ಕಳುಹಿಸಿಕೊಡಲಾಗುವುದು ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
  • Popular Posts

    • 1
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 2
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 3
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 4
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 5
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!

  • Privacy Policy
  • Contact
© Tulunadu Infomedia.

Press enter/return to begin your search