• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪಳನಿಸ್ವಾಮಿ ಬಣಕ್ಕೆ ಎರಡೆಲೆ ಚಿಹ್ನೆ, ಶಶಿಕಲಾಗೆ ಮತ್ತೊಂದು ಹಿನ್ನಡೆ

TNN Correspondent Posted On November 23, 2017


  • Share On Facebook
  • Tweet It

ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಗೆ ಮತ್ತೊಂದು ಹಿನ್ನಡೆಯಾಗಿದ್ದು, ಎಐಎಡಿಎಂಕೆ ಪಳನಿಸ್ವಾಮಿ ಬಣಕ್ಕೆ ಎರಡೆಲೆ ಚಿಹ್ನೆ ಸಿಕ್ಕಿದೆ.

ಪಳನಿ ಸ್ವಾಮಿ ಬಣಕ್ಕೆ ಎರಡೆಲೆ ಚಿಹ್ನೆ ನೀಡಲು ಚುನಾವಣೆ ಆಯೋಗ ತೀರ್ಮಾನಿಸಿದ್ದು, ವಿವಾದಕ್ಕೆ ತೆರೆ ಎಳೆದಿದೆ. ಜಯಲಲಿತಾ ನಿಧರಾದ ಬಳಿಕ ಶಶಿಕಲಾ ಹಾಗೂ ಪಳನಿಸ್ವಾಮಿ ಬಣಗಳು ಎಐಎಡಿಎಂಕೆ ಪಕ್ಷದ ಚಿಹ್ನೆಗಾಗಿ ಕದನ ಶುರುವಿಟ್ಟುಕೊಂಡಿದ್ದವು. ಅಲ್ಲದೆ ವಿವಾದ ಬಗೆಹರಿಸುವಂತೆ ಇದೇ ತಿಂಗಳ ಆರಂಭದಲ್ಲಿ ಚುನಾವಣೆ ಆಯೋಗಕ್ಕೆ ಲಿಖಿತ ಮನವಿ ಮಾಡಿದ್ದವು. ಈ  ಹಿನ್ನೆಲೆಯಲ್ಲಿ ನಿರ್ಧಾರ ಪ್ರಕಟಿಸಿರುವ ಚುನಾವಣೆ ಆಯೋಗ ಎರಡೆಲೆ ಚಿಹ್ನೆಯನ್ನು ಪಳನಿಸ್ವಾಮಿ ಬಣಕ್ಕೆ ನೀಡಲು ನಿರ್ಧಿರಿಸಿದೆ.

ಎರಡೆಲೆ ಚಿಹ್ನೆಯನ್ನು ಶಶಿಕಲಾ ಬಣಕ್ಕೆ ನೀಡಬೇಕು ಎಂದು ಶಶಿಕಲಾ ಸಂಬಂಧಿ ಟಿಟಿವಿ ದಿನಕರನ್ ಚುನಾವಣೆ ಆಯೋಗಕ್ಕೆ ಮನವಿ ಮಾಡಿದ್ದರಾದರೂ ಫಲಿಸಿಲ್ಲ. ಅಲ್ಲದೆ, ಟಿಟಿವಿ ದಿನಕರನ್ ಎರಡೆಲೆ ಚಿಹ್ನೆ ಪಡೆಯಲು ಚುನಾವಣೆ ಆಯೋಗದ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪದಲ್ಲಿ ಜೈಲು ಸಹ ಸೇರಿದ್ದರು. ಆದಾಗ್ಯೂ ಪ್ರಸ್ತುತ ಶಶಿಕಲಾ ನಟರಾಜನ್ ಸಹ ಅಕ್ರಮ ಆಸ್ತಿ ಗಳಿಕೆ ಹಗರಣದಲ್ಲಿ ಜೈಲುಪಾಲಾಗಿದ್ದಾರೆ.

ಇತ್ತೀಚೆಗಷ್ಟೇ ಜಯಲಲಿತಾ ವಾಸಿಸುತ್ತಿದ್ದ ಪೋಯೆಸ್ ಗಾರ್ಡನ್ ನಿವಾಸದ ಮೇಲೆ ಐಟಿ ದಾಳಿ ಮಾಡಿ ಅಪಾರ ಹಣ ವಶಪಡಿಸಿಕೊಂಡಿತ್ತು.

 

 

  • Share On Facebook
  • Tweet It


- Advertisement -


Trending Now
ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
Tulunadu News May 24, 2025
ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
Tulunadu News May 23, 2025
Leave A Reply

  • Recent Posts

    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
  • Popular Posts

    • 1
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • 2
      ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • 3
      ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • 4
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 5
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search