• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

1990ರಿಂದ ಇದುವರೆಗೆ ಎಷ್ಟು ಹಿಂದೂ ಕುಟುಂಬಗಳು ವಲಸೆ ಹೋಗಿದ್ದಾರೆ ಗೊತ್ತಾ? ಸಂಖ್ಯೆ ಕೇಳಿದರೆ ಶಾಕ್ ಆಗ್ತೀರಿ!

TNN Correspondent Posted On November 23, 2017


  • Share On Facebook
  • Tweet It

ಶ್ರೀನಗರ: ನಮ್ಮ ದೇಶದಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರಿಗೆ ರಕ್ಷಣೆ ನೀಡುತ್ತಾರೆ, ದೇಶಕ್ಕೆ ಮಾರಕವಾಗುವ ರೋಹಿಂಗ್ಯಾ ಮುಸ್ಲಿಮರನ್ನು ಸಾಕಿ ಸಲುಹಬೇಕು ಎಂದು ಒತ್ತಾಯಿಸುತ್ತಾರೆ. ಆದರೆ ಜಮ್ಮು-ಕಾಶ್ಮೀರದಲ್ಲಿ ನಮ್ಮವರೇ ಹಿಂದೂ ಪಂಡಿತರು ಕಿರುಕುಳ ತಾಳಲಾರದೆ ವಲಸೆ ಹೋಗುತ್ತಿರುವ ಬಗ್ಗೆ ಯಾರೂ ಮಾತನಾಡುವುದಿಲ್ಲ. ಅವರ ರಕ್ಷಣೆ ಕುರಿತು ಯಾವನೂ ಸೊಲ್ಲೆತ್ತುವುದಿಲ್ಲ.

ಅಷ್ಟಕ್ಕೂ, 1990ರಿಂದ ಜಮ್ಮು-ಕಾಶ್ಮೀರದಲ್ಲಿ ಇದುವರೆಗೂ ವಲಹೆ ಹೋದ ಹಿಂದೂ ಪಂಡಿತರ ಕುಟುಂಬಗಳ ಸಂಖ್ಯೆ ಎಷ್ಟು ಗೊತ್ತಾ? ಬರೋಬ್ಬರಿ 60 ಸಾವಿರ!

ಹೌದು, ಪ್ರಫುಲ್ ಸರ್ದಾ ಎಂಬುವವರು ಮಾಹಿತಿ ಹಕ್ಕು ಕಾಯಿದೆ ಅನ್ವಯ ಹಿಂದೂ ಪಂಡಿತರ ವಲಸೆ ಕುರಿತು ಮಾಹಿತಿ ಕೋರಿ ಸಲ್ಲಿಸಿದ ಅರ್ಜಿಗೆ ಸರ್ಕಾರ ನೀಡಿರುವ ಮಾಹಿತಿಯಂತೆ ಇಷ್ಟು ಹಿಂದೂ ಪಂಡಿತರು ವಲಸೆ ಹೋಗಿದ್ದಾರೆ ಎಂದು ತಿಳಿದುಬಂದಿದೆ.

ಜಮ್ಮುವಿನಲ್ಲಿ ವಾಸವಿದ್ದ 40 ಸಾವಿರ ಹಾಗೂ ಕಾಶ್ಮೀರದಲ್ಲಿ ನೆಲೆಸಿದ್ದ 19 ಸಾವಿರ ಕುಟುಂಬಗಳು ದೆಹಲಿಯಲ್ಲಿ ಹಾಗೂ 2 ಸಾವಿರ ಕುಟುಂಬಗಳು ವಲಸೆ ಹೋಗಿ ದೇಶದ ಹಲವೆಡೆ ವಾಸಿಸುತ್ತಿದ್ದಾರೆ ಎಂದು ಸರ್ಕಾರವೇ ಮಾಹಿತಿ ನೀಡಿದೆ.

  • Share On Facebook
  • Tweet It


- Advertisement -


Trending Now
ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
Tulunadu News March 29, 2023
ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
Tulunadu News March 27, 2023
Leave A Reply

  • Recent Posts

    • ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
  • Popular Posts

    • 1
      ಶಾಸಕರು ಮುಂದಿನ ಅವಧಿಗೆ ಮಾಡಲೇಬೇಕಾದ ಕಾರ್ಯಗಳು ಇವು!!
    • 2
      ಲಿಂಕ್ ಮಾಡಿ ಎಂದರೆ ಕುಂಬಳಕಾಯಿ ಕಳ್ಳರಂತೆ ವರ್ತಿಸುವುದು ಯಾಕೆ?
    • 3
      ಪೌರ ಕಾರ್ಮಿಕರು ಕೆಲಸಕ್ಕೆ ಮರಳಿದ್ದು ಹೇಗೆ?
    • 4
      ರಾಹುಲ್ ಮುತ್ತಜ್ಜ ಮಾಡಿದ್ದ ಕಾನೂನು ಇವರಿಗೆ ಮುಳುವಾಯಿತು!
    • 5
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search