• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಇಗೋ ಇಲ್ಲಿದೆ ನೋಡಿ ಲವ್ ಜಿಹಾದಿನ ಮತ್ತೊಂದು ನಿದರ್ಶನ, ಹಿಂದೂ ಯುವತಿಯರೇ ಎಚ್ಚರ!

TNN Correspondent Posted On November 23, 2017


  • Share On Facebook
  • Tweet It

ಡೆಹ್ರಾಡೂನ್: ಕೇರಳ ಹಾಗೂ ಆಂಧ್ರಪ್ರದೇಶದಲ್ಲಿ ಲವ್ ಜಿಹಾದ್ ಪ್ರಕರಣ ಹೆಚ್ಚುತ್ತಿರುವ ಬೆನ್ನಲ್ಲೇ, ಉತ್ತರಾಖಂಡದಲ್ಲೂ ಲವ್ ಜಿಹಾದ್ ಪ್ರಕರಣ ಸುದ್ದಿಯಾಗಿದ್ದು, ದೇಶವನ್ನೇ ಬೆಚ್ಚಿಬೀಳಿಸಿದೆ.

ಉತ್ತರ ಪ್ರದೇಶದ ಹಿಂದೂ ಯುವತಿಯೊಬ್ಬಳು ಮುಜಫರ್ ನಗರದಲ್ಲಿ ವಾಸವಿದ್ದ ಹರಿದ್ವಾರದ ಉಬೈದ್ ಉರ್ ರೆಹಮಾನ್ ಎಂಬುವನನ್ನು ಪ್ರೀತಿಸಿದ್ದು, ಮುಸ್ಲಿಂ ವ್ಯಕ್ತಿ ಯುವತಿಯನ್ನು ಲೈಂಗಿಕವಾಗಿಯೂ ಬಳಸಿಕೊಂಡಿದ್ದ ಎಂದು ತಿಳಿದುಬಂದಿದೆ.

ಈಗ ಯುವತಿ ಮದುವೆಯಾಗೋಣ ಎಂದಾಗ ಯುವಕ ನಿರಾಕರಿಸಿದ್ದು, ರೊಚ್ಚಿಗೆದ್ದ ಯುವತಿ ಹರಿದ್ವಾರಕ್ಕೇ ತೆರಳಿ ನೋಡಿದಾಗ, ಆತನಿಗೆ ಆಗಲೇ ಮದುವೆಯಾಗಿರುವುದು ತಿಳಿದುಬಂದಿದೆ.

ಇದರಿಂದ ಕೆರಳಿದ ಹಿಂದೂ ಯುವತಿ, ಮನೆಯವರಿಗೆ, ರೆಹಮಾನನಿಗೆ ಜೋರು ಮಾಡಿದಾಗ ಕುಟುಂಬದವರೆಲ್ಲ ಸೇರಿ ಯುವತಿಗೆ ಹಲ್ಲೆ ಮಾಡಿದ್ದಾರೆ. ಅಲ್ಲದೆ ವಿಷ ಕುಡಿಸಿ ಹನುಮಾನ್ ಚೌಕ್ ನಲ್ಲಿ ಬಿಸಾಡಿ ಹೋಗಿದ್ದಾರೆ.

ಬಳಿಕ ರಸ್ತೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದ ಆಕೆಯನ್ನು ಸಾರ್ವಜನಿಕರು ಆಸ್ಪತ್ರೆಗೆ ಸಾಗಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೀರತ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಯುವತಿ ಪೊಲೀಸರಿಗೆ ತಿಳಿಸಿದ ಪ್ರಕಾರ, ಮುಸ್ಲಿಂ ವ್ಯಕ್ತಿ ಮದುವೆಯಾಗುವುದಾಗಿ ನಂಬಿಸಿ, ಈಗ ನಿರಾಕರಿಸಿದ್ದಾನೆ ಎಂದು ತಿಳಿದುಬಂದಿದೆ. ಯುವತಿ ಹೇಳಿಕೆ ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದು, ಇದು ಲವ್ ಜಿಹಾದ್ ನ ಪ್ರತಿರೂಪ ಎಂದೇ ಹೇಳಲಾಗುತ್ತಿದೆ. ಇದರಿಂದ ಕೆರಳಿದ ಹಿಂದೂಪರ ಸಂಘಟನೆಗಳು ಕೆಲಹೊತ್ತು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಆದಾಗ್ಯೂ, ಇತ್ತೀಚೆಗೆ ಲವ್ ಜಿಹಾದ್ ಪ್ರಕರಣಗಳು ದೇಶಾದ್ಯಂತ ಹೆಚ್ಚಿಗೆ ಕಾಣಿಸುತ್ತಿದ್ದು, ಹಿಂದೂ ಯುವತಿಯರು ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ಮುಸ್ಲಿಂ ವ್ಯಕ್ತಿಗಳ ಲವ್ ಹೆಸರಿನ ನಾಟಕಕ್ಕೆ ಮರುಳಾಗಬಾರದು.

  • Share On Facebook
  • Tweet It


- Advertisement -


Trending Now
ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
Tulunadu News September 29, 2023
ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
Tulunadu News September 29, 2023
Leave A Reply

  • Recent Posts

    • ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
  • Popular Posts

    • 1
      ನನ್ನ ಹೆಸರಿನಲ್ಲಿ ಮನೆಯಿಲ್ಲ, ದೇಶದ ಲಕ್ಷಾಂತರ ಹೆಣ್ಣುಮಕ್ಕಳಿಗೆ ಮನೆ ನೀಡಿದ ತೃಪ್ತಿ ಇದೆ - ಮೋದಿ
    • 2
      ಎಂಪಿ: ಅತ್ಯಾಚಾರ ಆರೋಪಿ ಎನ್ಕೌಂಟರ್
    • 3
      ಶಿಕ್ಷಕರು ಇಲ್ಲ, ಬಸ್ಸು ಇಲ್ಲ, ಬಾರ್ ಇದೆ!
    • 4
      ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • 5
      ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search