• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಒಂದಾದ ಬೆನ್ನಲ್ಲೇ ಬಿರುಕು, ಹಾರ್ದಿಕ್ ಪಟೇಲ್ ಪಿಎಎಎಸ್-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸಂಘರ್ಷ

TNN Correspondent Posted On November 20, 2017
0


0
Shares
  • Share On Facebook
  • Tweet It

ಗಾಂಧಿನಗರ: ಗುಜರಾತ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಾಟೀದಾರ್ ಅನಾಮತ್ ಆಂದೋಲನ್ ಸಮಿತಿ ಮುಖ್ಯಸ್ಥ ಹಾರ್ದಿಕ್ ಪಟೇಲ್ ಹಾಗೂ ಕಾಂಗ್ರೆಸ್ ಒಂದಾದ ಬೆನ್ನಲ್ಲೇ ಇಬ್ಬರ ನಡುವೆ ಜಟಾಪಟಿ ಆರಂಭವಾಗಿದ್ದು, ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಎರಡು ಬಣಗಳ ನಡುವೆ ಸೂರತ್ ನಲ್ಲಿ ಗಲಾಟೆ ನಡೆದಿದೆ.

ಕಾಂಗ್ರೆಸ್ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಪಿಎಎಎಸ್ ನ ಇಬ್ಬರ ಹೆಸರನ್ನು ಪಟ್ಟಿಯಲ್ಲಿ ಸೇರಿಸಿದೆ. ಆದರೆ ಬಿಡುಗಡೆಗೂ ಮುನ್ನ ಕಾಂಗ್ರೆಸ್ ಐವರಿಗೆ ಟಿಕೆಟ್ ನೀಡುವುದಾಗಿ ತಿಳಿಸಿ, ಈಗ ಇಬ್ಬರಿಗೆ ನೀಡಿದೆ ಎಂದು ಪಿಎಎಎಸ್ ಕಾರ್ಯಕರ್ತರು ಆರೋಪಿಸಿದ್ದಾರೆ.

ಈ ವೇಳೆ ಎರಡೂ ಬಣಗಳ ಕಾರ್ಯಕರ್ತರ ನಡುವೆ ವಾಗ್ವಾದ ಜೋರಾಗಿದ್ದು, ಕಾರ್ಯಕರ್ತರು ಕೈ ಕೈ ಮಿಲಾಯಿಸಿದ್ದಾರೆ ಎಂದು ತಿಳಿದುಬಂದಿದೆ.

ಏತನ್ಮಧ್ಯೆ, ಪಿಎಎಎಸ್ ಕೋರ್ ಕಮಿಟಿ ಜತೆ ಚರ್ಚಿಸದೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದೆ ಎಂದು ಪಿಎಎಎಸ್ ಸಂಚಾಲಕ ದಿನೇಶ್ ಬಂಭಾನಿಯಾ ಆರೋಪಿಸಿದ್ದಾರೆ.

ಕಾಂಗ್ರೆಸ್ ಭಾನುವಾರ ರಾತ್ರಿ 77 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದೆ. ಡಿ.8 ಹಾಗೂ 14ರಂದು ಗುಜರಾತಿನಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಆದರೆ, ಚುನಾವಣೆಗೂ ಮೊದಲೇ ಪಿಎಎಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಟಿಕೆಟ್ ಹಂಚಿಕೆ ವಿಚಾರದಲ್ಲೇ ಜಗಳವಾಡಿದ್ದು, ಅಧಿಕಾರಕ್ಕೆ ಬಂದರೆ ಹೇಗೆ ವರ್ತಿಸುತ್ತಾರೆ ಎಂಬ ಅನುಮಾನ ಸಾರ್ವಜನಿಕರಲ್ಲಿ ಮೂಡಿದೆ.

0
Shares
  • Share On Facebook
  • Tweet It




Trending Now
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
Tulunadu News January 23, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
  • Popular Posts

    • 1
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • 2
      ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು

  • Privacy Policy
  • Contact
© Tulunadu Infomedia.

Press enter/return to begin your search