• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

3 ಲಷ್ಕರ್ ಉಗ್ರರನ್ನು ಜನತ್ ಗೆ ಕಳುಹಿಸಿದ ಸೇನೆ

TNN Correspondent Posted On November 22, 2017
0


0
Shares
  • Share On Facebook
  • Tweet It

ಹಂದ್ವಾರ್: ಕಾಶ್ಮೀರದಲ್ಲಿ ಉಗ್ರರನ್ನು ಸದೆಬಡೆಯುವ ಕಾರ್ಯಾಚರಣೆ ಮುಂದುವರಿಸಿದ್ದು, ಮಂಗಳವಾರವೂ ಲಷ್ಕರ್ ಇ ತಯ್ಯಬಾ ಸಂಘಟನೆಯ ಪಾಕಿಸ್ತಾನ ಮೂಲದ ಮೂವರು ಉಗ್ರರನ್ನು ಹೊಡೆದುರುಳಿಸಿದೆ.

ಡಿಜಿಪಿ ಎಸ್ ಪಿ ವೇದ ಸೇನೆ ಕಾರ್ಯಾಚರಣೆ ಕುರಿತು ಮಾತನಾಡಿದ್ದು, ನಮ್ಮ ಸೈನಿಕರು ಉತ್ತಮ ಕಾರ್ಯ ನಿರ್ವಹಿಸುತ್ತಿದ್ದು, ಮೂರು ಉಗ್ರರನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ 26/11ರ ಪ್ರಮುಖ ಆರೋಪಿ ಜಾಕೀರ್ ರೆಹೆಮಾನ್ ಲಕ್ವಿ ಸಂಬಂಧಿ ಸೇರಿ 6 ಭಯೋತ್ಪಾದಕರನ್ನು ಸ್ವರ್ಗಕ್ಕೆ ಕಳುಹಿಸಿದ್ದರು. ಅಲ್ಲದೇ ಸೇನೆಯ ಮನವಿಗೆ ಸ್ಪಂದಿಸಿ, ಇಬ್ಬರು ಸಮಾಜದ ಮುಖ್ಯವಾಹಿನಿಗೆ ಬಂದಿದ್ದರು. ಅಲ್ಲದೇ ಸೇನೆ ಭಯೋತ್ಪಾದನೆ ಬಿಟ್ಟು ಬರದಿದ್ದರೇ ಸ್ವರ್ಗದ ಹಾದಿ ತೋರಿಸುತ್ತೇವೆ ಎಂದು ಸ್ಪಷ್ಟ ಸಂದೇಶ ನೀಡಿದ್ದು, ಆ ನಿಟ್ಟಿನಲ್ಲಿ ದಂಡವಾದರೇ ದಂಡ, ಹೂಗುಚ್ಚವಾದರೇ ಹೂಗಚ್ಚ ನೀಡಿ ಸ್ವಾಗತಿಸುವ ಕ್ರಮ ಕೈಗೊಳ್ಳುತ್ತಿದೆ.

0
Shares
  • Share On Facebook
  • Tweet It


- Advertisement -


Trending Now
ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
Tulunadu News May 31, 2025
ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
Tulunadu News May 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸ್ಮೃತಿ ಇರಾನಿ ಸಾಸ್ ಬಿ ಕಬಿ ಭಹೂ ತೀ - 2 ನಿಂದ ಮತ್ತೆ ಕಿರುತೆರೆಗೆ ವಾಪಾಸ್!
    • ದುಬೈಯಲ್ಲಿ ಕೇರಳ ಸಮಾಜದ ಕಾರ್ಯಕ್ರಮಕ್ಕೆ ಅಫ್ರಿದಿ ಅತಿಥಿ!
    • ದಯವಿಟ್ಟು 500 ರೂಪಾಯಿ ನೋಟ್ ಬ್ಯಾನ್ ಮಾಡಿ - ಮೋದಿಗೆ ಚಂದ್ರಬಾಬು ನಾಯ್ಡು ಮತ್ತೆ ಮನವಿ!
    • ಅಯೋಧ್ಯೆಯಲ್ಲಿ ಇನ್ನು ಮಾಂಸಹಾರ, ಮದ್ಯ ಸಂಪೂರ್ಣ ನಿಷೇಧ!
    • ಪೊಲೀಸ್ ಕಮೀಷನರ್, ಎಸ್ಪಿ ವರ್ಗಾವಣೆ ಮಾಡಿ ಡ್ಯಾಮೇಜ್ ಕಂಟ್ರೋಲ್ ಮಾಡಿದ ಸರಕಾರ!
    • ಜಬ್ಬಾರ್ ನಿಂದ ರಹೀಂ ತನಕ, ದಕ್ಷಿಣ ಕನ್ನಡದ ಅಧ್ಯಾಯದಲ್ಲಿ ರಕ್ತದ ಸಹಿ ಕಂಡ ಪುಟಗಳು!
    • ಹುಬ್ಬಳ್ಳಿ ಕ್ರಿಮಿನಲ್ ಪ್ರಕರಣ ಹಿಂದೆಗೆದುಕೊಳ್ಳುವಂತಿಲ್ಲ - ಹೈಕೋರ್ಟ್ ಆದೇಶ... ರಾಜ್ಯ ಸರಕಾರಕ್ಕೆ ಮುಖಭಂಗ!
    • ಹನಿಮೂನಿಗೆ ಶಿಲ್ಲಾಂಗಿಗೆ ಹೋದ ನವಜೋಡಿ ಕಣ್ಮರೆ! ನಾಪತ್ತೆಯಾದ ಪ್ರದೇಶ ತುಂಬಾ ಡೇಂಜರ್!
    • ತಮಿಳಿನಿಂದಲೇ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕರ್ನಾಟಕದಲ್ಲಿ ವಿರೋಧ..
    • ಬೆಂಗಳೂರಿನಲ್ಲಿ ಟ್ರೋಯಿಂಗ್ ಶುರು, ಮಂಗಳೂರಿನಲ್ಲಿಯೂ ಆರಂಭವಾಗಬೇಕಾ?

  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search