• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಷ್ಟಕ್ಕೂ ಪ್ರಧಾನಿ ನರೇಂದ್ರ ಮೋದಿ ಅವರೇಕೆ ಗಂಗಾ ಶುದ್ಧೀಕರಣ ಯೋಜನೆಗೆ ಕೈ ಹಾಕಿದ್ದು ಗೊತ್ತಾ?

TNN Correspondent Posted On November 23, 2017
0


0
Shares
  • Share On Facebook
  • Tweet It

ದೆಹಲಿ: ನರೇಂದ್ರ ಮೋದಿ ಅವರು ಪ್ರಧಾನಿಯಾಗುತ್ತಲೇ, ಗಂಗಾ ಶುದ್ಧೀಕರಣ ಯೋಜನೆ ರೂಪಿಸಿದರು. ಆಗ ಜನ ಇದೆಲ್ಲ ಆಗದ ಮಾತು ಎಂದು ಕೊಂಕು ನುಡಿದರು. ವಿರೋಧ ಪಕ್ಷಗಳೂ ವ್ಯಂಗ್ಯ ಮಾಡಿದವು. ಆದಾಗ್ಯೂ ಮೋದಿ ಯೋಜನೆ ಜಾರಿಗೆ ಅಸ್ತು ಎಂದಿದ್ದು 2020ರ ವೇಳೆಗೆ ಗಂಗಾನದಿ ಶುದ್ಧೀಕರಣಕ್ಕೆ 20 ಸಾವಿರ ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ. ಗಂಗಾನದಿ ತಟದಲ್ಲಿ ಕಸ ಸುರಿಯಬಾರದು ಎಂದು ರಾಷ್ಟ್ರೀಯ ಹಸಿರು ನಾಯಾಧೀಕರಣ ಆದೇಶ ನೀಡಿದೆ.

ಹಾಗಾದರೆ ಪ್ರಧಾನಿ ಮೋದಿ ಅವರೇಕೆ ಗಂಗಾ ಶುದ್ಧೀಕರಣ ಯೋಜನೆ ಜಾರಿಗೊಳಿಸಿದರೆ? ಗಂಗಾ ನದಿಗೇಕೆ ಪ್ರಾಮುಖ್ಯ? ಈ ನದಿ ಜನರಿಗೆ ಹೇಗೆ ಜೀವನದಿ? ಯಾವ ರಾಜ್ಯಗಳಿಗೆ ಈ ನದಿ ಉಪಯೋಗ? ತಿಳಿದುಕೊಳ್ಳಿ.

  • ಗಂಗಾ ಹಿಂದೂಗಳ ಪವಿತ್ರ ನದಿ. ಇದರ ಬಹುತೇಕ ತೀರದಲ್ಲಿ ಹಿಂದೂಗಳೇ ವಾಸಿಸಿರುವುದರಿಂದ ಪೂಜ್ಯನೀಯವಾಗಿ ಕಾಣುತ್ತಾರೆ. ಹರಿದ್ವಾರ ಮತ್ತು ಅಲಹಾಬಾದ್ ನಲ್ಲಿ ಕುಂಭಮೇಳ ಆಚರಿಸುವುದು ಇದೇ ನದಿ ತೀರದಲ್ಲಿ. ಗಂಗಾ ಸ್ನಾನ, ತುಂಗಾ ಪಾನ ಎಂಬುದು ನದಿಯ ಪ್ರಾಮುಖ್ಯಕ್ಕೆ ಹಿಡಿದ ಕನ್ನಡಿ.
  • ಗಂಗಾನದಿ ದೇಶದಲ್ಲಿ 10 ಲಕ್ಷ ಚದುರ ಕಿಲೋ ಮೀಟರ್ ವ್ಯಾಪ್ತಿ ಹರಡಿದೆ.
  • ಈ ನದಿ ಉತ್ತರ ಭಾರತದ 11 ರಾಜ್ಯಗಳಿಗೆ ಜೀವನದಿಯಾಗಿದೆ.
  • ಗಂಗಾ ನದಿಯಿಂದ 2.5 ಲಕ್ಷ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸಲಾಗುತ್ತದೆ. ಕೃಷಿ, ನೀರಾವರಿ, ಪ್ರವಾಸೋದ್ಯಮಕ್ಕೂ ನದಿ ಕಲ್ಪವೃಕ್ಷ.
  • 11 ರಾಜ್ಯಗಳಲ್ಲಿ ಈ ನದಿ 2,525 ಕಿಲೋಮೀಟರ್ ಹರಿಯುತ್ತದೆ.
  • ಉತ್ತರಾಖಂಡ, ಉತ್ತರಪ್ರದೇಶ, ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ ರಾಜ್ಯಗಳು ಗಂಗಾ ನದಿಯ ಬಹುಪಾಲು ಫಲಾನುಭವಿಗಳು.
  • ಗಂಗೋತ್ರಿ ಗಂಗಾ ನದಿ ಉಗಮಸ್ಥಾನ. ಬೇ ಆಫ್ ಬೆಂಗಾಲ್ ತಲುಪುವ ತಾಣ.
  • ಮೀನುಗಾರಿಕೆಗೂ ಗಂಗಾನದಿ ಹೇಳಿಮಾಡಿಸಿದ್ದು, ಸುಮಾರು 350 ವಂಶಾವಳಿಯ ಮೀನುಗಳು ಈ ನದಿಯಲ್ಲಿ ವಾಸಿಸುತ್ತವೆ. ಹಲವು ಜಲಚರಗಳ ವಾಸಸ್ಥಾನವೂ ಈ ನದಿಯಾಗಿದೆ.
0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search