• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಪಳನಿಸ್ವಾಮಿ ಬಣಕ್ಕೆ ಎರಡೆಲೆ ಚಿಹ್ನೆ, ಶಶಿಕಲಾಗೆ ಮತ್ತೊಂದು ಹಿನ್ನಡೆ

TNN Correspondent Posted On November 23, 2017


  • Share On Facebook
  • Tweet It

ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಗೆ ಮತ್ತೊಂದು ಹಿನ್ನಡೆಯಾಗಿದ್ದು, ಎಐಎಡಿಎಂಕೆ ಪಳನಿಸ್ವಾಮಿ ಬಣಕ್ಕೆ ಎರಡೆಲೆ ಚಿಹ್ನೆ ಸಿಕ್ಕಿದೆ.

ಪಳನಿ ಸ್ವಾಮಿ ಬಣಕ್ಕೆ ಎರಡೆಲೆ ಚಿಹ್ನೆ ನೀಡಲು ಚುನಾವಣೆ ಆಯೋಗ ತೀರ್ಮಾನಿಸಿದ್ದು, ವಿವಾದಕ್ಕೆ ತೆರೆ ಎಳೆದಿದೆ. ಜಯಲಲಿತಾ ನಿಧರಾದ ಬಳಿಕ ಶಶಿಕಲಾ ಹಾಗೂ ಪಳನಿಸ್ವಾಮಿ ಬಣಗಳು ಎಐಎಡಿಎಂಕೆ ಪಕ್ಷದ ಚಿಹ್ನೆಗಾಗಿ ಕದನ ಶುರುವಿಟ್ಟುಕೊಂಡಿದ್ದವು. ಅಲ್ಲದೆ ವಿವಾದ ಬಗೆಹರಿಸುವಂತೆ ಇದೇ ತಿಂಗಳ ಆರಂಭದಲ್ಲಿ ಚುನಾವಣೆ ಆಯೋಗಕ್ಕೆ ಲಿಖಿತ ಮನವಿ ಮಾಡಿದ್ದವು. ಈ  ಹಿನ್ನೆಲೆಯಲ್ಲಿ ನಿರ್ಧಾರ ಪ್ರಕಟಿಸಿರುವ ಚುನಾವಣೆ ಆಯೋಗ ಎರಡೆಲೆ ಚಿಹ್ನೆಯನ್ನು ಪಳನಿಸ್ವಾಮಿ ಬಣಕ್ಕೆ ನೀಡಲು ನಿರ್ಧಿರಿಸಿದೆ.

ಎರಡೆಲೆ ಚಿಹ್ನೆಯನ್ನು ಶಶಿಕಲಾ ಬಣಕ್ಕೆ ನೀಡಬೇಕು ಎಂದು ಶಶಿಕಲಾ ಸಂಬಂಧಿ ಟಿಟಿವಿ ದಿನಕರನ್ ಚುನಾವಣೆ ಆಯೋಗಕ್ಕೆ ಮನವಿ ಮಾಡಿದ್ದರಾದರೂ ಫಲಿಸಿಲ್ಲ. ಅಲ್ಲದೆ, ಟಿಟಿವಿ ದಿನಕರನ್ ಎರಡೆಲೆ ಚಿಹ್ನೆ ಪಡೆಯಲು ಚುನಾವಣೆ ಆಯೋಗದ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪದಲ್ಲಿ ಜೈಲು ಸಹ ಸೇರಿದ್ದರು. ಆದಾಗ್ಯೂ ಪ್ರಸ್ತುತ ಶಶಿಕಲಾ ನಟರಾಜನ್ ಸಹ ಅಕ್ರಮ ಆಸ್ತಿ ಗಳಿಕೆ ಹಗರಣದಲ್ಲಿ ಜೈಲುಪಾಲಾಗಿದ್ದಾರೆ.

ಇತ್ತೀಚೆಗಷ್ಟೇ ಜಯಲಲಿತಾ ವಾಸಿಸುತ್ತಿದ್ದ ಪೋಯೆಸ್ ಗಾರ್ಡನ್ ನಿವಾಸದ ಮೇಲೆ ಐಟಿ ದಾಳಿ ಮಾಡಿ ಅಪಾರ ಹಣ ವಶಪಡಿಸಿಕೊಂಡಿತ್ತು.

 

 

  • Share On Facebook
  • Tweet It


- Advertisement -


Trending Now
ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
Tulunadu News March 24, 2023
ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
Tulunadu News March 23, 2023
Leave A Reply

  • Recent Posts

    • ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!
    • ನಾವು ಅಂಡರ್ ಸ್ಟ್ಯಾಂಡಿಂಗ್ ಮಾಡಿಕೊಂಡಿದ್ದೇವು ಎಂದು ಒಪ್ಪಿದ ಎಸ್ ಡಿಪಿಐ!!
    • ಲೋಕಾಯುಕ್ತ ಬಲಗೊಂಡಿದೆ ಎನ್ನುವ ಸ್ಯಾಂಪಲ್!
    • ಚುನಾವಣಾ ಪೂರ್ವದ ಕೊನೆಯ ನಾಟಕಕ್ಕೆ ಕಾಂಗ್ರೆಸ್ ರೆಡಿ!!
    • ಲೋಕಾಯುಕ್ತದಲ್ಲಿ ಸಿದ್ದು ಕೇಸ್ ಯಾಕೆ ಮುಚ್ಚಿಹೋದವು!!
    • ಹಿಂದೂ ರಾಷ್ಟ್ರ ಸಮ್ಮೇಳನ ಮಾಡುವುದು ಗ್ಯಾರಂಟಿ ರಿಯಾಜ್!!
  • Popular Posts

    • 1
      ಎಲ್ಲಾ ಗಾಂಧಿಗಳು ಮಹಾತ್ಮ ಗಾಂಧಿಯಂತಲ್ಲ ಎಂದು ರಾಹುಲ್ ಗೊತ್ತಿರಬೇಕಿತ್ತು!!
    • 2
      ಉಚಿತ ಖಚಿತ ಎನ್ನುವುದು ಯಾವಾಗಲೂ ಡೌಟ್ ಆಯಿತಾ?
    • 3
      ಕಸ ಸಂಗ್ರಹಣೆಯ ಹಿಂದೆ ಕಾಂಗ್ರೆಸ್ ರಾಜಕೀಯ ವಾಸನೆ!!
    • 4
      ಯಾರು ಯಾವ ಕ್ಷೇತ್ರದಲ್ಲಿ ಎಂದು ಯಾರಿಗೂ ಗೊತ್ತಿಲ್ಲ!!
    • 5
      ಗುಳಿಗನಿಗೆ ತಮಾಷೆ ಮಾಡಿ ಬದುಕುವುದುಂಟೆ!!


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search