• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ದೇಶದ ಮಹಿಳಾ ಸಬಲೀಕರಣಕ್ಕೊಂದು ನಿದರ್ಶನ, ನೌಕಾಪಡೆಗೆ ಮೊದಲ ಬಾರಿಗೆ ಮಹಿಳಾ ಪೈಲಟ್ ಗಳ ನೇಮಕ!

TNN Correspondent Posted On November 24, 2017


  • Share On Facebook
  • Tweet It

ದೆಹಲಿ: ದೇಶದಲ್ಲಿ ಮಹಿಳಾ ಸಬಲೀಕರಣ ಎಂಬುದು ಬರೀ ರಾಜಕೀಯ ಹಾಗೂ ರಾಹುಲ್ ಗಾಂಧಿಯಂಥ ನಾಯಕರ ಒಣ ಘೋಷಣೆ ಎಂಬ ಮಾತು ಕೇಳಿಬರುತ್ತಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರ ಮಹಿಳಾ ಸಬಲೀಕರಣವನ್ನು ವಾಸ್ತವದಲ್ಲಿ ಜಾರಿಗೆ ತಂದಿದ್ದು, ಭಾರತೀಯ ನೌಕಾಪಡೆಗೆ ಇದೇ ಮೊದಲ ಬಾರಿಗೆ ಮಹಿಳಾ ಪೈಲಟ್ ಗಳನ್ನು ನೇಮಿಸಲಾಗಿದೆ.

ನವದೆಹಲಿಯ ಆಸ್ತಾ ಸೆಹಗಲ್, ಪುದುಚೇರಿಯ ಎ.ರೂಪಾ, ಕೇರಳದ ಶಕ್ತಿ ಮಾಯಾ ಹಾಗೂ ಉತ್ತರಪ್ರದೇಶದ ರಾಯಬರೇಲಿ ಮೂಲದ ಶುಭಾಂಗಿ ಸ್ವರೂಪ್ ಪೈಲಟ್ ಗಳನ್ನಾಗಿ ನೇಮಿಸಲಾಗಿದೆ.

ನೌಕಾಪಡೆಯ ಶಸ್ತ್ರಾಸ್ತ್ರ ಪರಿಶೀಲನೆ ವಿಭಾಗಕ್ಕೆ ಇವರನ್ನು ಆಯ್ಕೆ ಮಾಡಿ ರಕ್ಷಣಾ ಇಲಾಖೆ ಆದೇಶ ಹೊರಡಿಸಿದ್ದು, ಇದು ನೌಕಾಪಡೆಗೆ ಹೆಮ್ಮೆಯ ವಿಷಯವಾಗಿದೆ.

ಈ ಆದೇಶದಿಂದ ಮಹಿಳೆಯರೂ ಮಹತ್ತರ ಜವಾಬ್ದಾರಿ ನಿಭಾಯಿಸಬಲ್ಲರು ಎಂಬುದು ಸಾಬೀತಾಗಿದ್ದು, ಮಹಿಳೆಯರಿಗೆ ಸ್ಫೂರ್ತಿದಾಯಕವಾಗಿದೆ. ಮತ್ತಷ್ಟು ಮಹಿಳೆಯರು ನೌಕಾಪಡೆ ಸೇರಿ ಹಲವು ವಿಭಾಗಗಳಿಗೆ ನೇಮಕ ಮಾಡಿದರೆ ಮಹಿಳೆಯರು ಮತ್ತಷ್ಟು ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂಬ ಅಭಿಪ್ರಾಯ ಸಹ ವ್ಯಕ್ತವಾಗಿದೆ.

  • Share On Facebook
  • Tweet It


- Advertisement -


Trending Now
ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
Tulunadu News September 28, 2023
ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
Tulunadu News September 28, 2023
Leave A Reply

  • Recent Posts

    • ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!
    • ಮದ್ಯ: ಗೋವಾ ಕನಿಷ್ಟ, ಕರ್ನಾಟಕ ಗರಿಷ್ಟ!
    • ರೈಲು ಬೋಗಿಗಳು ಆವತ್ತು ಮತ್ತು ಇವತ್ತು!
    • ಕಾಂಗ್ರೆಸ್ಸಿಗೆ ಇ.0.ಡಿ.ಯಾ ಮೈತ್ರಿಕೂಟದ ಒಳಗೆನೆ ಸ್ಪರ್ಧೆ!
    • ರಾಮ ಮಂದಿರ ಉದ್ಘಾಟನೆಯ ಬಳಿಕ ಗೋಧ್ರಾ ಹತ್ಯಾಕಾಂಡ ನಡೆಯಬಹುದು - ಠಾಕ್ರೆ
    • ಮಂಗಳೂರು - ಗೋವಾ ವಂದೇ ಭಾರತ್ ರೈಲು ಸೇವೆ
  • Popular Posts

    • 1
      ಆತ್ಮಹತ್ಯೆ ಸೈಟ್ ಗೂಗಲ್ ಸರ್ಚ್ ಮಾಡಿದ್ರೆ ಪೊಲೀಸರಿಗೆ ಗೊತ್ತಾಗುತ್ತೆ!
    • 2
      ತನ್ನ ದೇಶದ ಭಿಕ್ಷುಕರನ್ನು ಅರಬ್ ರಾಷ್ಟ್ರಗಳಿಗೆ ಕಳುಹಿಸುತ್ತಿರುವ ಪಾಕ್!
    • 3
      ಇಲ್ಲಿ ಭಾವನೆ, ಅನಿವಾರ್ಯತೆ ಮತ್ತು ವಾಸ್ತವಕ್ಕೆ ಜಾಗ ಇಲ್ಲ!
    • 4
      ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಟೆ ಡೇಟ್ ಫಿಕ್ಸ್!
    • 5
      ಮಾಂಸಾಹಾರಕ್ಕೆ ಹಲಾಲ್, ಸಸ್ಯಾಹಾರಕ್ಕೆ ಸಾತ್ವಿಕ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search