• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇಗೋ ಇಲ್ಲಿದೆ ನೋಡಿ ಲವ್ ಜಿಹಾದಿನ ಮತ್ತೊಂದು ನಿದರ್ಶನ, ಹಿಂದೂ ಯುವತಿಯರೇ ಎಚ್ಚರ!

TNN Correspondent Posted On November 23, 2017
0


0
Shares
  • Share On Facebook
  • Tweet It

ಡೆಹ್ರಾಡೂನ್: ಕೇರಳ ಹಾಗೂ ಆಂಧ್ರಪ್ರದೇಶದಲ್ಲಿ ಲವ್ ಜಿಹಾದ್ ಪ್ರಕರಣ ಹೆಚ್ಚುತ್ತಿರುವ ಬೆನ್ನಲ್ಲೇ, ಉತ್ತರಾಖಂಡದಲ್ಲೂ ಲವ್ ಜಿಹಾದ್ ಪ್ರಕರಣ ಸುದ್ದಿಯಾಗಿದ್ದು, ದೇಶವನ್ನೇ ಬೆಚ್ಚಿಬೀಳಿಸಿದೆ.

ಉತ್ತರ ಪ್ರದೇಶದ ಹಿಂದೂ ಯುವತಿಯೊಬ್ಬಳು ಮುಜಫರ್ ನಗರದಲ್ಲಿ ವಾಸವಿದ್ದ ಹರಿದ್ವಾರದ ಉಬೈದ್ ಉರ್ ರೆಹಮಾನ್ ಎಂಬುವನನ್ನು ಪ್ರೀತಿಸಿದ್ದು, ಮುಸ್ಲಿಂ ವ್ಯಕ್ತಿ ಯುವತಿಯನ್ನು ಲೈಂಗಿಕವಾಗಿಯೂ ಬಳಸಿಕೊಂಡಿದ್ದ ಎಂದು ತಿಳಿದುಬಂದಿದೆ.

ಈಗ ಯುವತಿ ಮದುವೆಯಾಗೋಣ ಎಂದಾಗ ಯುವಕ ನಿರಾಕರಿಸಿದ್ದು, ರೊಚ್ಚಿಗೆದ್ದ ಯುವತಿ ಹರಿದ್ವಾರಕ್ಕೇ ತೆರಳಿ ನೋಡಿದಾಗ, ಆತನಿಗೆ ಆಗಲೇ ಮದುವೆಯಾಗಿರುವುದು ತಿಳಿದುಬಂದಿದೆ.

ಇದರಿಂದ ಕೆರಳಿದ ಹಿಂದೂ ಯುವತಿ, ಮನೆಯವರಿಗೆ, ರೆಹಮಾನನಿಗೆ ಜೋರು ಮಾಡಿದಾಗ ಕುಟುಂಬದವರೆಲ್ಲ ಸೇರಿ ಯುವತಿಗೆ ಹಲ್ಲೆ ಮಾಡಿದ್ದಾರೆ. ಅಲ್ಲದೆ ವಿಷ ಕುಡಿಸಿ ಹನುಮಾನ್ ಚೌಕ್ ನಲ್ಲಿ ಬಿಸಾಡಿ ಹೋಗಿದ್ದಾರೆ.

ಬಳಿಕ ರಸ್ತೆಯಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದ ಆಕೆಯನ್ನು ಸಾರ್ವಜನಿಕರು ಆಸ್ಪತ್ರೆಗೆ ಸಾಗಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೀರತ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಯುವತಿ ಪೊಲೀಸರಿಗೆ ತಿಳಿಸಿದ ಪ್ರಕಾರ, ಮುಸ್ಲಿಂ ವ್ಯಕ್ತಿ ಮದುವೆಯಾಗುವುದಾಗಿ ನಂಬಿಸಿ, ಈಗ ನಿರಾಕರಿಸಿದ್ದಾನೆ ಎಂದು ತಿಳಿದುಬಂದಿದೆ. ಯುವತಿ ಹೇಳಿಕೆ ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದು, ಇದು ಲವ್ ಜಿಹಾದ್ ನ ಪ್ರತಿರೂಪ ಎಂದೇ ಹೇಳಲಾಗುತ್ತಿದೆ. ಇದರಿಂದ ಕೆರಳಿದ ಹಿಂದೂಪರ ಸಂಘಟನೆಗಳು ಕೆಲಹೊತ್ತು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಆದಾಗ್ಯೂ, ಇತ್ತೀಚೆಗೆ ಲವ್ ಜಿಹಾದ್ ಪ್ರಕರಣಗಳು ದೇಶಾದ್ಯಂತ ಹೆಚ್ಚಿಗೆ ಕಾಣಿಸುತ್ತಿದ್ದು, ಹಿಂದೂ ಯುವತಿಯರು ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ಮುಸ್ಲಿಂ ವ್ಯಕ್ತಿಗಳ ಲವ್ ಹೆಸರಿನ ನಾಟಕಕ್ಕೆ ಮರುಳಾಗಬಾರದು.

0
Shares
  • Share On Facebook
  • Tweet It




Trending Now
ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
Tulunadu News November 18, 2025
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
  • Popular Posts

    • 1
      ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!

  • Privacy Policy
  • Contact
© Tulunadu Infomedia.

Press enter/return to begin your search