• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಇಸ್ರೇಲ್ ದೇಶದಿಂದ ಶಸ್ತ್ರಾಸ್ತ್ರ ಖರೀದಿ ರದ್ದು, ಇದು ಮೇಕ್ ಇಂಡಿಯಾ ಮೇನಿಯಾ!

TNN Correspondent Posted On November 21, 2017


  • Share On Facebook
  • Tweet It

ದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮೇಕ್ ಇನ್ ಇಂಡಿಯಾ ಯೋಜನೆಗೆ ಹೆಚ್ಚು ನೀಡುತ್ತಿದ್ದು, ಅದು ಶಸ್ತ್ರಾಸ್ತ್ರ ವಿಷಯದಲ್ಲೂ ಮುಂದುವರಿದೆ. ಇದರ ಭಾಗವಾಗ ಭಾರತ ಇಸ್ರೇಲಿನಿಂದ ಖರೀದಿಸಲು ಮುಂದಾಗಿದ್ದ ಮಾನವ ಸಹಿತ ಟ್ಯಾಂಕರ್ ರಹಿತ ಕ್ಷಿಪಣಿ ಆಮದಿನ 500 ದಶಲಕ್ಷ ಡಾಲರ್ ಮೊತ್ತದ ಖರೀದಿ ಒಪ್ಪಂದ ರದ್ದುಗೊಳಿಸಿದೆ.

ಅಲ್ಲದೆ, ಈ ಎಂಪಿಎಟಿಜಿಎಂ ಕ್ಷಿಪಣಿಗಳನ್ನು ದೇಶದಲ್ಲೇ ತಯಾರಿಸಬೇಕು ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ ಡಿಒ)ಗೆ ಕೇಂದ್ರ ರಕ್ಷಣಾ ಸಚಿವಾಲಯ ಸೂಚನೆ ನೀಡಿದೆ. ಆ ಮೂಲಕ ಭಾರತ ರಕ್ಷಣಾ ವ್ಯವಸ್ಥೆಯಲ್ಲೂ ಮೇಕ್ ಇನ್ ಇಂಡಿಯಾಗೆ ಉತ್ತೇಜನ ನೀಡಲು ನಿರ್ಧರಿಸಲಾಗಿದೆ.

500 ದಶಲಕ್ಷ ಮಿಲಿಯನ್ ಡಾಲರ್ ವೆಚ್ಚದಲ್ಲಿ ಕಳೆದ ವರ್ಷ ಭಾರತ ಇಸ್ರೇಲ್ ಜತೆ ಒಪ್ಪಂದ ಮಾಡಿಕೊಳ್ಳಲು ನಿರ್ಧರಿಸಿತ್ತು. ಈ ಒಪ್ಪಂದ ಪ್ರಸ್ತುತ ಪ್ರಸ್ತಾಪದ ಹಂತ ತಲುಪಿತ್ತು. ಆದರೆ ಭಾರತ ಮೇಕ್ ಇನ್ ಇಂಡಿಯಾಗೆ ಒತ್ತು ನೀಡಲು ಒಪ್ಪಂದ ರದ್ದುಗೊಳಿಸಿದೆ ಎಂದು ತಿಳಿದುಬಂದಿದೆ.

ಮೂರನೇ ಜನರೇಷನ್ ನ ಈ ಟ್ಯಾಂಕ್ ರಹಿತ ಕ್ಷಿಪಣಿಗಳು 2.5 ಕಿಲೋ ಮೀಟರ್ ಚಲಿಸಿ, ಶತೃವಿನ ಯುದ್ಧ ಟ್ಯಾಂಕರ್ ಧ್ವಂಸಗೊಳಿಸುವ ಸಾಮರ್ಥ್ಯ ಹೊಂದಿದ್ದು, ಹಗಲು ಹಾಗೂ ರಾತ್ರಿ ಕೆಲಸ ಮಾಡುತ್ತವೆ.

ಮೂರು ಅಥವಾ ನಾಲ್ಕು ವರ್ಷಗಳಲ್ಲಿ ಭಾರತವೇ ಈ ಕ್ಷಿಪಣಿ ತಯಾರಿಸಲು ಯೋಜನೆ ರೂಪಿಸಿದೆ ಎನ್ನಲಾಗಿದೆ. ಪ್ರಸ್ತುತ ಸೈನ್ಯದ ದಾಸ್ತಾನಿನಲ್ಲಿ ಇಂಥ 68 ಸಾವಿರ ಕ್ಷಿಪಣಿಗಳಿವೆ.

  • Share On Facebook
  • Tweet It


- Advertisement -


Trending Now
ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
Tulunadu News February 6, 2023
ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
Tulunadu News February 3, 2023
Leave A Reply

  • Recent Posts

    • ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!
    • ಸೌದಿ ಮುಂದಿದೆ ಆರೋಪಿಗಳಾ ಅಥವಾ ಭಾರತವಾ ಎನ್ನುವ ಆಯ್ಕೆ!!
    • ಮಂಗಳೂರಿನಲ್ಲಿ ಪೈಪುಗಳ ಮೇಲಿನ ಮಣ್ಣು ತೆಗೆಸಬಲ್ಲ ಗಂಡಸರು ಯಾರಿದ್ದಾರೆ!!
    • ಮೋದಿ ವಿರುದ್ಧ ಬಿಬಿಸಿ, ಪರ ಆಂಟೋನಿ!!
    • ಮುತಾಲಿಕ್ ಖಡ್ಗಕ್ಕೆ ಸಾಣೆ ಹಾಕಿಸಿಕೊಟ್ಟ ಚಾಣಾಕ್ಷ ಯಾರು?
    • ವೆನಲಾಕ್ ನಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಯಾಕಿಲ್ಲ!!
  • Popular Posts

    • 1
      ಪಾಲಿಕೆಯ ಹೊಸ ಕಮೀಷನರ್ ಕಿವಿ ಹಿತ್ತಾಳೆಯಾಗದಿದ್ದರೆ ಅಷ್ಟೇ ಸಾಕು!!
    • 2
      ಸಾವಿರ ಕೋಟಿ ಖರ್ಚು, ಪಾರ್ಕಿಂಗ್ ಗಾಗಿ ರಸ್ತೆ ಅಗಲ!!
    • 3
      ಶರಣ್ ಪಂಪ್ವೆಲ್ ಎಚ್ಚರಿಕೆ ಕೊಡುವ ಸನ್ನಿವೇಶ ತಂದದ್ದೇ ಮತಾಂಧರು!!
    • 4
      ಕಂಬಳಕ್ಕೆ ನಟಿಯರು ಮತ್ತು ಅಸಹ್ಯ ಮನಸ್ಸಿನ ದುರುಳರೂ....
    • 5
      ಗ್ರಾಹಕರಿಗೆ ಮಾತ್ರ ಈ ಜಾಗ ಎಂದು ಹೇಳಲು ಸಾಧ್ಯವಿಲ್ಲ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search