• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

1990ರಿಂದ ಇದುವರೆಗೆ ಎಷ್ಟು ಹಿಂದೂ ಕುಟುಂಬಗಳು ವಲಸೆ ಹೋಗಿದ್ದಾರೆ ಗೊತ್ತಾ? ಸಂಖ್ಯೆ ಕೇಳಿದರೆ ಶಾಕ್ ಆಗ್ತೀರಿ!

TNN Correspondent Posted On November 23, 2017


  • Share On Facebook
  • Tweet It

ಶ್ರೀನಗರ: ನಮ್ಮ ದೇಶದಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರಿಗೆ ರಕ್ಷಣೆ ನೀಡುತ್ತಾರೆ, ದೇಶಕ್ಕೆ ಮಾರಕವಾಗುವ ರೋಹಿಂಗ್ಯಾ ಮುಸ್ಲಿಮರನ್ನು ಸಾಕಿ ಸಲುಹಬೇಕು ಎಂದು ಒತ್ತಾಯಿಸುತ್ತಾರೆ. ಆದರೆ ಜಮ್ಮು-ಕಾಶ್ಮೀರದಲ್ಲಿ ನಮ್ಮವರೇ ಹಿಂದೂ ಪಂಡಿತರು ಕಿರುಕುಳ ತಾಳಲಾರದೆ ವಲಸೆ ಹೋಗುತ್ತಿರುವ ಬಗ್ಗೆ ಯಾರೂ ಮಾತನಾಡುವುದಿಲ್ಲ. ಅವರ ರಕ್ಷಣೆ ಕುರಿತು ಯಾವನೂ ಸೊಲ್ಲೆತ್ತುವುದಿಲ್ಲ.

ಅಷ್ಟಕ್ಕೂ, 1990ರಿಂದ ಜಮ್ಮು-ಕಾಶ್ಮೀರದಲ್ಲಿ ಇದುವರೆಗೂ ವಲಹೆ ಹೋದ ಹಿಂದೂ ಪಂಡಿತರ ಕುಟುಂಬಗಳ ಸಂಖ್ಯೆ ಎಷ್ಟು ಗೊತ್ತಾ? ಬರೋಬ್ಬರಿ 60 ಸಾವಿರ!

ಹೌದು, ಪ್ರಫುಲ್ ಸರ್ದಾ ಎಂಬುವವರು ಮಾಹಿತಿ ಹಕ್ಕು ಕಾಯಿದೆ ಅನ್ವಯ ಹಿಂದೂ ಪಂಡಿತರ ವಲಸೆ ಕುರಿತು ಮಾಹಿತಿ ಕೋರಿ ಸಲ್ಲಿಸಿದ ಅರ್ಜಿಗೆ ಸರ್ಕಾರ ನೀಡಿರುವ ಮಾಹಿತಿಯಂತೆ ಇಷ್ಟು ಹಿಂದೂ ಪಂಡಿತರು ವಲಸೆ ಹೋಗಿದ್ದಾರೆ ಎಂದು ತಿಳಿದುಬಂದಿದೆ.

ಜಮ್ಮುವಿನಲ್ಲಿ ವಾಸವಿದ್ದ 40 ಸಾವಿರ ಹಾಗೂ ಕಾಶ್ಮೀರದಲ್ಲಿ ನೆಲೆಸಿದ್ದ 19 ಸಾವಿರ ಕುಟುಂಬಗಳು ದೆಹಲಿಯಲ್ಲಿ ಹಾಗೂ 2 ಸಾವಿರ ಕುಟುಂಬಗಳು ವಲಸೆ ಹೋಗಿ ದೇಶದ ಹಲವೆಡೆ ವಾಸಿಸುತ್ತಿದ್ದಾರೆ ಎಂದು ಸರ್ಕಾರವೇ ಮಾಹಿತಿ ನೀಡಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search