• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೋದಿ ಟೀಕಿಸುವ ಭರದಲ್ಲಿ ಕಾಂಗ್ರೆಸ್ಸಿನ ಕೊಳಕು ಮನಸ್ಥಿತಿ ಪ್ರದರ್ಶನ!

TNN Correspondent Posted On November 22, 2017
0


0
Shares
  • Share On Facebook
  • Tweet It

ದೆಹಲಿ: ಕಾಂಗ್ರೆಸ್ ವಿರೋಧ ಪಕ್ಷವಾಗಿ ನರೇಂದ್ರ ಮೋದಿ ಅವರನ್ನು ಟೀಕಿಸಲಿ, ವೈಫಲ್ಯ ಎತ್ತಿ ತೋರಿಸಲಿ. ಅದನ್ನು ಎಲ್ಲರೂ ಒಪ್ಪುತ್ತಾರೆ. ಆದರೆ ನರೇಂದ್ರ ಮೋದಿ ಅವರನ್ನು ವಿರೋಧಿಸುವ ಭರದಲ್ಲಿ ಕಾಂಗ್ರೆಸ್ ತನ್ನ ಕೊಳಕು ಮನಸ್ಥಿತಿ ಪ್ರದರ್ಶಿಸಿ ಟೀಕೆಗೊಳಗಾಗಿದೆ.

ನರೇಂದ್ರ ಮೋದಿ ಅವರ ಇಂಗ್ಲೀಷ್ ಟೀಕಿಸಲು ಯುವ ಕಾಂಗ್ರೆಸ್ಸಿನ ಆನ್ ಲೈನ್ ಮ್ಯಾಗಜಿನ್ ಯುವ ದೇಶ್ ಮ್ಯಾಗಜಿನ್ ನಲ್ಲಿ ಮೋದಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಬ್ರಿಟನ್ ಪ್ರಧಾನಿ ಥೆರೇಸಾ ಮೇ ನಿಂತಿರುವ ಫೋಟೋ ಪ್ರಕಟಿಸಿದ್ದು, ಅದರಲ್ಲಿ ಮೋದಿ ಅವರು, “ನೋಡಿ ಭಾರತದಲ್ಲಿ ವಿಪಕ್ಷಗಳು ಹೇಗೆ ಮೇಮೆ ಮಾಡುತ್ತಾರೆ” ಎಂದು ಹೇಳುವಂತೆ ಬಿಂಬಿಸಲಾಗಿದೆ. ಅದಕ್ಕೆ ಟ್ರಂಪ್ ಅವರು ಮೇಮೆ ಅಲ್ಲ ಅದು ಮೀಮ್ ಎಂದು ಹೇಳುತ್ತಿರುವಂತೆ, ನೀವು ಹೋಗಿ ಚಹ ಮಾರಿ ಎಂದು ಥೆರೇಸಾ ಮೇ ಹೇಳುವಂತೆ ಕೀಳುಮಟ್ಟದಲ್ಲಿ ಚಿತ್ರಿಸಲಾಗಿದೆ.

ಇದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಗುಜರಾತ್ ಮುಖ್ಯಮಂತ್ರಿ ವಿಜಯ್ ರುಪಾನಿ, ಕಾಂಗ್ರೆಸ್ಸಿನ ಕೆಟ್ಟ ಮನಸ್ಥಿತಿಯನ್ನು ಪ್ರದರ್ಶಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರಸ್ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ  ಕಾರಣ ಬೆದರಿದ ಕಾಂಗ್ರೆಸ್, ಪೋಸ್ಟ್ ಡಿಲೀಟ್ ಮಾಡಿದ್ದಲ್ಲದೇ, ಕ್ಷಮೆ ಕೇಳಿದೆ.

ಪ್ರಸ್ತುತ ನರೇಂದ್ರ ಮೋದಿ ಅವರಿಗೆ ವಿಶ್ವವೇ ಮಾರುಹೋಗಿದ್ದು, ಅವರ ವರ್ಚಸ್ಸು ವಿಶ್ವವ್ಯಾಪಿ ವ್ಯಾಪಿಸಿದೆ. ಕೆಂಪು ಹಾಸು ಹಾಕಿ ಮೋದಿಯವರನ್ನು ಸ್ವಾಗತಿಸುತ್ತಿದ್ದಾರೆ. ಆದರೆ ಚುನಾವಣೆಯಲ್ಲಿ ಜನರಿಂದ ತಿರಸ್ಕರಿಸಲ್ಪಟ್ಟಿರುವ ಕಾಂಗ್ರೆಸ್ ಮಾತ್ರ ಇಂಥ ಕೊಳಕು ಮನಸ್ಥಿತಿ ಪ್ರದರ್ಶನದಲ್ಲಿ ನಿರತವಾಗಿದೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search