• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಲವ್ ಜಿಹಾದ್ ಬಗ್ಗೆ ಅರಿಯಲು ಜೈಪುರ ಉತ್ಸವಕ್ಕೆ ತೆರಳುವಂತೆ ಶಾಲೆಗಳಿಗೆ ಜೈಪುರ ಸರಕಾರ ನಿರ್ದೇಶನ

TNN Correspondent Posted On November 20, 2017
0


0
Shares
  • Share On Facebook
  • Tweet It

ಜೈಪುರ: ಲವ ಜಿಹಾದ್ ನಿಂದ ಹಿಂದೂ ಯುವತಿಯರು ಮೋಸ ಹೋಗುತ್ತಿರುವುದನ್ನು ತಡೆಯಲು ರಾಜಸ್ಥಾನ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಮುಂದಾಗಿದೆ. ಜೈಪುರದಲ್ಲಿ ನಡೆಯಲಿರುವ ಜೈಪುರ ಉತ್ಸವದಲ್ಲಿ ನಡೆಯುವ ಲವ್ ಜಿಹಾದ್ ಕುರಿತ ಮಾಹಿತಿ ಪಡೆಯಲು ಕಡ್ಡಾಯವಾಗಿ ಎಲ್ಲ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗಬೇಕು ಎಂದು ನಿರ್ದೇಶನ ನೀಡಿದೆ.

ಹಿಂದೂ ಧಾರ್ಮಿಕ ಮತ್ತು ಸೇವಾ ಉತ್ಸವವನ್ನು ಹಮ್ಮಿಕೊಂಡಿರುವ ಸಂಘಟಕರಿಗೆ ‘ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಬೇಕು ಎಂದು ಶಿಕ್ಷಣ ಇಲಾಖೆ ಮನವಿ ಮಾಡಿಕೊಂಡಿದೆ. ಈ ಉತ್ಸವದಲ್ಲಿ ಕ್ರಿಶ್ಚಿಯನರ ಮತಾಂತರ, ಸಸ್ಯಹಾರಿ ಆಹಾರ ಪದ್ಧತಿ, ಗೋಮಾತೆಯ ಮಹತ್ವ ಸೇರಿ ನಾನಾ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಗುವುದು ಎಂದು ಶಿಕ್ಷಣ ಸಚಿವ ವಾಸುದೇವ ದೇವನಾನಿ ತಿಳಿಸಿದ್ದು, ಎಲ್ಲ ಶಾಲೆಗಳ ವಿದ್ಯಾರ್ಥಿಗಳನ್ನು ಈ ಉತ್ಸವಕ್ಕೆ ಕರೆದುಕೊಂಡು ಬರಬೇಕು ಎಂದು ಆದೇಶವನ್ನು ಹೊರಡಿಸಿದ್ದಾರೆ.

ಉತ್ಸವದ ಸಂಘಟಕರು ಶಿಕ್ಷಣ ಇಲಾಖೆಗೆ 2.500 ಶಿಕ್ಷಕರನ್ನು ಕಳುಹಿಸಿಕೊಡಬೇಕು. ಅವರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಮನವಿ ಮಾಡಿದ್ದಾರೆ. ಶಿಕ್ಷಣ ಇಲಾಖೆ ಅಧಿಕಾರಿಗಳು ಇದಕ್ಕೆ ಪ್ರತಿಕ್ರಿಯಿಸಿದ್ದು, ಪ್ರತಿ ಶಾಲೆಯಿಂದ ಎರಡರಿಂದ ಮೂರು ಶಿಕ್ಷಕರನ್ನು ಉತ್ಸವಕ್ಕೆ ಕಳುಹಿಸಿಕೊಡಲಾಗುವುದು ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search