• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆ ಐನೂರು ಮುಸ್ಲಿಮರು ಬಿಜೆಪಿ ಸೇರುವ ಹಿಂದೆ ಯಾರ ಪ್ರೇರಣೆ ಇದೆ ಗೊತ್ತಾ?

TNN Correspondent Posted On November 21, 2017
0


0
Shares
  • Share On Facebook
  • Tweet It

ಗಾಂಧಿನಗರ: ಬಿಜೆಪಿ ಅಂದ ತಕ್ಷಣ ಎಲ್ಲರೂ ಕೋಮುವಾದಿ ಪಕ್ಷ, ನರೇಂದ್ರ ಮೋದಿ ಎನ್ನುತ್ತಲೇ ಇಸ್ಲಾಂ ವಿರೋಧಿ ಎಂದು ಘೀಳಿಡುವ ಸಣ್ಣ ಮನಸ್ಸುಗಳಿವೆ. ಆದರೆ ಗುಜರಾತಿನಲ್ಲಿ ಬರೋಬ್ಬರಿ 500 ಮುಸ್ಲಿಮರು ಬಿಜೆಪಿ ಸೇರಿದ್ದಾರೆ.

ಆದರೆ ಇದಕ್ಕೆಲ್ಲ ಪ್ರೇರಣೆ ಯಾರು ಗೊತ್ತಾ? ಒನ್ ಆ್ಯಂಡ್ ಓನ್ಲಿ ನರೇಂದ್ರ ಮೋದಿ.

ಹೌದು, ಜಮಾಲ್ಪುರ್ ಶಾಸಕ ಭೂಷಣ್ ಭಟ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 500 ಮುಸ್ಲಿಮರು ಬಿಜೆಪಿ ಸೇರಿದ್ದಾರೆ.

ಬಿಜೆಪಿ ಸೇರಲು ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಗಳೇ ಇವರಿಗೆ ಸ್ಫೂರ್ತಿಯಾಗಿದ್ದು, ಇಮ್ರಾನ್ ಖುರೇಷಿ ಹಾಗೂ ಅಮೀರ್ ಖುರೇಷಿ ಎಂಬ ಇಬ್ಬರು ಮುಸ್ಲಿಂ ಮಹಿಳೆಯರು ಸಹ ಬಿಜೆಪಿ ಸೇರಿದ್ದಾರೆ.

ಬಿಜೆಪಿ ಆಡಳಿತದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ ಎಂದು ಎಲ್ಲರೂ ಹೇಳುತ್ತಾರೆ. ಈ ಅಭಿವೃದ್ಧಿಯಲ್ಲಿ ನಮಗೂ ಒಂದು ಪಾಲಿರಲಿ, ನಮ್ಮ ಕ್ಷೇತ್ರಗಳೂ ಅಭಿವೃದ್ಧಿ ಹೊಂದಲಿ ಎಂಬ ಮಹದಾಸೆಯೊಂದಿಗೆ ಬಿಜೆಪಿ ಸೇರುತ್ತಿದ್ದೇವೆ ಎಂದು ಬೆಹ್ರಾಂಪುರ ನಿವಾಸಿ ಸಕೀನಾ ಮೊಹಮ್ಮದ್ ಪಠಾಣ್ ಎಂಬಾತ ತಿಳಿಸಿದ್ದಾರೆ.

ಮತ್ತೊಬ್ಬ ಮುಸ್ಲಿಂ ವ್ಯಕ್ತಿ ನಾಸಿರ್ ಖಾನ್ ಮಾತನಾಡಿದ್ದು, ಬಿಜೆಪಿ ಅಧಿಕಾರವಧಿಯಲ್ಲಿ ಮುಸ್ಲಿಮರ ಆದಾಯ ಹೆಚ್ಚಳವಾಗಿದೆ. ಮೊದಲು ಮುಸ್ಲಿಮರು 1 ಲಕ್ಷ ರೂಪಾಯಿ ಗಳಿಸಲು ಪರದಾಡುವ ಪರಿಸ್ಥಿತಿಯಿತ್ತು. ಆದರೆ ಈಗ, ಜಮಾಲ್ಪುರದಲ್ಲೇ 10 ಮುಸ್ಲಿಂ ಕುಟುಂಬಗಳು ಕೋಟಿ ಕೋಟಿ ಗಳಿಸುವಂತಾಗಿದೆ ಎಂದು ವಿವರಿಸಿದ್ದಾರೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search