• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಅಷ್ಟಕ್ಕೂ ಪ್ರಧಾನಿ ನರೇಂದ್ರ ಮೋದಿ ಅವರೇಕೆ ಗಂಗಾ ಶುದ್ಧೀಕರಣ ಯೋಜನೆಗೆ ಕೈ ಹಾಕಿದ್ದು ಗೊತ್ತಾ?

TNN Correspondent Posted On November 23, 2017


  • Share On Facebook
  • Tweet It

ದೆಹಲಿ: ನರೇಂದ್ರ ಮೋದಿ ಅವರು ಪ್ರಧಾನಿಯಾಗುತ್ತಲೇ, ಗಂಗಾ ಶುದ್ಧೀಕರಣ ಯೋಜನೆ ರೂಪಿಸಿದರು. ಆಗ ಜನ ಇದೆಲ್ಲ ಆಗದ ಮಾತು ಎಂದು ಕೊಂಕು ನುಡಿದರು. ವಿರೋಧ ಪಕ್ಷಗಳೂ ವ್ಯಂಗ್ಯ ಮಾಡಿದವು. ಆದಾಗ್ಯೂ ಮೋದಿ ಯೋಜನೆ ಜಾರಿಗೆ ಅಸ್ತು ಎಂದಿದ್ದು 2020ರ ವೇಳೆಗೆ ಗಂಗಾನದಿ ಶುದ್ಧೀಕರಣಕ್ಕೆ 20 ಸಾವಿರ ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ. ಗಂಗಾನದಿ ತಟದಲ್ಲಿ ಕಸ ಸುರಿಯಬಾರದು ಎಂದು ರಾಷ್ಟ್ರೀಯ ಹಸಿರು ನಾಯಾಧೀಕರಣ ಆದೇಶ ನೀಡಿದೆ.

ಹಾಗಾದರೆ ಪ್ರಧಾನಿ ಮೋದಿ ಅವರೇಕೆ ಗಂಗಾ ಶುದ್ಧೀಕರಣ ಯೋಜನೆ ಜಾರಿಗೊಳಿಸಿದರೆ? ಗಂಗಾ ನದಿಗೇಕೆ ಪ್ರಾಮುಖ್ಯ? ಈ ನದಿ ಜನರಿಗೆ ಹೇಗೆ ಜೀವನದಿ? ಯಾವ ರಾಜ್ಯಗಳಿಗೆ ಈ ನದಿ ಉಪಯೋಗ? ತಿಳಿದುಕೊಳ್ಳಿ.

  • ಗಂಗಾ ಹಿಂದೂಗಳ ಪವಿತ್ರ ನದಿ. ಇದರ ಬಹುತೇಕ ತೀರದಲ್ಲಿ ಹಿಂದೂಗಳೇ ವಾಸಿಸಿರುವುದರಿಂದ ಪೂಜ್ಯನೀಯವಾಗಿ ಕಾಣುತ್ತಾರೆ. ಹರಿದ್ವಾರ ಮತ್ತು ಅಲಹಾಬಾದ್ ನಲ್ಲಿ ಕುಂಭಮೇಳ ಆಚರಿಸುವುದು ಇದೇ ನದಿ ತೀರದಲ್ಲಿ. ಗಂಗಾ ಸ್ನಾನ, ತುಂಗಾ ಪಾನ ಎಂಬುದು ನದಿಯ ಪ್ರಾಮುಖ್ಯಕ್ಕೆ ಹಿಡಿದ ಕನ್ನಡಿ.
  • ಗಂಗಾನದಿ ದೇಶದಲ್ಲಿ 10 ಲಕ್ಷ ಚದುರ ಕಿಲೋ ಮೀಟರ್ ವ್ಯಾಪ್ತಿ ಹರಡಿದೆ.
  • ಈ ನದಿ ಉತ್ತರ ಭಾರತದ 11 ರಾಜ್ಯಗಳಿಗೆ ಜೀವನದಿಯಾಗಿದೆ.
  • ಗಂಗಾ ನದಿಯಿಂದ 2.5 ಲಕ್ಷ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸಲಾಗುತ್ತದೆ. ಕೃಷಿ, ನೀರಾವರಿ, ಪ್ರವಾಸೋದ್ಯಮಕ್ಕೂ ನದಿ ಕಲ್ಪವೃಕ್ಷ.
  • 11 ರಾಜ್ಯಗಳಲ್ಲಿ ಈ ನದಿ 2,525 ಕಿಲೋಮೀಟರ್ ಹರಿಯುತ್ತದೆ.
  • ಉತ್ತರಾಖಂಡ, ಉತ್ತರಪ್ರದೇಶ, ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ ರಾಜ್ಯಗಳು ಗಂಗಾ ನದಿಯ ಬಹುಪಾಲು ಫಲಾನುಭವಿಗಳು.
  • ಗಂಗೋತ್ರಿ ಗಂಗಾ ನದಿ ಉಗಮಸ್ಥಾನ. ಬೇ ಆಫ್ ಬೆಂಗಾಲ್ ತಲುಪುವ ತಾಣ.
  • ಮೀನುಗಾರಿಕೆಗೂ ಗಂಗಾನದಿ ಹೇಳಿಮಾಡಿಸಿದ್ದು, ಸುಮಾರು 350 ವಂಶಾವಳಿಯ ಮೀನುಗಳು ಈ ನದಿಯಲ್ಲಿ ವಾಸಿಸುತ್ತವೆ. ಹಲವು ಜಲಚರಗಳ ವಾಸಸ್ಥಾನವೂ ಈ ನದಿಯಾಗಿದೆ.
  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search