• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಐಸಿಸ್ ಸೇರಲು ತೋಳೆರಿಸುತ್ತಿರುವವರೇ ಇಲ್ಲಿ ಕೇಳಿ, ಅದೇ ಐಸಿಸ್ 15 ಸಹಚರರದ್ದೇ ತಲೆ ತಗೆದಿದೆ…!

TNN Correspondent Posted On November 24, 2017
0


0
Shares
  • Share On Facebook
  • Tweet It

ಜಲಾಲಾಬಾದ್ (ಅಫ್ಘಾನಿಸ್ತಾನ): ಐಸಿಸ್ ಉಗ್ರ ಸಂಘಟನೆ ಸೇರಲು ದೊಡ್ಡ ತಂಡವೇ ತೋಳೆರಿಸಿ, ನಾವು ಒಂದು ಕೈ ನೋಡಿಯೇ ಬಿಡುವಾ ಎಂದು ಸಜ್ಜಾಗುತ್ತಿದೆ. ಆದರೆ ಮಕ್ಕಳು, ಮಹಿಳೆಯರು ಎನ್ನದೇ ಜೀವ ತೆಗೆಯುತ್ತಿದ್ದ ಐಸಿಸ್ ಉಗ್ರರು ಇಗ ತಮ್ಮದೇ ಸಂಘಟನೆಯ 15 ಸಹಚರರ ತಲೆ ಉರುಳಿಸಿರುವ ಆಘಾತಕಾರಿ ವಿಷಯ ಹೊರ ಬಿದ್ದಿದೆ.

ಅಪಘಾನಿಸ್ತಾನದಲ್ಲಿ ನಿತ್ಯ ಮುಗ್ದರನ್ನು ಬಲಿ ಪಡೆಯುತ್ತಿದ್ದ ಉಗ್ರರು ತಮ್ಮದೇ ಸಹಚರರಲ್ಲಿ ಸ್ವಲ್ಪ ಏರುಪೇರು ಕಂಡು ಬಂದಿದ್ದರಿಂದ ಮಾನವ ಬಾಂಬ್ ಕಟ್ಟಿಸಿ ಕೊಲೆ ಮಾಡಿದ್ದಾರೆ. ಪಾಕಿಸ್ತಾನ ಗಡಿಯಲ್ಲಿ ಈ ಹೀನ ಕೃತ್ಯ ನಡೆದಿದೆ. ಇದು ಭಾರತದಿಂದ ಐಸಿಸ್ ಸೇರಲು ಹವಣಿಸುತ್ತಿರುವ ಯುವಕರಿಗೆ ಎಚ್ಚರಿಕೆಯ ಕರೆಗಂಟೆಯನ್ನೂ ನೀಡಿದೆ.

ತಾಲಿಬಾನ್ ಮತ್ತು ಐಸಿಸ್ ಅಮೆರಿಕಾ ಸೈನ್ಯವನ್ನು ಗುರಿಯಾಗಿಟ್ಟುಕೊಂಡು ಕಾರ್ಯಚರಣೆ ನಡೆಸುತ್ತಿದ್ದು, ತಮ್ಮ ಸಂಘಟನೆಯಲ್ಲಿ ಭಿನ್ನಮತ ಸೃಷ್ಟಿಯಾಗಿದೆ. ಇದರಿಂದ ತಮ್ಮ ಸಂಘಟನೆಯವರನ್ನೇ ಬರ್ಬರವಾಗಿ ಕೊಲೆ ಮಾಡಲಾಗಿದೆ ಎಂದು ಅಪಘಾನಿಸ್ಥಾನದ ಮೂಲಗಳು ತಿಳಿಸಿವೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • 2
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!

  • Privacy Policy
  • Contact
© Tulunadu Infomedia.

Press enter/return to begin your search