• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಐಸಿಸ್ ಸೇರಲು ತೋಳೆರಿಸುತ್ತಿರುವವರೇ ಇಲ್ಲಿ ಕೇಳಿ, ಅದೇ ಐಸಿಸ್ 15 ಸಹಚರರದ್ದೇ ತಲೆ ತಗೆದಿದೆ…!

TNN Correspondent Posted On November 24, 2017
0


0
Shares
  • Share On Facebook
  • Tweet It

ಜಲಾಲಾಬಾದ್ (ಅಫ್ಘಾನಿಸ್ತಾನ): ಐಸಿಸ್ ಉಗ್ರ ಸಂಘಟನೆ ಸೇರಲು ದೊಡ್ಡ ತಂಡವೇ ತೋಳೆರಿಸಿ, ನಾವು ಒಂದು ಕೈ ನೋಡಿಯೇ ಬಿಡುವಾ ಎಂದು ಸಜ್ಜಾಗುತ್ತಿದೆ. ಆದರೆ ಮಕ್ಕಳು, ಮಹಿಳೆಯರು ಎನ್ನದೇ ಜೀವ ತೆಗೆಯುತ್ತಿದ್ದ ಐಸಿಸ್ ಉಗ್ರರು ಇಗ ತಮ್ಮದೇ ಸಂಘಟನೆಯ 15 ಸಹಚರರ ತಲೆ ಉರುಳಿಸಿರುವ ಆಘಾತಕಾರಿ ವಿಷಯ ಹೊರ ಬಿದ್ದಿದೆ.

ಅಪಘಾನಿಸ್ತಾನದಲ್ಲಿ ನಿತ್ಯ ಮುಗ್ದರನ್ನು ಬಲಿ ಪಡೆಯುತ್ತಿದ್ದ ಉಗ್ರರು ತಮ್ಮದೇ ಸಹಚರರಲ್ಲಿ ಸ್ವಲ್ಪ ಏರುಪೇರು ಕಂಡು ಬಂದಿದ್ದರಿಂದ ಮಾನವ ಬಾಂಬ್ ಕಟ್ಟಿಸಿ ಕೊಲೆ ಮಾಡಿದ್ದಾರೆ. ಪಾಕಿಸ್ತಾನ ಗಡಿಯಲ್ಲಿ ಈ ಹೀನ ಕೃತ್ಯ ನಡೆದಿದೆ. ಇದು ಭಾರತದಿಂದ ಐಸಿಸ್ ಸೇರಲು ಹವಣಿಸುತ್ತಿರುವ ಯುವಕರಿಗೆ ಎಚ್ಚರಿಕೆಯ ಕರೆಗಂಟೆಯನ್ನೂ ನೀಡಿದೆ.

ತಾಲಿಬಾನ್ ಮತ್ತು ಐಸಿಸ್ ಅಮೆರಿಕಾ ಸೈನ್ಯವನ್ನು ಗುರಿಯಾಗಿಟ್ಟುಕೊಂಡು ಕಾರ್ಯಚರಣೆ ನಡೆಸುತ್ತಿದ್ದು, ತಮ್ಮ ಸಂಘಟನೆಯಲ್ಲಿ ಭಿನ್ನಮತ ಸೃಷ್ಟಿಯಾಗಿದೆ. ಇದರಿಂದ ತಮ್ಮ ಸಂಘಟನೆಯವರನ್ನೇ ಬರ್ಬರವಾಗಿ ಕೊಲೆ ಮಾಡಲಾಗಿದೆ ಎಂದು ಅಪಘಾನಿಸ್ಥಾನದ ಮೂಲಗಳು ತಿಳಿಸಿವೆ.

0
Shares
  • Share On Facebook
  • Tweet It




Trending Now
ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
Tulunadu News February 25, 2026
ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
Tulunadu News February 25, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
  • Popular Posts

    • 1
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • 2
      ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • 3
      ಕೇರಳ ಇನ್ನು ಮುಂದೆ ಕೇರಳಂ!

  • Privacy Policy
  • Contact
© Tulunadu Infomedia.

Press enter/return to begin your search