• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

3 ಲಷ್ಕರ್ ಉಗ್ರರನ್ನು ಜನತ್ ಗೆ ಕಳುಹಿಸಿದ ಸೇನೆ

TNN Correspondent Posted On November 22, 2017
0


0
Shares
  • Share On Facebook
  • Tweet It

ಹಂದ್ವಾರ್: ಕಾಶ್ಮೀರದಲ್ಲಿ ಉಗ್ರರನ್ನು ಸದೆಬಡೆಯುವ ಕಾರ್ಯಾಚರಣೆ ಮುಂದುವರಿಸಿದ್ದು, ಮಂಗಳವಾರವೂ ಲಷ್ಕರ್ ಇ ತಯ್ಯಬಾ ಸಂಘಟನೆಯ ಪಾಕಿಸ್ತಾನ ಮೂಲದ ಮೂವರು ಉಗ್ರರನ್ನು ಹೊಡೆದುರುಳಿಸಿದೆ.

ಡಿಜಿಪಿ ಎಸ್ ಪಿ ವೇದ ಸೇನೆ ಕಾರ್ಯಾಚರಣೆ ಕುರಿತು ಮಾತನಾಡಿದ್ದು, ನಮ್ಮ ಸೈನಿಕರು ಉತ್ತಮ ಕಾರ್ಯ ನಿರ್ವಹಿಸುತ್ತಿದ್ದು, ಮೂರು ಉಗ್ರರನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ 26/11ರ ಪ್ರಮುಖ ಆರೋಪಿ ಜಾಕೀರ್ ರೆಹೆಮಾನ್ ಲಕ್ವಿ ಸಂಬಂಧಿ ಸೇರಿ 6 ಭಯೋತ್ಪಾದಕರನ್ನು ಸ್ವರ್ಗಕ್ಕೆ ಕಳುಹಿಸಿದ್ದರು. ಅಲ್ಲದೇ ಸೇನೆಯ ಮನವಿಗೆ ಸ್ಪಂದಿಸಿ, ಇಬ್ಬರು ಸಮಾಜದ ಮುಖ್ಯವಾಹಿನಿಗೆ ಬಂದಿದ್ದರು. ಅಲ್ಲದೇ ಸೇನೆ ಭಯೋತ್ಪಾದನೆ ಬಿಟ್ಟು ಬರದಿದ್ದರೇ ಸ್ವರ್ಗದ ಹಾದಿ ತೋರಿಸುತ್ತೇವೆ ಎಂದು ಸ್ಪಷ್ಟ ಸಂದೇಶ ನೀಡಿದ್ದು, ಆ ನಿಟ್ಟಿನಲ್ಲಿ ದಂಡವಾದರೇ ದಂಡ, ಹೂಗುಚ್ಚವಾದರೇ ಹೂಗಚ್ಚ ನೀಡಿ ಸ್ವಾಗತಿಸುವ ಕ್ರಮ ಕೈಗೊಳ್ಳುತ್ತಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search