• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇಸ್ರೇಲ್ ದೇಶದಿಂದ ಶಸ್ತ್ರಾಸ್ತ್ರ ಖರೀದಿ ರದ್ದು, ಇದು ಮೇಕ್ ಇಂಡಿಯಾ ಮೇನಿಯಾ!

TNN Correspondent Posted On November 21, 2017
0


0
Shares
  • Share On Facebook
  • Tweet It

ದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮೇಕ್ ಇನ್ ಇಂಡಿಯಾ ಯೋಜನೆಗೆ ಹೆಚ್ಚು ನೀಡುತ್ತಿದ್ದು, ಅದು ಶಸ್ತ್ರಾಸ್ತ್ರ ವಿಷಯದಲ್ಲೂ ಮುಂದುವರಿದೆ. ಇದರ ಭಾಗವಾಗ ಭಾರತ ಇಸ್ರೇಲಿನಿಂದ ಖರೀದಿಸಲು ಮುಂದಾಗಿದ್ದ ಮಾನವ ಸಹಿತ ಟ್ಯಾಂಕರ್ ರಹಿತ ಕ್ಷಿಪಣಿ ಆಮದಿನ 500 ದಶಲಕ್ಷ ಡಾಲರ್ ಮೊತ್ತದ ಖರೀದಿ ಒಪ್ಪಂದ ರದ್ದುಗೊಳಿಸಿದೆ.

ಅಲ್ಲದೆ, ಈ ಎಂಪಿಎಟಿಜಿಎಂ ಕ್ಷಿಪಣಿಗಳನ್ನು ದೇಶದಲ್ಲೇ ತಯಾರಿಸಬೇಕು ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ ಡಿಒ)ಗೆ ಕೇಂದ್ರ ರಕ್ಷಣಾ ಸಚಿವಾಲಯ ಸೂಚನೆ ನೀಡಿದೆ. ಆ ಮೂಲಕ ಭಾರತ ರಕ್ಷಣಾ ವ್ಯವಸ್ಥೆಯಲ್ಲೂ ಮೇಕ್ ಇನ್ ಇಂಡಿಯಾಗೆ ಉತ್ತೇಜನ ನೀಡಲು ನಿರ್ಧರಿಸಲಾಗಿದೆ.

500 ದಶಲಕ್ಷ ಮಿಲಿಯನ್ ಡಾಲರ್ ವೆಚ್ಚದಲ್ಲಿ ಕಳೆದ ವರ್ಷ ಭಾರತ ಇಸ್ರೇಲ್ ಜತೆ ಒಪ್ಪಂದ ಮಾಡಿಕೊಳ್ಳಲು ನಿರ್ಧರಿಸಿತ್ತು. ಈ ಒಪ್ಪಂದ ಪ್ರಸ್ತುತ ಪ್ರಸ್ತಾಪದ ಹಂತ ತಲುಪಿತ್ತು. ಆದರೆ ಭಾರತ ಮೇಕ್ ಇನ್ ಇಂಡಿಯಾಗೆ ಒತ್ತು ನೀಡಲು ಒಪ್ಪಂದ ರದ್ದುಗೊಳಿಸಿದೆ ಎಂದು ತಿಳಿದುಬಂದಿದೆ.

ಮೂರನೇ ಜನರೇಷನ್ ನ ಈ ಟ್ಯಾಂಕ್ ರಹಿತ ಕ್ಷಿಪಣಿಗಳು 2.5 ಕಿಲೋ ಮೀಟರ್ ಚಲಿಸಿ, ಶತೃವಿನ ಯುದ್ಧ ಟ್ಯಾಂಕರ್ ಧ್ವಂಸಗೊಳಿಸುವ ಸಾಮರ್ಥ್ಯ ಹೊಂದಿದ್ದು, ಹಗಲು ಹಾಗೂ ರಾತ್ರಿ ಕೆಲಸ ಮಾಡುತ್ತವೆ.

ಮೂರು ಅಥವಾ ನಾಲ್ಕು ವರ್ಷಗಳಲ್ಲಿ ಭಾರತವೇ ಈ ಕ್ಷಿಪಣಿ ತಯಾರಿಸಲು ಯೋಜನೆ ರೂಪಿಸಿದೆ ಎನ್ನಲಾಗಿದೆ. ಪ್ರಸ್ತುತ ಸೈನ್ಯದ ದಾಸ್ತಾನಿನಲ್ಲಿ ಇಂಥ 68 ಸಾವಿರ ಕ್ಷಿಪಣಿಗಳಿವೆ.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!

  • Privacy Policy
  • Contact
© Tulunadu Infomedia.

Press enter/return to begin your search