• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಉಗ್ರರ ಸಂಹಾರದಿಂದ ಬದಲಾಗುತ್ತಿದೆ ಕಾಶ್ಮೀರ ಪರಿಸ್ಥಿತಿ

TNN Correspondent Posted On November 20, 2017
0


0
Shares
  • Share On Facebook
  • Tweet It

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿ ಉಗ್ರರ ವಿರುದ್ಧ ಕೈಗೊಂಡ ಕಾರ್ಯಾಚರಣೆ ಫಲ ನೀಡಿದ್ದು, ಕಾಶ್ಮೀರದಲ್ಲಿ ಭಾರಿ ಬದಲಾವಣೆಯಾಗಿದೆ ಎಂದು 15 ಕಾರ್ಪ್ಸ್ ಲೆಫ್ಟಿನೆಂಟ್ ಜನರಲ್ ಜೆ.ಎಸ್.ಸಿಂಧು ತಿಳಿಸಿದ್ದಾರೆ.

ಶನಿವಾರ ಆರು ಉಗ್ರರನ್ನು ಹತ್ಯೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ವರ್ಷದಲ್ಲಿ ಭದ್ರತಾ ಸಿಬ್ಬಂದಿ ಬರೋಬ್ಬರಿ 190 ಉಗ್ರರನ್ನು ಹತ್ಯೆ ಮಾಡಿದೆ. ಇದು ಕಾಶ್ಮೀರದಲ್ಲಿ ಭಾರಿ ಬದಲಾವಣೆಗೆ ಕಾರಣವಾಗಿದೆ ಎಂದಿದ್ದಾರೆ.

ಈ 190 ಉಗ್ರರಲ್ಲಿ 80 ಉಗ್ರರು ಸ್ಥಳೀಯರಾಗಿದ್ದು, 110 ಉಗ್ರರು ವಿದೇಶಿಯರಾಗಿದ್ದಾರೆ. ಈ ವಿದೇಶಿ ಉಗ್ರರಲ್ಲಿ 66 ಉಗ್ರರನ್ನು ಒಳನುಸುಳುವ ವೇಳೆಯಲ್ಲೇ ಹತ್ಯೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಹತ್ಯೆ ಹಿನ್ನೆಲೆಯಲ್ಲಿ ಸ್ಥಳೀಯರು ಉಗ್ರ ಸಂಘಟನೆ ಸೇರುವುದು ಕಡಿಮೆಯಾಗಿದ್ದು, ಹತ್ಯೆಗೂ ಮುನ್ನ ನೀವು ಪಾಕಿಸ್ತಾನದವರಾ? ಅಥವಾ ಸ್ಥಳೀಯರಾ ಎಂದು ಪ್ರಶ್ನಿಸಲಾಗುತ್ತದೆ. ಪಾಕಿಸ್ತಾನದವರಾದರೆ ಗುಂಡಿಕ್ಕಿ ಹತ್ಯೆ ಮಾಡಲಾಗುತ್ತದೆ. ಸ್ಥಳೀಯರು ಪರಿವರ್ತನೆಯಾಗಿ ಸಾಮಾನ್ಯರಂತೆ ಜೀವನ ಸಾಗಿಸುವುದಾದರೆ ನಾವು ಅವರನ್ನು ಸ್ವಾಗತಿಸುತ್ತೇವೆ ಎಂದು ತಿಳಿಸಿದ್ದಾರೆ.

ಮಜಿದ್ ಅರ್ಷಿದ್ ಖಾನ್ ನಂತೆ ಯುವಕರು ಮನಪರಿವರ್ತನೆ ಹೊಂದಬೇಕು. ಎಲ್ಲರಂತೆ ಗೌರವಯುತವಾದ ಜೀವನ ನಡೆಸಬೇಕು. ಉಗ್ರ ಸಂಘಟನೆ ಸೇರಿದರೂ ಶರಣಾಗಿ, ಮತ್ತೆ ಸಾಮಾನ್ಯ ಜೀವನ ನಡೆಸುವುದಾದರೆ ನಾವು ಅಂಥವರನ್ನು ಗೌರವದಿಂದಲೇ ಸ್ವಾಗತಿಸುತ್ತೇವೆ ಎಂದು ಹೇಳಿದ್ದಾರೆ.

190 ಉಗ್ರರನ್ನು ಹತ್ಯೆ ಮಾಡಲು ಸಹಕರಿಸಿದ ಭದ್ರತಾ ಸಿಬ್ಬಂದಿ, ಜಮ್ಮು-ಕಾಶ್ಮೀರ ಪೊಲೀಸ್, ರಾಷ್ಟ್ರೀಯ ರೈಫಲ್ಸ್ ಪಡೆಗೆ ಧನ್ಯವಾದ ಸಹ ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search