• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಐಸಿಸ್ ಸೇರಲು ತೋಳೆರಿಸುತ್ತಿರುವವರೇ ಇಲ್ಲಿ ಕೇಳಿ, ಅದೇ ಐಸಿಸ್ 15 ಸಹಚರರದ್ದೇ ತಲೆ ತಗೆದಿದೆ…!

TNN Correspondent Posted On November 24, 2017


  • Share On Facebook
  • Tweet It

ಜಲಾಲಾಬಾದ್ (ಅಫ್ಘಾನಿಸ್ತಾನ): ಐಸಿಸ್ ಉಗ್ರ ಸಂಘಟನೆ ಸೇರಲು ದೊಡ್ಡ ತಂಡವೇ ತೋಳೆರಿಸಿ, ನಾವು ಒಂದು ಕೈ ನೋಡಿಯೇ ಬಿಡುವಾ ಎಂದು ಸಜ್ಜಾಗುತ್ತಿದೆ. ಆದರೆ ಮಕ್ಕಳು, ಮಹಿಳೆಯರು ಎನ್ನದೇ ಜೀವ ತೆಗೆಯುತ್ತಿದ್ದ ಐಸಿಸ್ ಉಗ್ರರು ಇಗ ತಮ್ಮದೇ ಸಂಘಟನೆಯ 15 ಸಹಚರರ ತಲೆ ಉರುಳಿಸಿರುವ ಆಘಾತಕಾರಿ ವಿಷಯ ಹೊರ ಬಿದ್ದಿದೆ.

ಅಪಘಾನಿಸ್ತಾನದಲ್ಲಿ ನಿತ್ಯ ಮುಗ್ದರನ್ನು ಬಲಿ ಪಡೆಯುತ್ತಿದ್ದ ಉಗ್ರರು ತಮ್ಮದೇ ಸಹಚರರಲ್ಲಿ ಸ್ವಲ್ಪ ಏರುಪೇರು ಕಂಡು ಬಂದಿದ್ದರಿಂದ ಮಾನವ ಬಾಂಬ್ ಕಟ್ಟಿಸಿ ಕೊಲೆ ಮಾಡಿದ್ದಾರೆ. ಪಾಕಿಸ್ತಾನ ಗಡಿಯಲ್ಲಿ ಈ ಹೀನ ಕೃತ್ಯ ನಡೆದಿದೆ. ಇದು ಭಾರತದಿಂದ ಐಸಿಸ್ ಸೇರಲು ಹವಣಿಸುತ್ತಿರುವ ಯುವಕರಿಗೆ ಎಚ್ಚರಿಕೆಯ ಕರೆಗಂಟೆಯನ್ನೂ ನೀಡಿದೆ.

ತಾಲಿಬಾನ್ ಮತ್ತು ಐಸಿಸ್ ಅಮೆರಿಕಾ ಸೈನ್ಯವನ್ನು ಗುರಿಯಾಗಿಟ್ಟುಕೊಂಡು ಕಾರ್ಯಚರಣೆ ನಡೆಸುತ್ತಿದ್ದು, ತಮ್ಮ ಸಂಘಟನೆಯಲ್ಲಿ ಭಿನ್ನಮತ ಸೃಷ್ಟಿಯಾಗಿದೆ. ಇದರಿಂದ ತಮ್ಮ ಸಂಘಟನೆಯವರನ್ನೇ ಬರ್ಬರವಾಗಿ ಕೊಲೆ ಮಾಡಲಾಗಿದೆ ಎಂದು ಅಪಘಾನಿಸ್ಥಾನದ ಮೂಲಗಳು ತಿಳಿಸಿವೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search