• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

3 ಲಷ್ಕರ್ ಉಗ್ರರನ್ನು ಜನತ್ ಗೆ ಕಳುಹಿಸಿದ ಸೇನೆ

TNN Correspondent Posted On November 22, 2017
0


0
Shares
  • Share On Facebook
  • Tweet It

ಹಂದ್ವಾರ್: ಕಾಶ್ಮೀರದಲ್ಲಿ ಉಗ್ರರನ್ನು ಸದೆಬಡೆಯುವ ಕಾರ್ಯಾಚರಣೆ ಮುಂದುವರಿಸಿದ್ದು, ಮಂಗಳವಾರವೂ ಲಷ್ಕರ್ ಇ ತಯ್ಯಬಾ ಸಂಘಟನೆಯ ಪಾಕಿಸ್ತಾನ ಮೂಲದ ಮೂವರು ಉಗ್ರರನ್ನು ಹೊಡೆದುರುಳಿಸಿದೆ.

ಡಿಜಿಪಿ ಎಸ್ ಪಿ ವೇದ ಸೇನೆ ಕಾರ್ಯಾಚರಣೆ ಕುರಿತು ಮಾತನಾಡಿದ್ದು, ನಮ್ಮ ಸೈನಿಕರು ಉತ್ತಮ ಕಾರ್ಯ ನಿರ್ವಹಿಸುತ್ತಿದ್ದು, ಮೂರು ಉಗ್ರರನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ 26/11ರ ಪ್ರಮುಖ ಆರೋಪಿ ಜಾಕೀರ್ ರೆಹೆಮಾನ್ ಲಕ್ವಿ ಸಂಬಂಧಿ ಸೇರಿ 6 ಭಯೋತ್ಪಾದಕರನ್ನು ಸ್ವರ್ಗಕ್ಕೆ ಕಳುಹಿಸಿದ್ದರು. ಅಲ್ಲದೇ ಸೇನೆಯ ಮನವಿಗೆ ಸ್ಪಂದಿಸಿ, ಇಬ್ಬರು ಸಮಾಜದ ಮುಖ್ಯವಾಹಿನಿಗೆ ಬಂದಿದ್ದರು. ಅಲ್ಲದೇ ಸೇನೆ ಭಯೋತ್ಪಾದನೆ ಬಿಟ್ಟು ಬರದಿದ್ದರೇ ಸ್ವರ್ಗದ ಹಾದಿ ತೋರಿಸುತ್ತೇವೆ ಎಂದು ಸ್ಪಷ್ಟ ಸಂದೇಶ ನೀಡಿದ್ದು, ಆ ನಿಟ್ಟಿನಲ್ಲಿ ದಂಡವಾದರೇ ದಂಡ, ಹೂಗುಚ್ಚವಾದರೇ ಹೂಗಚ್ಚ ನೀಡಿ ಸ್ವಾಗತಿಸುವ ಕ್ರಮ ಕೈಗೊಳ್ಳುತ್ತಿದೆ.

0
Shares
  • Share On Facebook
  • Tweet It




Trending Now
ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
Tulunadu News March 5, 2026
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
  • Popular Posts

    • 1
      ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • 2
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 3
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!

  • Privacy Policy
  • Contact
© Tulunadu Infomedia.

Press enter/return to begin your search