• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಕಾಶ್ಮೀರದಲ್ಲಿ ಉಗ್ರರ ಶರಣಾಗತಿಗೆ ಸಿಆರ್ ಪಿಎಫ್ ನಿಂದ ಹೆಲ್ಪ್ ಲೈನ್

TNN Correspondent Posted On November 21, 2017
0


0
Shares
  • Share On Facebook
  • Tweet It

ದೆಹಲಿ: ದೇಶದಲ್ಲಿನ ಭಯೋತ್ಪಾದನೆಯನ್ನು ಬೇರು ಮಟ್ಟದಿಂದ ತೊಡೆದು ಹಾಕಲು ಪಣ ತೊಟ್ಟಿರುವ ಭಾರತೀಯ ಸೇನೆ ಉಗ್ರರನ್ನು ಶರಣಾಗತಿಗೆ ಹೊಸ ಯೋಜನೆ ರೂಪಿಸಿದೆ. ಶರಣಾಗಲು ಭಯಸುವ ಉಗ್ರರು ಸೇನೆ ನೇತೃತ್ವದಲ್ಲಿ ಮರಳಿ ಸಮಾಜದ ಮುನ್ನಲೆಗೆ ಬರಲು ಹೆಲ್ಪ್ ಲೈನ್ ಆರಂಭಿಸಲಾಗಿದೆ.

ಶರಣಾಗಲು ಭಯಸುವ ಉಗ್ರರಿಗೆ 14411 ಸಂಖ್ಯೆ ಹೊಂದಿರುವ ಬ್ಯಾನರ್ ಗಳನ್ನು ಕಾಶ್ಮೀರ ಮತ್ತು ಶ್ರೀನಗರದಲ್ಲಿ ಅಳವಡಿಸಲಾಗುತ್ತಿದೆ. ಕಾಶ್ಮೀರ ಕಣಿವೆಯ ಸ್ಥಳೀಯ ಯುವಕರೂ ಕೂಡ ಈ ಹೆಲ್ಪ್ ಲೈನ್ ಗೆ ಕರೆ ಮಾಡಿ ಉಗ್ರರ ಬಗ್ಗೆ ಮಾಹಿತಿ ನೀಡಬಹುದು. ಈ ಯೋಜನೆಗೆ ‘ಮದದಗರ’ ಎಂದು ಹೆಸರಿಡಲಾಗಿದೆ.  ಬಂದೂಕು ತೊರೆದು ಶರಣಾಗಲು ಬಯಸುವ ಉಗ್ರರಿಗೆ ನಾವು ಸದಾ ಸ್ವಾಗತಿಸುತ್ತೇವೆ ಎಂದು ಸೇನೆಯ ಹಿರಿಯ ಅಧಿಕಾರಿಗಳು ಭಾನುವಾರ ನಡೆಸಿದ್ದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದರು.

ಸಿಆರ್ ಪಿಎಫ್ ನ ಹೆಲ್ಪ್ ಲೈನ್ ಸಂಖ್ಯೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದ್ದು, ಯಾವುದೇ ಸಮಯದಲ್ಲು ಸಂಪರ್ಕಿಸಬಹುದು. ಹೆಲ್ಪ್ ಲೈನ್ ಹೊಂದಿರುವ ಮದದ್ ಗರ ಯೋಜನೆಯ 1000 ಪೋಸ್ಟ್ ರ್ ಗಳನ್ನು ಸಿದ್ಧಪಡಿಸಲಾಗಿದೆ. ದೆಹಲಿಯಲ್ಲೂ ಈ ಪೋಸ್ಟ್ ರ್ ಗಳನ್ನು ಕಾಶ್ಮೀರಿಗಳು ಹೆಚ್ಚು ಇರುವ ಪ್ರದೇಶದಲ್ಲಿ ಅಂಟಿಸಲಾಗುತ್ತಿದೆ.

ಕೇವಲ ಉಗ್ರರಷ್ಟೇ ಅಲ್ಲದೇ ಅಪಘಾತ ಸಂಭವಿಸಿದಾಗ, ವ್ಯಕ್ತಿ ಸಂಕಷ್ಟದಲ್ಲಿದ್ದಾಗ, ಜನರು ಸಂಕಷ್ಟದಲ್ಲಿದ್ದಾಗಲೂ ಈ ಹೆಲ್ಪ್ ಲೈನ್ ಗೆ ಕರೆ ಮಾಡಬಹುದು ಎಂದು ಸೈನ್ಯದ ಅಧಿಕಾರಿಗಳು ತಿಳಿಸಿದ್ದಾರೆ. ಕಾಶ್ಮೀರದ ಕಣಿವೆಯಲ್ಲಿ ಭಯೋತ್ಪಾದಕ ನಡು ಮುರಿಯಲು ಪಣ ತೊಟ್ಟಿರುವ ಸೇನೆ ‘ಆಪರೇಷನ್ ಆಲೌಟ್’ ಜಾರಿಯಲ್ಲಿಟ್ಟಿದೆ. 2017ರಲ್ಲೇ 197 ಉಗ್ರರನ್ನು ಹತ್ಯೆ ಮಾಡಲಾಗಿದೆ. ಒಂದೆಡೆ ಗುಂಡಿನ ಮೊರೆತ ಮತ್ತೊಂದೆಡೆ ಸಾರ್ವಜನಿಕರಿಗೆ ಸಹಾಯ ಮಾಡುವ ಮೂಲಕ ಸೇನೆ ಎಲ್ಲ ಪ್ರಯೋಗಗಳನ್ನು ಮಾಡಿ, ಭಯೋತ್ಪಾದನೆಯನ್ನು ನಿಯಂತ್ರಣಕ್ಕೆ ತರುತ್ತಿದೆ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search